ಜನವರಿಯಲ್ಲಿ “ಒಮರ್ಟಾ’ ಶುರು


Team Udayavani, Dec 19, 2019, 7:00 AM IST

Omerta

ನಿರ್ದೇಶಕ ಜನಾರ್ದನ್‌ ಚಿಕ್ಕಣ್ಣ “ಗುಳ್ಟು’ ನಂತರ ರವಿಬೆಳಗೆರೆ ಅವರು ಬರೆದಿರುವ “ಒಮರ್ಟಾ’ ಪುಸ್ತಕ ಆಧರಿಸಿದ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತು. ಆ ಚಿತ್ರಕ್ಕೆ ಅನೀಶ್‌ ತೇಜೇಶ್ವರ್‌ ಹೀರೋ ಅನ್ನೋದು ಗೊತ್ತಿದೆ. ಆದರೆ, ಸಿನಿಮಾ ಯಾವಾಗ ಶುರು ಆಗುತ್ತೆ ಎಂಬುದು ಮಾತ್ರ ಗೊತ್ತಿರಲಿಲ್ಲ. “ಒಮರ್ಟಾ’ ಚಿತ್ರಕ್ಕೆ ಜನವರಿಯಲ್ಲಿ ಚಾಲನೆ ಸಿಗಲಿದೆ. ಈ ಕುರಿತು ಸ್ವತಃ ನಿರ್ದೇಶಕ ಜನಾರ್ದನ್‌ ಚಿಕ್ಕಣ್ಣ ಅವರೇ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

“ಒಮರ್ಟಾ’ ಹೆಸರಿನ ಹಿಂದಿ ಚಿತ್ರ 2017 ರಲ್ಲಿ ಬಂದಿದೆ. ಹಾಗಂತ, ಆ ಚಿತ್ರಕ್ಕೂ ಈ ಸಿನಿಮಾಗೂ ಸಂಬಂಧವಿಲ್ಲ. ಅದು ಕೂಡ ಅಂಡರ್‌ವರ್ಲ್ಡ್ ಕುರಿತ ವಿಷಯ ಹೊಂದಿದ್ದ ಚಿತ್ರ. ರವಿಬೆಳಗೆರೆ ಬರೆದಿರುವ “ಒಮರ್ಟಾ’ ಪುಸ್ತಕಕ್ಕೂ ಹಿಂದಿಯ “ಒಮರ್ಟಾ’ ಚಿತ್ರಕ್ಕೂ ಸಂಬಂಧವಿಲ್ಲ. ಎರಡೂ ಅಂಡರ್‌ವರ್ಲ್ಡ್ ಕಥೆ ಹೊಂದಿದ್ದರೂ, ಜನಾರ್ದನ್‌ ಚಿಕ್ಕಣ್ಣ, ಈಗ ಕೈಗೆತ್ತಿಕೊಂಡಿರುವ ರವಿಬೆಳಗೆರೆ ಅವರ “ಒಮರ್ಟಾ’ ಕಥೆಯ ಜೊತೆಯಲ್ಲಿ ಚಿತ್ರಕಥೆಯನ್ನು ರೋಚಕ ಎನಿಸುವಂತೆ ಹೆಣೆದಿದ್ದು, ಸ್ಕ್ರಿಪ್ಟ್ ಈಗ ಪೂರ್ಣಗೊಂಡಿದೆ.

ಎಲ್ಲಾ ಸರಿ, ಚಿತ್ರಕ್ಕೆ “ಒಮರ್ಟಾ’ ಶೀರ್ಷಿಕೆ ಇರುವುದಿಲ್ಲ. ಈ ಕುರಿತು ಹೇಳುವ ಜನಾರ್ದನ್‌ ಚಿಕ್ಕಣ್ಣ, ಚಿತ್ರಕ್ಕೆ ಬೇರೆ ಶೀರ್ಷಿಕೆ ಇಡುವ ಕುರಿತು ಚರ್ಚೆ ನಡೆಯುತ್ತಿದೆ. ಅದೊಂದು ಅಂಡರ್‌ವರ್ಲ್ಡ್ ಕಥೆ ಆಗಿರುವುದರಿಂದ ಪಕ್ಕಾ ಮಾಸ್‌ ಆಗಿರುವಂತಹ ಶೀರ್ಷಿಕೆ ಇಡಲು ಚಿಂತನೆ ನಡೆಯುತ್ತಿದೆ. “ಒಮರ್ಟಾ’ ಹೆಸರಿನ ಚಿತ್ರ ಬಾಲಿವುಡ್‌ನ‌ಲ್ಲಿ ಬಂದಿರುವುದರಿಂದ, ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕೆ, ಟೈಟಲ್‌ ಬೇರೆ ಇಡಲಾಗುವುದು. ಇನ್ನುಳಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಶೇ.25 ರಷ್ಟು ಚಿತ್ರೀಕರಣ ನಡೆಯಲಿದೆ.

ನಂತರ ಬೆಂಗಳೂರು ಇತರೆ ಸ್ಥಳಗಳಲ್ಲಿ ನಡೆಸಲಾಗುವುದು. ಸದ್ಯಕ್ಕೆ ಅನೀಶ್‌ ತೇಜೇಶ್ವರ್‌ ಹೀರೋ. ಉಳಿದಂತೆ ರಂಗಾಯಣ ರಘು ಅವರಿಗೆ ಕಥೆ, ಪಾತ್ರ ವಿವರಿಸಬೇಕಿದೆ. ಚಿತ್ರಕ್ಕಿನ್ನೂ ತಂತ್ರಜ್ಞರ ಆಯ್ಕೆ ನಡೆದಿಲ್ಲ. ನಾನು ಹಾಗು ಹರಿಕೃಷ್ಣ ಜೊತೆಗೂಡಿ ಚಿತ್ರಕಥೆ, ಸಂಭಾಷಣೆ ಮಾಡಿದ್ದೇನೆ. ಚಿತ್ರಕ್ಕೆ “ಗುಳ್ಟು’ ಪ್ರಶಾಂತ್‌ರೆಡ್ಡಿ ಹಾಗು ಚೇತನ್‌ ನಿರ್ಮಾಪಕರು. ಜನವರಿ ಅಂತ್ಯಕ್ಕೆ ಚಿತ್ರ ಶುರುವಾಗಲಿದೆ’ ಎಂದು ವಿವರ ಕೊಡುತ್ತಾರೆ ಜನಾರ್ದನ್‌ ಚಿಕ್ಕಣ್ಣ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.