“ಮುಖವಾಡ‌’ ಹೊತ್ತ ಹೊಸಬರು


Team Udayavani, Dec 19, 2019, 7:02 AM IST

Mukhavaada

ಮುಖವಾಡ… ಕನ್ನಡದಲ್ಲಿ ಈ ಹೆಸರಿನ ಚಿತ್ರ ಬಂದಿತ್ತು. ಎಂಬತ್ತರ ದಶಕದಲ್ಲಿ ರಾಮಕೃಷ್ಣ ಹಾಗೂ ತಾರಾ ಅಭಿನಯಿಸಿದ್ದ ಚಿತ್ರವಿದು. ಎಲ್ಲಾ ಸರಿ, ಹೀಗೇಕೆ “ಮುಖವಾಡ’ ವಿಷಯ ಎಂಬ ಪ್ರಶ್ನೆಗೆ ಉತ್ತರ, ಈಗ ಇದೇ ಹೆಸರಿನ ಚಿತ್ರವೊಂದು ಇತ್ತೀಚೆಗೆ ಸೆಟ್ಟೇರಿದೆ. ಹೌದು, ಸಸ್ಪೆನ್ಸ್‌ ಹಾಗು ಥ್ರಿಲ್ಲರ್‌ ಜೊತೆಗೆ ಸ್ವಲ್ಪ ಹಾರರ್‌ ಫೀಲ್‌ ಕೊಡುವ ಚಿತ್ರವಿದು. ಚಿತ್ರದ ಶೀರ್ಷಿಕೆಗೆ ತಕ್ಕಂತೆ, ಯಾರು ಮುಖವಾಡ ಧರಿಸುತ್ತಾರೆ,

ವ್ಯಕ್ತಿಯೊಬ್ಬನ ವ್ಯಕ್ತಿತ್ವ ಹೇಗೆಲ್ಲಾ ಇರುತ್ತೆ ಒಳಗೊಂದು, ಹೊರಗೊಂದು ಇರುವ ಬುದ್ಧಿಯಿಂದಾಗಿ ಏನೆಲ್ಲಾ ಘಟನೆಗಳು ನಡೆಯುತ್ತವೆ ಎಂಬ ಕಥೆ ಇಲ್ಲಿದೆ. ಚಿತ್ರದಲ್ಲಿ ಬೆರಳೆಣಿಕೆ ಪಾತ್ರಗಳಿವೆ. ಪ್ರತಿ ಪಾತ್ರಕ್ಕೂ ಆದ್ಯತೆ ಕೊಡಲಾಗಿದೆ. ಆರಂಭದಲ್ಲಿ ಕಥೆ ಶುರು ಮಾಡಿದಾಗ ಹೊಸಬರ ಜೊತೆ ಕೆಲಸ ಮಾಡುವ ಯೋಚನೆ ಚಿತ್ರದ ನಿರ್ದೇಶಕ ಸಹದೇವ ಅವರಿಗಿತ್ತಂತೆ. ಕೊನೆಗೆ, ಚಿತ್ರಕಥೆ ಹಾಗೂ ಪಾತ್ರದೊಳಗಿನ ಗಟ್ಟಿತನ ನೋಡಿದಾಗ, ಸ್ವಲ್ಪ ಅಭಿನಯ ಗೊತ್ತಿರುವ ನಟರ ಮೊರೆ ಹೋಗಬೇಕೆಂದೆನಿಸಿ, ಪವನ್‌ ತೇಜ್‌ ಅವರನ್ನು ನಾಯಕರನ್ನಾಗಿಸಿದ್ದಾರೆ.

ಪವನ್‌ ತೇಜ್‌ ಅವರು ಇಲ್ಲಿ ಶಂಕರ್‌ನಾಗ್‌ ಅಭಿಮಾನಿಯಾಗಿ ಕಾಣಿಸಿಕೊಂಡರೆ, ಶಿಲ್ಪಾ ಮಂಜುನಾಥ್‌ ನಾಯಕಿಯಾಗಿ ನಟಿಸುತ್ತಿದ್ದಾರೆ. ಅವರಿಗೆ ಕಥೆಯ ಒನ್‌ಲೈನ್‌ ಮಾತ್ರ ಗೊತ್ತಂತೆ. ಉಳಿದದ್ದನ್ನು ಕೇಳದೆ ನಟಿಸಲು ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಇನ್ನು, ಚಿತ್ರದಲ್ಲಿ ವಿನೋದ್‌ರಾಜ್‌ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಆ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂಬುದು ಚಿತ್ರತಂಡದ ಮಾತು.

ಚಿತ್ರಕ್ಕೆ ಮಂಜು ಸಂಗೀತವಿದೆ. ವಿನಯ್‌ ಪಾಂಡವಪುರ, ಸೂರಿ ಸಾಹಿತ್ಯವಿದೆ. ಆನಂದ್‌ ಗುಬ್ಬಿ ಅವರ ಛಾಯಾಗ್ರಹಣವಿದೆ. ವೆಂಕಿ ಅವರ ಸಂಕಲನ, ಮಾಸ್‌ಮಾದ, ವಿಕ್ರಂಮೋರ್‌ ಅವರ ಸಾಹಸವಿದೆ. ಮೋಹನ್‌ ನೃತ್ಯ ನಿರ್ದೇಶಕರು. ಮೋಟಗಾನ ಹಳ್ಳಿ ಸಿ.ಎಂ.ಮಲ್ಲೇಶ್‌ ಎಸ್‌.ಕೆ.ಬ್ರದರ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿಜಯ ಬಾಬು, ಲಕ್ಷೀ ನಾರಾಯಣ ಕಾರ್ಯಕಾರಿ ನಿರ್ಮಾಪಕರು. ಬೆಂಗಳೂರು, ಮೈಸೂರು, ಕೇರಳ ಹಾಗು ಬಾಗಲಕೋಟೆಯಲ್ಲಿ ಚಿತ್ರೀಕರಣ ನಡೆಯಲಿದೆ. ಇತ್ತೀಚೆಗೆ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.