ಜೀ ಕನ್ನಡದಲ್ಲಿ ಗಟ್ಟಿಮೇಳ


Team Udayavani, Mar 7, 2019, 10:04 AM IST

gatti-mela.jpg

ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ಎಲ್ಲಾ ಬಗೆಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ. ವೀಕ್ಷಕರು ಕೂಡ ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಸ ಬಗೆಯ ಧಾರಾವಾಹಿಗಳನ್ನು ಮೆಚ್ಚಿಕೊಂಡಿದ್ದಾರೆ. ಈಗ ಮತ್ತೂಂದು ಹೊಸ ಲವ್‌ಸ್ಟೋರಿ ಜೊತೆಗೆ ಬಡವ ಹಾಗು ಶ್ರೀಮಂತರ ಮಧ್ಯೆ ನಡೆಯುವಂತಹ ಸಂಘರ್ಷಗಳ ಎಳೆ ಇಟ್ಟುಕೊಂಡು “ಗಟ್ಟಿಮೇಳ’ ಹೆಸರಿನ ಧಾರಾವಾಹಿ ಶುರುವಾಗುತ್ತಿದೆ. ಮಾರ್ಚ್‌ 11 ರಂದು ಶುರುವಾಗಲಿರುವ ಈ “ಗಟ್ಟಿಮೇಳ’, ಸೋಮವಾರದಿಂದ ಶನಿವಾರದವರೆಗೆ ಪ್ರತಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.

ಈ ಧಾರಾವಾಹಿಯಲ್ಲಿ ಸ್ತ್ರೀ ಸಬಲೀಕರಣದ ಸುತ್ತ ಹೆಣೆದ ವಿಷಯಗಳೇ ಹೈಲೈಟ್‌. ಇಲ್ಲೊಂದು ನವಿರಾದ ಪ್ರೇಮಕಥೆಯೂ ಇದೆ. ಹೆಣ್ಣು ಮಕ್ಕಳನ್ನು ಪಡೆಯುವುದೇ ಮಹಾಪಾಪ ಎನ್ನುವಂತಹ ಈಗಿನ ಕಾಲದಲ್ಲಿ ಈ ಧಾರಾವಾಹಿಯ ಕಥಾ ನಾಯಕಿಯಾದ ಪರಿಮಳ ತನ್ನ ನಾಲ್ಕು ಜನ ಹೆಣ್ಣು ಮಕ್ಕಳನ್ನು ಹೇಗೆ ಪ್ರೀತಿಯಿಂದ ಬೆಳೆಸುತ್ತಾಳೆ, ಸಣ್ಣ ಮಟ್ಟದಲ್ಲಿ ಕೇಟರಿಂಗ್‌ ಮಾಡಿಕೊಂಡು ಜೀವನಸಾಗಿಸುತ್ತಾ ಮಕ್ಕಳನ್ನು ನೋಡಿಕೊಳ್ಳುವ ದಿಟ್ಟ ಹಾಗೂ ಗಟ್ಟಿಗಿತ್ತಿ ಹೆಣ್ಣಾಗಿ ಹೇಗೆ ಮಾದರಿಯಾಗುತ್ತಾಳೆ ಮತ್ತು ಅವಳ ನಾಲ್ವರು ಹೆಣ್ಣು ಮಕ್ಕಳಾದ ಆರತಿ, ಅಮೂಲ್ಯ, ಅದಿತಿ ಹಾಗೂ ಅಂಜಲಿ ಇವರೆಲ್ಲರೂ ಒಬ್ಬರಿಗಿಂತ ಒಬ್ಬರು ವಿಭಿನ್ನ. ಆದರೂ ತನ್ನ ಅಮ್ಮನನ್ನು ಇನ್ನಿಲ್ಲದಂತೆ ಪ್ರೀತಿಸುವ ಮಕ್ಕಳು. ಈ ಹೆಣ್ಣು ಮಕ್ಕಳಿಗಾಗಿ ತನ್ನ ಇಡೀ ಬದುಕನ್ನೇ ತಾಯಿ ಪರಿಮಳ ಮುಡಿಪಾಗಿಡುವುದು ವಿಶೇಷ.

ಮಾ.11ರಿಂದ ಪ್ರತಿ ದಿನ ರಾತ್ರಿ 8 ಕ್ಕೆ ಪ್ರಸಾರ ಇದರೊಂದಿಗೆ ಸಾಕಷ್ಟು ಕನಸುಗಳನ್ನು ಹೊತ್ತು ನಿಂತಿರುವ ಪರಿಮಳ- ಮಂಜುನಾಥ್‌ ಕುಟುಂಬ ಏನೆಲ್ಲಾ ಸವಾಲುಗಳನ್ನು ಎದುರಿಸುತ್ತದೆ ಎಂಬುದು ಕಥಾವಸ್ತು. ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ವೇದಾಂತ್‌ ವಸಿಷ್ಠ ಇಲ್ಲಿ ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ. ಪ್ರತಿಯೊಬ್ಬ ಯಶಸ್ವೀ ಪುರುಷನ ಹಿಂದೆ ಒಬ್ಬ ಸ್ತ್ರೀ ಇರುತ್ತಾಳೆ ಎನ್ನುವ ಮಾತಿಗೆ ವಿರುದ್ದವಾಗಿ ವೇದಾಂತ್‌ ಇರುತ್ತಾನೆ. ನನಗೆ ಹೆಣ್ಣು ಮಕ್ಕಳ ಸಹವಾಸವೇ ಬೇಡ ಎನ್ನುವ ವೇದಾಂತ್‌, ಹೆಣ್ಣನ್ನು ಸದಾದ್ವೇಶಿಸುವವನು. ಅಂತಹವನ ಲೈಫ‌ಲ್ಲಿ ಪ್ರೀತಿ ಚಿಗುರುತ್ತದೆ. ಅದು ಯಾರ ಮೇಲೆ ಎಂಬುದು ಸಸ್ಪೆನ್ಸ್‌. ಜೀ ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಹೇಳುವಂತೆ, “ಗಟ್ಟಿಮೇಳ’ ಎಲ್ಲರ ಬದುಕಲ್ಲೂ ನಡೆಯುವಂತಹ ಸೂಕ್ಷ್ಮ ವಿಷಯಗಳನ್ನು ಒಳಗೊಂಡ ಧಾರಾವಾಹಿ’ ಅಂತೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.