ಕಲಾವಿದರ ಭವನದಲ್ಲಿ ರಾಜ್‌ ಕುಮಾರ್, ಅಂಬರೀಶ್‌ ಗೆ ಸಿಕ್ಕಿರುವ ಗೌರವ ವಿಷ್ಣುಗೆ ಯಾಕಿಲ್ಲ


Team Udayavani, Jun 19, 2021, 1:25 PM IST

d್ಗಹಗ್ದಸದ್ಗಹಬವ

ಕನ್ನಡ ಚಿತ್ರರಂಗದ  ವಾಣಿಜ್ಯ ಮಂಡಳಿ, ಕನ್ನಡ ಚಲನಚಿತ್ರ ಕಲಾವಿದರ ಸಂಘಗಳಲ್ಲಿ ಏಕೆ ಸಾಹಸ ಸಿಂಹ ವಿಷ್ಣುವರ್ಧನ್‌ ಕುರಿತು ಅಗೌರವ ಎಂದು ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟ ಅನಿರುದ್ಧ ಪ್ರಶ್ನಿಸಿದ್ದಾರೆ.

ಫೇಸ್‌ ಬುಕ್‌ ನಲ್ಲಿ ಮಾತನಾಡಿದ ಅವರು,”ಇಂಡಸ್ಟ್ರಿಯಲ್ಲಿ ಪದೇ ಪದೇ ವಿಷ್ಣುವರ್ಧನ್‌ ಅವರಿಗೆ ಅಗೌರವ ತೋರಲಾಗುತ್ತಿದೆ, ವಾಣಿಜ್ಯ ಮಂಡಳಿಯಲ್ಲಿ ಪುತ್ಥಳಿ ಇಡಲ್ಲ ಅಂತಾರೆ, ಕಲಾವಿದರ ಭವನದಲ್ಲಿ ಹೆಸರು ಇಡಲ್ಲ, ಏಕೆ ಈ ರೀತಿ. ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕಿರುವ ಗೌರವ ಬಗ್ಗೆ ಖುಷಿ ಇದೆ. ಆದರೆ ವಿಷ್ಣುವರ್ಧನ್ ಅವರಿಗೂ ಆ ಗೌರವ ಸಿಗಬೇಕಲ್ಲವೇ? ಅವರ ಹೆಸರು ಕಲಾವಿದರ ಭವನದಲ್ಲಿ ಇರಬೇಕು ಅಲ್ಲವೇ. ಕಲಾವಿದರ ಸಂಘದ ಆಡಳಿತ ಮಂಡಳಿಗೆ ಹಾಗೂ ಅಧಿಕಾರಿಗಳಿಗೆ ಇದು ಏಕೆ ಕಾಣುತ್ತಿಲ್ಲ ಎಂದಿದ್ದಾರೆ.

ಕಲಾವಿದರ ಭವನಕ್ಕೆ ವಿಷ್ಣುವರ್ಧನ್ ಹೆಸರು ಏಕೆ ಇಟ್ಟಿಲ್ಲ ಎನ್ನುವ ಕುರಿತು ಮಾತನಾಡುವ ಕೆಲವು ಅಧಿಕಾರಿಗಳು ‘ಅವರ ಅಧ್ಯಕರಾಗಿರಲಿಲ್ಲ, ಅದಕ್ಕೆ ಹೆಸರಿಟ್ಟಿಲ್ಲ’ ಅಂತ ಹೇಳಬಹುದು. ಆದರೆ ವಿಷ್ಣು ಅಪ್ಪಾಜಿ ಚಿತ್ರರಂಗದಲ್ಲಿ ನಡೆದಿರುವ ಅನೇಕ ಪ್ರಮುಖ ವಿಷಯಗಳಲ್ಲಿ ನಾಯಕತ್ವ ವಹಿಸಿದ್ದರು. ಸಭೆಗಳಲ್ಲಿ ಅಧ್ಯಕ್ಷತೆ ವಹಿಸಿದ್ದರು, ನಮ್ಮ ಮನೆಯಲ್ಲಿ ಅನೇಕ ಸಭೆಗಳು ನಡೆದಿವೆ. ಫಿಲಂ ಚೇಂಬರ್ ಎದುರು ರಾಜ್ ಕುಮಾರ್ ಪುತ್ಥಳಿ ಇದೆ. ಅಲ್ಲಿ ಅಪ್ಪಾಜಿಯ ಪುತ್ಥಳಿ ಇಡಬೇಕು ಎಂಬ ವಿಚಾರ ಪ್ರಸ್ತಾಪ ಆಗಿತ್ತು. ಆಗಿನ ಫಿಲಂ ಚೇಂಬರ್ ಅಧ್ಯಕ್ಷರು ಅದಕ್ಕೆ ಒಪ್ಪಲಿಲ್ಲ. ಈಗ ವಿಷ್ಣು ಪುತ್ಥಳಿ ಇಟ್ಟರೆ ನಾಳೆ ಇನ್ನೊಬ್ಬರ ಪುತ್ಥಳಿ ಇಡಬೇಕಾಗುತ್ತದೆ ಎಂದಿದ್ದರು. ಆಮೇಲೆ ಅಭಿಮಾನಿಗಳಿಂದ ಸಹಿ ಸಂಗ್ರಹಿಸಿ ಮನವಿ ಕೊಡಿ ಅಂದರು. ನಿಜಕ್ಕೂ ವಿಷ್ಣು ಪುತ್ಥಳಿ ಇಡಲು ಸಹಿ ಸಂಗ್ರಹಿಸುವ ಅಗತ್ಯವಿದೆಯೇ? ಆದರೂ ನಾನು ಸಂಗ್ರಹಿಸಿ ಕೊಟ್ಟೆ. ಯಾವುದೇ ಪ್ರಯೋಜನ ಆಗಿಲ್ಲ ಎಂದಿದ್ದಾರೆ.ಅನಿ

”ಕಲಾವಿದರ ಸಂಘ ನಾಮಫಲಕ ನೋಡಿದಾಗ ರಾಜ್-ಅಂಬಿ ಹೆಸರು ಕಾಣ್ತಿದೆ, ಅಲ್ಲಿ ವಿಷ್ಣು ಹೆಸರು ಏಕಿಲ್ಲ ಎಂದು ಅನಿಸಬಾರದು. ಕಲಾವಿದರ ಸಂಘ ಅಂದ್ಮೇಲೆ ಅಲ್ಲಿ ವಿಷ್ಣುವರ್ಧನ್ ಸಹ ಇದ್ದಾರೆ. ಧೀಮಂತರಿಗೆ ಸಿಕ್ಕಿರುವ ಗೌರವ ವಿಷ್ಣು ಅಪ್ಪಾಜಿಗೂ ಸಿಗಲೇಬೇಕು’ ಎಂದು ನಟ ಅನಿರುದ್ಧ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.