ಕಷ್ಟದಲ್ಲಿದೆ ಹೊಸಬರ ಹಾದಿ

ಸಂಕಷ್ಟದಲ್ಲಿರುವ ಹೊಸ ನಿರ್ಮಾಪಕರು

Team Udayavani, Jun 19, 2020, 6:59 AM IST

nirmapakaru

ಅರ್ಧಕ್ಕೆ ನಿಂತ ಸಿನಿಮಾಗಳ ಚಿತ್ರೀಕರಣ ಮಾಡುವಂತೆ ಸರ್ಕಾರ ಅನುಮತಿ ಕೊಟ್ಟಿದೆ. ಸ್ಟಾರ್‌ಗಳ ಸಿನಿಮಾಗಳು ಚಿತ್ರೀಕರಣಕ್ಕೆ ಅಣಿ ಯಾಗಿವೆ. ಆದರೆ, ಅರ್ಧಕ್ಕೆ ನಿಂತ ಹೊಸಬರ ಸಿನಿಮಾಗಳು ತಕ್ಷಣಕ್ಕೆ ಆರಂಭವಾಗೋದು ಕಷ್ಟ ಎನ್ನುತ್ತಿದೆ ಗಾಂಧಿನಗರ. ಅದಕ್ಕೆ ಕಾರಣ, ಸಂಕಷ್ಟದಲ್ಲಿರುವ ಹೊಸ ನಿರ್ಮಾಪಕರು. ಹೌದು, ಕನ್ನಡ ಚಿತ್ರರಂಗ ವರ್ಷಪೂರ್ತಿ ಚಟುವಟಿಕೆಯಲ್ಲಿರಲು ಮುಖ್ಯ ಕಾರಣ ಹೊಸಬರು.

ವರ್ಷಕ್ಕೆ ಸ್ಟಾರ್‌ಗಳ ಐದಾರು ಸಿನಿಮಾಗಳು ಬಿಡುಗಡೆಯಾದರೆ ಮಿಕ್ಕಂತೆ ಇಡೀ ವರ್ಷ ಸುದ್ದಿಯಲ್ಲಿರೋರು, ಚಿತ್ರರಂಗ ವನ್ನು ಸದಾ ಚಟುವಟಿಕೆ ಯಲ್ಲಿ ಇಡೋರು ಹೊಸಬರು. ಈ ಹೊಸಬರ ಸಿನಿಮಾಗಳನ್ನು ನಿರ್ಮಿಸುವವರು ಕೂಡಾ ಹೊಸಬರೇ. ಇವರೆಲ್ಲಾ ಗಾಂಧಿನಗರದ ರೆಗ್ಯು ಲರ್‌ ನಿರ್ಮಾಪಕರಲ್ಲ. ಸಿನಿಮಾ ಪ್ಯಾಶನ್‌ನಿಂದಾಗಿ, ಒಳ್ಳೆಯ ಕಥೆಗೆ ಸಾಥ್‌ ನೀಡುವ ಉದ್ದೇಶದಿಂದ ಸಿನಿಮಾ ನಿರ್ಮಾಣಕ್ಕೆ ಬರುತ್ತಾರೆ.

ಮೊದಲೇ ಹೇಳಿ ದಂತೆ ಇವರಿಗೆ ಸಿನಿಮಾ ಒಂದು ಪ್ಯಾಶನ್‌. ದುಡಿಮೆಗಾಗಿ ತಮ್ಮದೇ ಆದ  ಒಂದು ಬಿಝಿನೆಸ್‌ ಇಟ್ಟುಕೊಂಡಿರುತ್ತಾರೆ. ಆದರೆ, ಈ ಕೋವಿಡ್‌ 19 ಎಫೆಕ್ಟ್ ಬಹುತೇಕ ಬಿಝಿ ನೆಸ್‌ಗಳನ್ನು ನುಂಗಿ ನೀರು ಕುಡಿದಿದೆ. ಬಿಝಿ ನೆಸ್‌ ನಂಬಿಕೊಂಡಿರುವವರು ತಲೆ ಮೇಲೆ ಕೈ ಹೊತ್ತು ಕೊಂಡು ಕೂರುವ ಪರಿಸ್ಥಿತಿ ಬಂದಿದೆ. ಕೈಯಲ್ಲಿ ಕಾಸು ಚಲಾವಣೆಯದರೆ ತಾನೇ ಪ್ಯಾಶನ್‌ ಪೂರೈ ಸೋದು. ಈ ಕಾರಣದಿಂದಾಗಿ ಸಿನಿಮಾ ನಿರ್ಮಾಣಕ್ಕೆ ಮುಂದಾದ ಬಹುತೇಕ ಮಂದಿ ಹಿಂದೇಟು ಹಾಕುತ್ತಿದ್ದಾರೆ.

ಅದರಲ್ಲೂ ಹೊಸಬರ ಕಥೆ ಇಷ್ಟಪಟ್ಟು ಒಂದೆ ರಡು ತಿಂಗಳು  ಬಿಟ್ಟು ಸಿನಿಮಾ ಶುರು ಮಾಡೋಣ ಎಂದು ಹೇಳಿದ್ದ ಹೊಸ ನಿರ್ಮಾಪಕರು, ಈಗ ಮುಂದೆ ನೋಡೋಣ, ಬಿಝಿನೆಸ್‌ ಸುಧಾರಿಸಲಿ ಎನ್ನುವಂತಾ ಗಿದೆ. ಹೀಗಾಗಿ ಕನಸು ಕಂಗಳೊಂದಿಗೆ ತಮ್ಮ ಸಿನಿಮಾ ಇನ್ನೇನು ಶುರುವಾಗಿಯೇ ಬಿಡ್ತು  ಎಂದಿದ್ದ ಹುಮ್ಮಸ್ಸಿನ ಯುವಕರು ಕೂಡಾ ಕೋವಿಡ್‌ 19 ಎದುರು ಮಂಕಾಗಿದ್ದಾರೆ.

ಈ ಮೂಲಕ ಈ ವರ್ಷ ನಿರ್ಮಾಣದಲ್ಲಿ ದೊಡ್ಡ ಮಟ್ಟದಲ್ಲಿ ಇಳಿಕೆ ಕಾಣಲಿದೆ. ಈ ಮೂಲಕ ಚಿತ್ರರಂಗ ದಲ್ಲಿ ಚಟುವಟಿಕೆಗಳು ಕಡಿಮೆಯಾಗಲಿವೆ.  ಹಾಗಂತ ಹೊಸಬರು ಆಶಾಭಾವ ಕಳೆದುಕೊಳ್ಳುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಿ ಮತ್ತೆ ಕನಸು ನನಸಾಗ ಬಹುದು, ತೆರೆಮೇಲೆ ದೃಶ್ಯ ರೂಪ ಪಡೆದುಕೊಳ್ಳಬಹುದು.

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.