ಅಭಿಷೇಕ್ ಗೆ ನಾಯಕಿಯಾದರಾ ಕಾಂತಾರದ ಲೀಲಾ? ಏನಿದು ಹೊಸ ಸುದ್ದಿ


Team Udayavani, Nov 19, 2022, 10:55 AM IST

ಅಭಿಷೇಕ್ ಗೆ ನಾಯಕಿಯಾದರಾ ಕಾಂತಾರದ ಲೀಲಾ?

ಸದ್ಯ ದಕ್ಷಿಣದಿಂದ ಉತ್ತರದವರೆಗೂ ಎಲ್ಲರ ಬಾಯಲ್ಲೂ ಇರುವ ಹೆಸರು “ಕಾಂತಾರ’. ಕನ್ನಡ ಚಿತ್ರವೊಂದು ತನ್ನ ಕಂಟೆಂಟ್‌ನಿಂದ ಇಡೀ ದೇಶದ ಜನರ ಮನ ಗೆದ್ದಿದೆ. ಈ ಚಿತ್ರದ ಮೂಲಕ ಕನ್ನಡಕ್ಕೆ ಭರವಸೆಯ ನಟಿಯೂ ದೊರೆತಿದ್ದಾರೆ. ಅದು ಸಪ್ತಮಿ ಗೌಡ. “ಕಾಂತಾರ’ ಮೂಲಕ ಪ್ರೇಕ್ಷಕರ ಮನ ಕದ್ದ ಮೂಗುತ್ತಿ ಸುಂದರಿ ಸಪ್ತಮಿ ಗೌಡ ಈಗ ಹೊಸ ಸಿನಿಮಾ ಒಪ್ಪಿಕೊಂಡಿರುವ ಸುದ್ದಿಯೊಂದು ಸಿನಿ ಅಂಗಳದಿಂದ ಕೇಳಿಬಂದಿದೆ.

ಅದು “ಕಾಳಿ’. ಅಭಿಷೇಕ್‌ ಅಂಬರೀಶ್‌ ನಾಯಕರಾಗಿರುವ “ಕಾಳಿ’ ಚಿತ್ರವನ್ನು ಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್‌ ಕೂಡಾ ರಿಲೀಸ್‌ ಆಗಿದೆ.

ಇದನ್ನೂ ಓದಿ:ಮುಂಬೈ-ಗೋವಾ ಹೆದ್ದಾರಿ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಈಗ ಈ ಸಿನಿಮಾದ ನಾಯಕಿಯ ಕುರಿತು ಅಪ್‌ ಡೇಟ್‌ ವೊಂದು ಹೊರಬಿದ್ದಿದೆ. ಸಪ್ತಮಿ ಗೌಡ “ಕಾಳಿ’ಗೆ ನಾಯಕಿಯಾಗಿದ್ದಾರಂತೆ. ಹೀಗೊಂದು ಸುದ್ದಿ ಚಿತ್ರರಂಗದಲ್ಲಿ ಕೇಳಿಬರುತ್ತಿದೆ. ಆದರೆ, ಚಿತ್ರತಂಡವಾಗಲೀ, ಸಪ್ತಮಿಯಾಗಲೀ ಅಧಿಕೃತವಾಗಿ ಹೇಳಿಕೊಂಡಿಲ್ಲ. “ಪಾಪ್‌ ಕಾರ್ನ್ ಮಂಕಿ ಟೈಗರ್‌’ ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿಕೊಟ್ಟ ಸಪ್ತಮಿ “ಕಾಂತಾರ’ ನಂತರ ಸಾಕಷ್ಟು ಅವಕಾಶಗಳು ಬರುತ್ತಿವೆ.

“ಪೈಲ್ವಾನ್‌’ ಚಿತ್ರದ ನಂತರ ಕೃಷ್ಣ ನಿರ್ದೇಶಿಸುತ್ತಿರುವ ಸಿನಿಮಾ “ಕಾಳಿ’. ಈ ಚಿತ್ರವನ್ನು ಸ್ವಪ್ನ ಕೃಷ್ಣ ನಿರ್ಮಿಸುತ್ತಿದ್ದಾರೆ. ಹೆಸರಿಗೆ ತಕ್ಕಂತೆ “ಕಾಳಿ’ ಆ್ಯಕ್ಷನ್‌ ಸಿನಿಮಾ.

ಟಾಪ್ ನ್ಯೂಸ್

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

tdy-23

ಮಾಸ್‌ ರಾಮಾಚಾರಿ 2.0

tdy-13

ಯಲಾಕುನ್ನಿಗೆ ಮುಹೂರ್ತ ಸಂಭ್ರಮ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಸಂಸತ್‌ ಸದಸ್ಯತ್ವದಿಂದ ರಾಹುಲ್‌ಅನರ್ಹ: ಕೈ ಪ್ರತಿಭಟನೆ

ಸಂಸತ್‌ ಸದಸ್ಯತ್ವದಿಂದ ರಾಹುಲ್‌ಅನರ್ಹ: ಕೈ ಪ್ರತಿಭಟನೆ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ