ಟ್ರೇಲರ್‌, ಸಾಂಗ್‌ನಲ್ಲೇ ಹಬ್ಬದ ಖುಷಿ: ಯಾವುದೇ ಸ್ಟಾರ್‌ ಸಿನಿಮಾ ರಿಲೀಸ್‌, ಮುಹೂರ್ತವಿಲ್ಲ


Team Udayavani, Aug 19, 2021, 2:28 PM IST

cinema

ವರಮಹಾಲಕ್ಷ್ಮೀ ಹಬ್ಬಕ್ಕೆ ಇನ್ನೇನು ಒಂದೇ ದಿನ (ಆ.20) ಬಾಕಿ ಇದೆ. ಈ ಹಿಂದಿನ ವರ್ಷಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಎಂದರೆ ಕನ್ನಡ ಚಿತ್ರರಂಗದಲ್ಲಿ ಏನೋ ಒಂದು ಸಂಭ್ರಮ ಮನೆ ಮಾಡುತ್ತಿತ್ತು. ಸ್ಟಾರ್‌ ಸಿನಿಮಾಗಳ ರಿಲೀಸ್‌, ಸ್ಟಾರ್‌ಗಳ ಸಿನಿಮಾ ಅನೌನ್ಸ್‌, ಟೀಸರ್‌, ಟ್ರೇಲರ್‌ ಬಿಡುಗಡೆ.. ಹೀಗೆ ಒಂದಲ್ಲ ಒಂದು ವಿಚಾರದ ಮೂಲಕ ಕನ್ನಡ ಚಿತ್ರರಂಗ ಆ್ಯಕ್ಟೀವ್‌ ಆಗಿರುತ್ತಿತ್ತು. ಆದರೆ ಕಳೆದ ವರ್ಷದಿಂದೀಚೆಗೆ ಆ ಸಂಭ್ರಮ ಮಾಯವಾಗಿದೆ. ಅದಕ್ಕೆಕಾರಣ ಕೋವಿಡ್‌ ಅಲೆ ಎಂದು ಪ್ರತ್ಯೇಕವಾಗಿ ಹೇಳುವಂತಿಲ್ಲ.

ಈ ವರ್ಷವೂ ವರಮಹಾಲಕ್ಷ್ಮೀಗೆ ದೊಡ್ಡ ಮಟ್ಟದ ಗಿಫ್ಟ್ ಚಿತ್ರರಂಗದಿಂದ ಸಿಗುತ್ತಿಲ್ಲ. ಯಾವುದೇ ಸ್ಟಾರ್‌ ಸಿನಿಮಾಗಳ ಘೋಷಣೆಯಾಗಲಿ, ರಿಲೀಸ್‌ ಆಗಲಿ ಇಲ್ಲ. ಬದಲಾಗಿ, ಈ ಬಾರಿ ಸ್ವಲ್ಪ ಆ್ಯಕ್ಟೀವ್‌ ಆಗಿರೋದು ಹೊಸಬರೇ.  ಅದು ಹೇಗೆ ಎಂದು ನೀವು ಕೇಳಬಹುದು. ತಮ್ಮ ಸಿನಿಮಾ ಬಿಡುಗಡೆಯ ಜೊತೆಗೆ ಟೀಸರ್‌, ಟ್ರೇಲರ್‌ ಬಿಡುಗಡೆ ಮಾಡಲು ಮುಂದಾಗಿದ್ದಾರೆ.

ಮೂರು ಸಿನಿಮಾ ರಿಲೀಸ್‌ ವರಮಹಾಲಕ್ಷ್ಮೀ ಹಬ್ಬಕ್ಕೆ ಈ ಬಾರಿ ಕನ್ನಡದಲ್ಲಿ ಮೂರು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಆ ಮೂರೂ ಚಿತ್ರಗಳ ಹೊಸಬರದ್ದೆಂಬುದು ಗಮನಾರ್ಹ. “ಶಾರ್ದೂಲ’, “ಜೀವನ ನಾಟಕ ಸ್ವಾಮಿ’ ಹಾಗೂ “ಗ್ರೂಫಿ’ ಚಿತ್ರಗಳು ಈ ವಾರ (ಆ.20) ಕ್ಕೆ ಬಿಡುಗಡೆಯಾಗುತ್ತಿದೆ. ಈ ಮೂಲಕ ಹೊಸಬರು ಧೈರ್ಯ ಮಾಡಿ ತಮ್ಮ ಸಿನಿಮಾ ಬಿಡುಗಡೆಯನ್ನು ಮಾಡುತ್ತಿದ್ದಾರೆ. ಸ್ಟಾರ್‌ ಸಿನಿಮಾಗಳು ಹಂಡ್ರೆಡ್‌ ಪರ್ಸೆಂಟ್‌ ಪ್ರವೇಶಾತಿಗೆ ಕಾಯುತ್ತಿರುವ ಹೊತ್ತಿನಲ್ಲಿ ಹೊಸಬರ ಈ ಧೈರ್ಯವನ್ನು ಮೆಚ್ಚಿ ಬೆಂಬಲಿಸಲೇಬೇಕು.

ಇದನ್ನೂ ಓದಿ:ಕದ್ದು ಮುಚ್ಚಿ ಎಂಗೇಜ್ ಆದ್ರಾ ಕ್ಯಾಟ್ ?  ಶೀಘ್ರವೆ ಕತ್ರಿನಾ ಕಲ್ಯಾಣ ?

ಟೀಸರ್, ಟ್ರೇಲರ್, ಸಾಂಗ್‌ ರಿಲೀಸ್‌ ಈ ಬಾರಿ ಅನೇಕ ಸಿನಿಮಾಗಳು ತಮ್ಮ ಸಿನಿಮಾದ ಟ್ರೇಲರ್‌, ಟೀಸರ್‌, ಹಾಡು, ಫ‌ಸ್ಟ್‌ಲುಕ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಶಿವರಾಜ್‌ಕುಮಾರ್‌ ಅಭಿನಯದ “ಭಜರಂಗಿ-2′ ಚಿತ್ರದ ಮೂರನೇ ಲಿರಿಕಲ್‌ ವಿಡಿಯೋ ಆಗಸ್ಟ್‌ 20ರಂದು ಬಿಡುಗಡೆಯಾದರೆ, ಅಜೇಯ್‌ ರಾವ್‌ ಅವರ “ಶೋಕಿವಾಲ’ ಚಿತ್ರದ ಹಾಡು ಕೂಡಾ ಬಿಡುಗಡೆಯಾಗಲಿದೆ. ಇದರ ಜೊತೆಗೆ “ರತ್ನನ್‌ ಪ್ರಪಂಚ’ ಚಿತ್ರದ ಟ್ರೇಲರ್‌, “ಕಟ್ಲೆ’, “ರಾಣಾ’ ಸೇರಿದಂತೆ ಇನ್ನು ಅನೇಕ ಸಿನಿಮಾಗಳು ತಮ್ಮ ಫ‌ಸ್ಟ್‌ಲುಕ್‌ಗಳು ಬಿಡುಗಡೆಯಾಗಲಿವೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ವರಮಹಾಲಲಕ್ಷ್ಮೀ ಹಬ್ಬಕ್ಕೆ ವಿಜಯ್‌ ನಟನೆಯ “ಸಲಗ’ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರಮಂದಿರಗಳಲ್ಲಿ ಶೇ50 ಪ್ರವೇಶಾತಿಗೆ ಅನುಮತಿ ನೀಡಿರುವುದರಿಂದ ಆ ಚಿತ್ರ ತನ್ನ ಬಿಡುಗಡೆಯನ್ನು ಮುಂದಕ್ಕೆ ಹಾಕಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.