ವಿದೇಶದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಅಣ್ಣಾವ್ರದ್ದಾಗಿತ್ತು


Team Udayavani, Apr 23, 2021, 11:19 AM IST

operation diamond racket

ವರನಟ ಡಾ. ರಾಜಕುಮಾರ್‌ ಅವರ ಸಿನಿಮಾಗಳು ತೆರೆಮುಂದೆ ಮತ್ತು ತೆರೆಹಿಂದೆ ಹತ್ತು ಹಲವು ಪ್ರಥಮಗಳಿವೆ ಕಾರಣವಾಗಿರುವ ಉದಾಹರಣೆಗಳು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸಾಕಷ್ಟು ಸಿಗುತ್ತವೆ. ಅಂಥದ್ದೊಂದು ದಾಖಲೆಯ ಉದಾಹರಣೆ ಅವರ “ಆಪರೇಷನ್‌ ಡೈಮಂಡ್‌ ರಾಕೇಟ್‌’ ಸಿನಿಮಾ.

ಈಗೆಲ್ಲ ಕನ್ನಡ ಸಿನಿಮಾಗಳ ಹಾಡುಗಳು ಮತ್ತು ದೃಶ್ಯಗಳನ್ನು ವಿದೇಶಗಳಲ್ಲಿ ಚಿತ್ರೀಕರಿಸುವುದು ಸರ್ವೇ ಸಾಮಾನ್ಯ. ಆದರೆ ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ವಿದೇಶದಲ್ಲಿ ಚಿತ್ರೀಕರಿಸಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಅಣ್ಣಾವ್ರ “ಆಪರೇಷನ್‌ ಡೈಮಂಡ್‌ ರಾಕೇಟ್‌’ ಸಿನಿಮಾ.

ಇದನ್ನೂ ಓದಿ:ಜನ್ ‘ಧನು’ ಖಾತೆ: ಬ್ಯಾಡ್‌ ಬಾಯ್‌ ಇಮೇಜ್‌ ತಂದ ಸೌಭಾಗ್ಯ

ಅಲ್ಲಿಯವರೆಗೆ ಸ್ಟುಡಿಯೋಗಳಲ್ಲಿ ಒಳಾಂಗಣ ಚಿತ್ರೀಕರಣ ಚಿತ್ರೀಕರಣ, ದೇಶದ ಒಳಗೆ ವಿವಿಧ ರಾಜ್ಯಗಳಲ್ಲಿ ಹೊರಾಂಗಣ ಚಿತ್ರೀಕರಣ ನಡೆಯುತ್ತಿತ್ತು. ಕನ್ನಡ ಸಿನಿಮಾವೊಂದನ್ನು ಬೇರೆ ದೇಶಕ್ಕೆ ಹೋಗಿ ಚಿತ್ರೀಕರಿಸುವ ಸಾಹಸವನ್ನು ಯಾರೂ ಮಾಡಿರಲಿಲ್ಲ. ಇಂಥದ್ದೊಂದು ಹೊಸ ಸಾಹಸ ಮಾಡಿ ದಾಖಲೆ ಬರೆದಿದ್ದು. “ಆಪರೇಷನ್‌ ಡೈಮೆಂಡ್‌ ರಾಕೇಟ್‌’ ಸಿನಿಮಾ.

ಆಗಿನ ಕಾಲದಲ್ಲೇ ಸುಮಾರು 38 ಲಕ್ಷ ರೂ. ಖರ್ಚು ಮಾಡಿ, ಈ ಸಿನಿಮಾವನ್ನು ನೇಪಾಳದಲ್ಲಿ ಚಿತ್ರೀಕರಣ ಮಾಡಲಾಗಿತ್ತು. ನೇಪಾಳ ಮತ್ತು ಚೀನಾದ ಗಡಿ ಭಾಗದವರೆಗೂ ಹಲವು ಸುಂದರ ತಾಣಗಳಲ್ಲಿ ಈ ಸಿನಿಮಾದ ಚಿತ್ರೀಕರಣನಡೆಸಲಾಗಿತ್ತು.

ಇದರ ನಂತರ ನಟ, ನಿರ್ದೇಶಕ ಕಂ ನಿರ್ಮಾಪಕ ದ್ವಾರಕೀಶ್‌ “ಸಿಂಗಾಪುರದಲ್ಲಿ ರಾಜಾಕುಳ್ಳ’ ಚಿತ್ರವನ್ನು ವಿದೇಶದಲ್ಲಿ ಚಿತ್ರೀಕರಿಸಿದರು. ಅದಾದ ನಂತರ ಒಂದೊಂದಾಗಿ ಸಿನಿಮಾಗಳು ವಿದೇಶಗಳಲ್ಲಿ ಚಿತ್ರೀಕರಣವಾಗಲು ಪ್ರಾರಂಭವಾಯಿತು. ಹೀಗೆ ಕನ್ನಡ ಚಿತ್ರರಂಗದಲ್ಲಿ ವಿದೇಶಿ ಚಿತ್ರೀಕರಣದ ಟ್ರೆಂಡ್‌ ಹುಟ್ಟುಹಾಕಿದ್ದು ಅಣ್ಣಾವ್ರ ಸಿನಿಮಾ ಅನ್ನೋದು ಗಮನಿಸಬೇಕಾದ ಅಂಶ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.