ನೀನೇ ಸಾಕಿದ ಗಿಣಿ ಮುಕ್ತಾಯ
Team Udayavani, Nov 21, 2017, 10:45 AM IST
ಹೊಸಬರೇ ಸೇರಿ ಮಾಡಿದ “ನೀನೇ ಸಾಕಿದ ಗಿಣಿ’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಎ.ಎಸ್.ಕೆ. ಡ್ರೀಮ್ಸ್ ಬ್ಯಾನರ್ನಲ್ಲಿ ಕುಮಾರ್ ನಿರ್ಮಾಣದ ಈ ಚಿತ್ರದ ಚಿತ್ರೀಕರಣ ಕೋಲಾರದ ಸುತ್ತಮುತ್ತ ನಡೆದಿದೆ. ಚಿತ್ರದಲ್ಲಿರುವ 4 ಹಾಡುಗಳನ್ನು ಅರುಣ್ರಾಮ್ ರಚಿಸಿದ್ದಾರೆ.
ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಲವ್ಸ್ಟೋರಿ. ಅದರಲ್ಲೂ ಗೆಳೆತನ, ಸೆಂಟಿಮೆಂಟ್, ಆ್ಯಕ್ಷನ್ ಗೆ ಇಲ್ಲಿ ಒತ್ತು ನೀಡಲಾಗಿದೆ. ಸೂರ್ಯಕಾಂತ್ (ಎಸ್. ಮಂಜು) ಈ ಚಿತ್ರದ ನಿರ್ದೇಶಕರು. ಚಿತ್ರಕ್ಕೆ ದೇವು ಕ್ಯಾಮೆರಾ ಹಿಡಿದರೆ, ಅರುಣ್ ರಾಮ್ ಅವರ ಸಂಗೀತವಿದೆ.
ಕುಂಫು ಚಂದ್ರು ಸಾಹಸವಿದೆ. ಮುತ್ತುರಾಜ್ ಸಂಕಲನವಿದೆ. ಮುರುಗೇಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಬಿ.ಎಸ್.ಕುಮಾರ್, ಸೂರ್ಯಕಾಂತ್, ನಯನ, ಅಮೃತ, ಸನ್ನಿಧಿ, ರೇಮಂಜಯ್ಯ, ಅರುಣ್ ರಾಮ್, ಯೋಗರಾಮ್, ಪ್ರೇಮ, ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ