ಮುಸುರಿ ಬ್ಯಾನರ್‌ನಲ್ಲಿ ನಿಗರ್ವ

ವಿಭಿನ್ನ ಕಥೆಯುಳ್ಳ ಚಿತ್ರಕ್ಕೆ ಚಾಲನೆ

Team Udayavani, Apr 24, 2019, 3:16 AM IST

musuri

ಮುಸುರಿ ಕೃಷ್ಣ ಮೂರ್ತಿ ಕನ್ನಡ ಚಿತ್ರರಂಗ ಕಂಡ ಅಪರೂಪದ ಹಾಸ್ಯ ನಟರು. ಅವರ ಪುತ್ರ ಜಯಸಿಂಹ ಮುಸುರಿ ಅವರು ಮುಸುರಿ ಕೃಷ್ಣಮೂರ್ತಿ ಫಿಲಂಸ್‌ ಬ್ಯಾನರ್‌ನಲ್ಲಿ ಈಗಾಗಲೇ ಸಿನಿಮಾ ನಿರ್ಮಾಣ, ನಿರ್ದೇಶನ ಮಾಡಿದ್ದಾರೆ. ಈಗ ಹೊಸ ಚಿತ್ರವೊಂದಕ್ಕೆ ಮುಹೂರ್ತವನ್ನೂ ನೆರವೇರಿಸಿದ್ದಾರೆ.

ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ. ಆ ಚಿತ್ರಕ್ಕೆ “ನಿಗರ್ವ’ ಎಂದು ನಾಮಕರಣ ಮಾಡಲಾಗಿದೆ. ಇತ್ತೀಚೆಗೆ ಆರ್‌.ಎಸ್‌.ಗೌಡ ಸ್ಟುಡಿಯೋದಲ್ಲಿ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಚಿತ್ರದ ಪ್ರಥಮ ಸನ್ನಿವೇಶಕ್ಕೆ ನಂದಿಹಾಳ್‌ ಅವರು ಆರಂಭ ಫ‌ಲಕ ತೋರಿದರೆ, ಡ್ಯಾನ್ಸ್‌ ಕಿಟ್ಟಿ ಅವರು ಕ್ಯಾಮೆರಾ ಚಾಲನೆ ಮಾಡಿದ್ದಾರೆ.

ಇನ್ನು, ಈ ಚಿತ್ರದಲ್ಲಿ ಕೃಷ್ಣೇಗೌಡ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ “ಅರಬ್ಬೀ ಕಡಲ ತೀರದಲ್ಲಿ’ ಚಿತ್ರದಲ್ಲಿ ನಟಿಸಿದ್ದ ಕೃಷ್ಣೇಗೌಡ ಅವರಿಗಿಲ್ಲಿ ವಿಶೇಷ ಪಾತ್ರ ನೀಡಿದ್ದಾರೆ ನಿರ್ದೇಶಕ ಜಯಸಿಂಹ ಮುಸುರಿ. ಈಗಾಗಲೇ ಕೃಷ್ಣೇಗೌಡ ಅವರ ಗೆಟಪ್‌ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅವರದು ನೆಗೆಟಿವ್‌ ಶೇಡ್‌ ಇರಬಹುದಾ ಎಂಬ ಪ್ರಶ್ನೆ ಕಾಡುತ್ತದೆ.

ಅಷ್ಟೇ ಅಲ್ಲ, ಬುಡಬುಡಕೆ ಆಡಿಸುವ ವ್ಯಕ್ತಿಯಾಗಿಯೂ ಗಮನಸೆಳೆಯುತ್ತಾರೆ. ಒಟ್ಟಾರೆ, ಚಿತ್ರದಲ್ಲಿ ವಿಶೇಷ ಪಾತ್ರ ಮಾಡುತ್ತಿರುವ ಕೃಷ್ಣೇಗೌಡ ಅವರು, ಚಿತ್ರದ ಬಗ್ಗೆ ಯಾವ ಮಾಹಿತಿಯನ್ನೂ ಹಂಚಿಕೊಂಡಿಲ್ಲ. ಚಿತ್ರಕ್ಕೆ ಗುರುದತ್‌ ಮುಸುರಿ ಅವರ ಛಾಯಾಗ್ರಹಣವಿದೆ.

ಉಳಿದಂತೆ ಚಿತ್ರದಲ್ಲಿ ಭಾರತಿ ಹೆಗಡೆ, ಅರ್ಹತಾ ಗೌಡ, ರತ್ನಕುಮಾರಿ, ರಂಜಿತಾರಾವ್‌, ಅಶ್ವಿ‌ನಿರಾವ್‌, ಆರ್ಯನ್‌ ಸೂರ್ಯ ಇತರರು ನಟಿಸುತ್ತಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ್ದ ನಿರ್ಮಾಪಕ ರಾಜೇಶ್‌, ದಿಲ್‌ ಸತ್ಯ, ಆರ್‌.ಎಸ್‌.ಗೌಡ, ನಾಗೇಂದ್ರ ಅರಸ್‌ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.