ಮತ್ತೊಮ್ಮೆ ಕಾಂಚನ ಆರ್ಭಟ

ಈ ವಾರ ರಾಜ್ಯಾದ್ಯಂತ ಬಿಡುಗಡೆ

Team Udayavani, Apr 25, 2019, 3:08 AM IST

Kanchana_3

ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡಿದ್ದ “ಕಾಂಚನ’ ಈಗ ಪುನಃ ಸುದ್ದಿಯಾಗುತ್ತಿದೆ. ಹೌದು, ಈ ಹಿಂದೆ ಎರಡು ಭಾಗಗಳಲ್ಲಿ ತೆರೆಕಂಡಿದ್ದ “ಕಾಂಚನ’ ಚಿತ್ರ ಎಲ್ಲೆಡೆ ಯಶಸ್ಸು ಪಡೆದಿತ್ತು. ಈಗ “ಕಾಂಚನ 3′ ಚಿತ್ರ ಬಿಡುಗಡೆಯಾಗುತ್ತಿದೆ. ಈ ಶುಕ್ರವಾರ ರಾಜ್ಯಾದ್ಯಂತ ಸುಮಾರು 200 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ.

ಹಿಂದಿನ ಎರಡು ಚಿತ್ರಗಳಲ್ಲೂ ಕನ್ನಡದ ನಟ,ನಟಿಯರು ಕಾಣಿಸಿಕೊಂಡಿದ್ದರು. ಆದರೆ, “ಕಾಂಚನ 3′ ಚಿತ್ರದಲ್ಲೊಂದು ಬದಲಾವಣೆಯಾಗಿದೆ. ನೃತ್ಯ ನಿರ್ದೇಶಕ, ನಿರ್ದೇಶಕ, ರಾಘವ್‌ ಲಾರೆನ್ಸ್‌ ಅವರಿಲ್ಲಿ ನಟಿಸಿದ್ದಾರೆ. 2.45 ಅವಧಿಯಲ್ಲಿರುವ ಚಿತ್ರದಲ್ಲಿ ಹಾರರ್‌ ಅಂಶಗಳು ಹೆಚ್ಚಾಗಿವೆ. ಅದಷ್ಟೇ ಅಲ್ಲ, ಇಲ್ಲಿ ಅಷ್ಟೇ ಹಾಸ್ಯ ಪ್ರಸಂಗಗಳು ಇವೆ ಎಂಬುದು ಚಿತ್ರತಂಡದ ಮಾತು.

ಈ ಹಿಂದೆ ಬಿಡುಗಡೆಗೊಂಡಿರುವ ಚಿತ್ರಕ್ಕೆ ಎರಡು ಭಾಷೆಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ವಿದೇಶದಲ್ಲೂ ಒಳ್ಳೆಯ ಮೆಚ್ಚುಗೆ ಕಾಣುವ ಮೂಲಕ ಸುಮಾರು 60 ಕೋಟಿ ರು.ಗಳಿಕೆಯಾಗಿತ್ತು ಎಂಬುದನ್ನು ವಿವರಿಸುವ ಚಿತ್ರತಂಡ ಈಗ “ಕಾಂಚನ 3′ ಕೂಡ ಎಲ್ಲರಿಗೂ ಇಷ್ಟವಾಗುವಂತಹ ಚಿತ್ರವಾಗಲಿದೆ ಎಂಬ ನಂಬಿಕೆಯಲ್ಲಿದೆ.

ಅಂದಹಾಗೆ, ರಾಘವ್‌ ಲಾರೆನ್ಸ್‌ ಅವರು ಚೆನ್ನೈನಲ್ಲಿ ಒಂದು ಚಾರಿಟಬಲ್‌ ಟ್ರಸ್ಟ್‌ ತೆರೆದಿದ್ದಾರೆ. ಆ ಮೂಲಕ ಒಂದಷ್ಟು ನಿರ್ಗತಿಕರಿಗೆ, ಅಸಹಾಯಕರಿಗೆ ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ಈಗ ಕರ್ನಾಟಕದಲ್ಲೂ ತಮ್ಮ ಚಾರಿಟಬಲ್‌ ಟ್ರಸ್ಟ್‌ ಅನ್ನು ಶುರು ಮಾಡಲು ಯೋಚಿಸಿದ್ದಾರೆ.

ಆ ಮೂಲಕ ಈ ಭಾಗದ ಒಂದಷ್ಟು ಜನರಿಗೂ ಸಹಾಯವಾಗಲಿ ಎಂಬುದು ಟ್ರಸ್ಟ್‌ ಉದ್ದೇಶ ಎಂಬುದು ಅವರ ಮಾತು. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆ ಮಾಡಲಾಯಿತು. ಈ ವೇಳೆ ನಾಯಕಿಯರಾದ ವೇದಿಕಾ, ಮುಂಬೈ ಮೂಲದ ಮಾಡೆಲ್‌ ನಿಖೀ ತಂಬೂಲಿ ಮತ್ತು ನಿರ್ಮಾಪಕ, ವಿತರಕ ಯೋಗಿ ದ್ವಾರಕೀಶ್‌ ಸೇರಿದಂತೆ ಇತರರು ಇದ್ದರು.

ಚಿತ್ರಕ್ಕೆ ಜೆಸ್ಸಿ ಸ್ಯಾಮ್ಯುಯಲ್‌ ಸಂಗೀತವಿದೆ. ವೆಂಟ್ರಿ ಕ್ಯಾಮೆರಾ ಹಿಡಿದರೆ, ರುಬಿನ್‌ ಸಂಕಲನ ಮಾಡಿದ್ದಾರೆ. ಅಶ್ವಿ‌ನಿ ರಾಮಪ್ರಸಾದ್‌ ಚಿತ್ರದ ಆಡಿಯೋ ಹಕ್ಕು ಪಡೆದಿದ್ದಾರೆ.ದುಕೊಂಡಿದ್ದಾರೆ. ಇದೇ ಶುಕ್ರವಾರದಂದು ಸುಮಾರು 200 ಕೇಂದ್ರಗಳಲ್ಲಿ ಕಾಂಚಾನ ರಾರಾಜಿಸಲಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.