ಒಂದು ನಿರ್ಮಲ ಪ್ರಯತ್ನ; ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳ ಸಿನಿಮಾ


Team Udayavani, Feb 15, 2018, 2:47 PM IST

Nirmala_(105).jpg

ಕೇರ್‌ ಆಫ್ ಫ‌ುಟ್‌ಪಾತ್‌ ಮೂಲಕ ಕಿಶನ್‌ ಕನ್ನಡದ ಕಿರಿಯ ನಿರ್ದೇಶಕ ಎಂಬ ಪಟ್ಟ ತಗೊಂಡಿದ್ದಾರೆ. ಈಗ ಮತ್ತೆ ಕಿರಿಯರ ಸುದ್ದಿ. ಹೌದು, ಮಕ್ಕಳೇ ಸೇರಿಕೊಂಡು ಸಿನಿಮಾವೊಂದನ್ನು ಮಾಡಲು ಹೊರಟಿದ್ದಾರೆ. ಇಲ್ಲಿ ನಿರ್ದೇಶಕ, ಸಂಗೀತ ನಿರ್ದೇಶಕಿ, ಡಿಸೈನರ್‌ ಎಲ್ಲರೂ ಕಿರಿಯರೇ. ಕಿರಿಯರೆಲ್ಲಾ ಸೇರಿ ಮಾಡುತ್ತಿರುವ ಈ ಚಿತ್ರದ ಹೆಸರು “ನಿರ್ಮಲ’. ಚಿತ್ರಕ್ಕೆ “ಮುದ್ದು ಮನಸುಗಳ ಕನಸು’ ಎಂಬ ಟ್ಯಾಗ್‌ಲೈನ್‌ ಇದೆ.

ಅಂದಹಾಗೆ, “ನಿರ್ಮಲ’ ಚಿತ್ರವನ್ನು ನಿರ್ಮಿಸುತ್ತಿರುವುದು ಭಾ.ಮ. ಹರೀಶ್‌ ಅವರ ಪುತ್ರ ಉಲ್ಲಾಸ್‌. ಉಲ್ಲಾಸ್‌ ಒಂದೆರೆಡು ವರ್ಷಗಳ ಹಿಂದೆ ಉಲ್ಲಾಸ್‌ ಸ್ಕೂಲ್‌ ಆಫ್ ಸಿನಿಮಾಸ್‌ ಎಂಬ ನಟನಾ ತರಬೇತಿ ಶಾಲೆಯನ್ನು ಪ್ರಾರಂಭಿಸಿದ್ದರು. ಆ ಶಾಲೆಯಲ್ಲಿ ನಟನೆ, ಸಂಗೀತ ಕಲಿಯಲು ಬಂದ ಮಕ್ಕಳೊಂದಿಗೆ ಯಾಕೆ ಸಿನಿಮಾ ಮಾಡಬಾರದು ಎಂದು ಯೋಚಿಸಿ, ಆಯಾ ಕ್ಷೇತ್ರದಲ್ಲಿ ಆಸಕ್ತಿ ಇರುವವರನ್ನೇ ಹುಡುಕಿ, ಅವರಿಂದಲೇ ಕೆಲಸ ಮಾಡಿಸಿದ್ದಾರೆ. ಚಿತ್ರವನ್ನು ನಿರ್ದೇಶಿಸಿರುವುದು ಲೋಹಿತ್‌ ಎಂಬ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿ .ಅವರಿಗೆ ಕಿರುತೆರೆ ನಿರ್ದೇಶಕ ಪ್ರೀತಂ ಶೆಟ್ಟಿಯಿಂದ ತರಬೇತಿ ಕೊಡಿಸಿ, ಚಿತ್ರ ನಿರ್ದೇಶನ ಮಾಡಿಸಲಾಗುತ್ತಿದೆ. 

ಇನ್ನು ಸಂಗೀತ ನಿರ್ದೇಶಕಿ ವರ್ಷಶ್ರೀ, ಸಂಕಲನಕಾರ ಲೋಹಿತ್‌ ಶಂಕರ್‌, ಪೋಸ್ಟರ್‌ ಡಿಸೈನರ್‌ ಅಂಕಿತ ನಾಯ್ಡು ಮುಂತಾದವರಿಗೆ ಹಿರಿಯರಿಂದ ಸೂಕ್ತ ತರಬೇತಿ ಕೊಡಿಸಿ, ಅವರಿಂದಲೇ ಕೆಲಸ ಮಾಡಿಸಲಾಗುತ್ತಿದೆ. ಈ ತಂಡದಲ್ಲಿ ಅನುಭವಿ ಎಂದರೆ, ಛಾಯಾಗ್ರಾಹಕ ಪವನ್‌ ಕುಮಾರ್‌ ಮತ್ತು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ವೆಂಕಗಿರಿ ಬ್ರದರ್ಸ್‌ ಮಾತ್ರ. ಮಿಕ್ಕಂತೆ ಸಾಕಷ್ಟು ಹೊಸಬರು ಮತ್ತು ಅದರಲ್ಲೂ ಮಕ್ಕಳೇ ಇರುವುದು ವಿಶೇಷ.

“ನಿರ್ಮಲ’ ಚಿತ್ರದ ಚಿತ್ರೀಕರಣ ಏಪ್ರಿಲ್‌ನಿಂದ ಆರಂಭವಾಗಲಿದ್ದು, ಇತ್ತೀಚೆಗೆ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ಪೋಸ್ಟರ್‌ ಬಿಡುಗಡೆ ಮಾಡುವುದಕ್ಕೆ ನಟಿ ಪ್ರೇಮ ಬಂದಿದ್ದರು. ನಿರ್ಮಾಪಕ ಎಸ್‌.ವಿ. ಬಾಬು, ಜೀ ಕನ್ನಡದ “ಡ್ರಾಮಾ ಜ್ಯೂನಿಯರ್’ ನಿರ್ದೇಶಕ ಶರಣಯ್ಯ, ಭಾ.ಮ. ಹರೀಶ್‌, ಉಲ್ಲಾಸ್‌ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MariGold: ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

MariGold ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.