ಸೂರ್ಯವಂಶ ಧಾರಾವಾಹಿಗೆ ವಿರೋಧ; ಅನಿರುದ್ಧ್ ನಟಿಸಲೇಬಾರದು!

ನಿರ್ದೇಶಕ ಎಸ್. ​ನಾರಾಯಣ್ ಅವರ ಬಹು ನಿರೀಕ್ಷಿತ ಧಾರಾವಾಹಿಗೆ ಆಕ್ಷೇಪ

Team Udayavani, Dec 9, 2022, 7:28 PM IST

1-adasdasd

ಬೆಂಗಳೂರು: ಖ್ಯಾತ ಚಿತ್ರ ನಿರ್ದೇಶಕ ಎಸ್. ​ನಾರಾಯಣ್ ಅವರು ನಿರ್ದೇಶಿಸುತ್ತಿರುವ ಸೂರ್ಯವಂಶ ಧಾರಾವಾಹಿ ಕುರಿತು ಘೋಷಣೆಯಾಗುತ್ತಿದ್ದಂತೆ ಪ್ರಮುಖ ಪಾತ್ರಧಾರಿ ಅನಿರುದ್ಧ್​ ಅವರು ನಟಿಸಬಾರದು ಎಂದು ಆಕ್ಷೇಪ ವ್ಯಕ್ತವಾಗಿದೆ.

ಧಾರಾವಾಹಿಯನ್ನು ನಿಲ್ಲಿಸಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದು, ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧವಿರುವ ಕಾರಣ ಅವರ ನಟನೆಯಲ್ಲಿ ಚಿತ್ರೀಕರಣ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಕೂಡ ಮಾಡಲಾಗಿದ್ದು, ಅನಿರುದ್ಧ್​​, ವಾಣಿಜ್ಯ ಮಂಡಳಿಯ ಭಾಮಾ ಹರೀಶ್​, ಸುಂದರ್ ರಾಜು ಸೇರಿ ಹಲವರು ಈ ಕುರಿತಾಗಿ ಗಂಭೀರ​ ಚರ್ಚೆ ನಡೆಸಿದ್ದಾರೆ.

”ನಾನು ಫಿಲ್ಮ್ ಚೇಂಬರ್ ಗೆ ಅವರೆಲ್ಲರೂ ಬರುತ್ತಾರೆಂಬ ನಿರೀಕ್ಷೆಯಲ್ಲಿದ್ದೆ.ಆದರೆ ಇವತ್ತು ಯಾರೂ ಬರಲಿಲ್ಲ. ಬೇರೆ ಧಾರವಾಹಿಯಲ್ಲಿ ನಾನು ನಟನೆ ಮಾಡಬಾರದು ಎಂದು ಒತ್ತಡ ಹೇರುತ್ತಿದ್ದಾರೆ. ಎಸ್. ನಾರಾಯಣ್ ಅವರ ಬಳಿ ಬಂದು ಧಾರವಾಹಿಯಲ್ಲಿ ಅವಕಾಶ ಕೊಡಬೇಡಿ ಎಂದು ಹೇಳುತ್ತಿದ್ದಾರೆ. ಇದಕ್ಕೆ ನಾನು ಕೋರ್ಟ್​ ಮೊರೆ ಹೋಗಬಹುದು. ಆದರೆ ನಾವೆಲ್ಲಾ ‘ವಸುದೈವ ಕುಟುಂಬಕಂ’ ಒಂದೇ ಕುಟುಂಬದವರು ಅನ್ನುವ ಭಾವನೆ ಇದೆ. ನಾರಾಯಣ್ ಸರ್ ಅವರು ಧಾರವಾಹಿ ಮುಂದುವರಿಸೋಣ ಎಂದಿದ್ದಾರೆ. ಅವರು ಅಪ್ಪಾಜಿಗೆ (ಡಾ. ವಿಷ್ಣು ವರ್ಧನ್) ಕಥೆ‌ ಹೇಳುತ್ತಿದ್ದರು. ಈಗ ನನಗೆ.. ನನ್ನ ಅದೃಷ್ಠ, ನಾನು ಧಾರವಾಹಿ ಮಾಡಿಯೇ ಮಾಡುತ್ತೇನೆ” ಎಂದು ಅನಿರುದ್ಧ್​​ ಹೇಳಿದ್ದಾರೆ.

ಜನಪ್ರಿಯ ಟಿವಿ ಧಾರವಾಹಿ ”ಜೊತೆ ಜೊತೆಯಲಿ” ತಂಡ ಪ್ರಮುಖ ಪಾತ್ರಧಾರಿಯಾಗಿದ್ದ ಅನಿರುದ್ಧ್ ಜತ್ಕರ್ ಅವರನ್ನು ತಂಡದಿಂದ ಹೊರ ಹಾಕಿದ ಬಳಿಕ ಕಿರುತೆರೆಯಿಂದ 2 ವರ್ಷ ಬ್ಯಾನ್ ಮಾಡಲಾಗಿತ್ತು. ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಅವರು ಅನಿರುದ್ಧ ವಿರುದ್ಧ ವಿರುದ್ಧ ದೂರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.