‘ಓಲ್ಡ್‌ ಮಾಂಕ್‌’ ಫ‌ನ್‌ ಟೈಮ್‌: ಪುನೀತ್‌ ಕೈಯಿಂದ ಹೊರಬಂದ ಟ್ರೇಲರ್‌


Team Udayavani, Aug 28, 2021, 8:50 AM IST

old monk kannada movie

ಸದ್ಯ ಥಿಯೇಟರ್‌ಗಳಲ್ಲಿ ಶೇಕಡ ನೂರರಷ್ಟು ಪ್ರೇಕ್ಷಕರ ಪ್ರವೇಶಾವಕಾಶ ಇಲ್ಲದಿರುವ ಕಾರಣ, ಅನೇಕ ಸಿನಿಮಾಗಳು ತಮ್ಮ ಬಿಡುಗಡೆಗೆಯನ್ನು ಮುಂದೂಡಿ ಕೊಂಡಿಕೊಂಡಿವೆ. ಆದರೂ ಶೀಘ್ರದಲ್ಲಿಯೇ ಥಿಯೇಟರ್‌ಗಳಲ್ಲಿ ಪೂರ್ಣ ಪ್ರವೇಶಾವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ, ಅನೇಕ ಸಿನಿಮಾಗಳು ಭರ್ಜರಿಯಾಗಿಯೇ ತಮ್ಮ ಪ್ರಮೋಶನ್‌ ಕೆಲಸಗಳನ್ನು ನಡೆಸುತ್ತಿವೆ. ಕಳೆದ ಎರಡು ಮೂರು ವಾರಗಳಿಂದ ಬ್ಯಾಕ್‌ಟುಬ್ಯಾಕ್‌ ಹೊಸ ಸಿನಿಮಾಗಳ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್, ಹಾಡುಗಳು ಬಿಡುಗಡೆಯಾಗುತ್ತಿವೆ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸ ಸಿನಿಮಾಗಳ ಸದ್ದು ಜೋರಾಗುತ್ತಿದೆ.

ಇನ್ನು ನಟ ಶ್ರೀನಿ ಅಭಿನಯದ “ಓಲ್ಡ್‌ ಮಾಂಕ್‌’ ಸಿನಿಮಾದ ಮೊದಲ ಟ್ರೇಲರ್‌ ಕೂಡ ಈ ವಾರ ಹೊರಬಂದಿದೆ. ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ “ಓಲ್ಡ್ ಮಾಂಕ್‌’ ನ ಟ್ರೇಲರ್‌ ಬಿಡುಗಡೆಗೊಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಪುನೀತ್‌ ರಾಜಕುಮಾರ್‌, “ಶ್ರೀನಿ ಹಿಂದಿನ ಸಿನಿಮಾಗಳನ್ನು ನೋಡಿದ್ದೆ. ಡಬಲ್‌ಮೀನಿಂಗ್‌ನಂತಿದ್ದರೂ, ಈ ಟ್ರೇಲರ್ ನಲ್ಲಿರುವ ಡೈಲಾಗ್ಸ್‌ ಚೆನ್ನಾಗಿದೆ.ಈ ಸಿನಿಮಾಕೂಡ ಹಾಗೇಚೆನ್ನಾಗಿರುತ್ತದೆ ಎಂಬ ನಂಬಿಕೆ ಇದೆ’ ಎಂದು ಹಾರೈಸಿದರು.

ಇದನ್ನೂ ಓದಿ:ಕಾಡಿನ ನಡುವೆ ಅವಲಕ್ಕಿ ಪವಲಕ್ಕಿ

ಚಿತ್ರದ ಬಗ್ಗೆ ಮಾತನಾಡಿದ ನಾಯಕ ಕಂ ನಿರ್ದೇಶಕ ಶ್ರೀನಿ, “ವೈಕುಂಠದಲ್ಲಿ ಮಹಾವಿಷ್ಣು ಹಾಗೂ ನಾರದರ ಸಂಭಾಷಣೆ ಮೂಲಕ ಈ ಸಿನಿಮಾದ ಕಥೆ ಶುರುವಾಗುತ್ತದೆ. ಸಾಕಷ್ಟುಟೈಟಲ್‌ ಹುಡಕಾಟನಡೆದ ನಂತರ ಸಿನಿಮಾದ ಸಬೆjಕ್ಟ್ಗೆ ಸೂಕ್ತವೆಂಬ ಕಾರಣಕ್ಕೆ “ಓಲ್ಡ್ ಮಾಂಕ್‌’ ಟೈಟಲ್‌ ಸೆಲೆಕ್ಟ್ ಮಾಡಿದ್ದೇವೆ. ಇದೊಂದು ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಸಿನಿಮಾ. ಎಲ್ಲರಿಗೂಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಇನ್ನು ಅದಿತಿ ಪ್ರಭುದೇವ “ಓಲ್ಡ್‌ ಮಾಂಕ್‌’ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. “ಇಲ್ಲಿಯವರೆಗೆ ನಾನು ಮಾಡಿದ ಸಿನಿಮಾಗಳಿಗಿಂತ ವಿಭಿನ್ನ ಪಾತ್ರ ಮತ್ತು ಸಬ್ಜೆಕ್ಟ್ಈ ಸಿನಿಮಾದಲ್ಲಿದೆ. ತುಂಬಖುಷಿಯಿಂದಈ ಸಿನಿಮಾ ಮಾಡಿದ್ದೇವೆ. ನೋಡುಗರಿಗೂ ಸಿನಿಮಾ ಅಷ್ಟೇ ಖುಷಿ ಕೊಡುತ್ತದೆ. “ಓಲ್ಡ್‌ ಮಾಂಕ್‌’ ಮೇಲೆ ತುಂಬನಿರೀಕ್ಷೆ ಇದೆ’ ಅನ್ನೋದು ಅದಿತಿ ಮಾತು.

ಉಳಿದಂತೆ ಹಿರಿಯ ನಟ ರಾಜೇಶ್‌, ಸುನೀಲ್‌ ರಾವ್‌, ಸುಜಯ್‌ ಶಾಸ್ತ್ರಿ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. “ಓಲ್ಡ್‌ ಮಾಂಕ್‌’ ಹಾಡುಗಳಿಗೆ ಸೌರಭ್‌- ವೈಭವ್‌ ಸಂಗೀತ, ಪ್ರಸನ್ನ ಸಂಭಾಷಣೆ ಇದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.