ಪದವಿ ಪಡೆದ ಖುಷಿಯಲ್ಲಿ ಚಿತ್ರತಂಡ; ಹೊಸಬರ ಚಿತ್ರಕ್ಕೆ ಬಹುಪರಾಕ್


Team Udayavani, Jan 5, 2023, 9:10 AM IST

padavi poorva success meet

ಕೆಲವು ಕಥೆಗಳು ಯಾವತ್ತಿದ್ದರೂ ಹಳೆಯದಾಗಲ್ಲ, ಅದನ್ನು ಹೇಗೆ ಬೇಕಾದರೂ ತೋರಿಸಬಹುದು. ಅದರಲ್ಲೊಂದು ಹರೆಯದ ಪ್ರೇಮಕಥೆ, ಲವ್‌ ಸ್ಟೋರಿಗಳು. ಕನ್ನಡ ಚಿತ್ರರಂಗದಲ್ಲಿ ಹದಿಹರೆಯದ ಲವ್‌ ಸ್ಟೋರಿಗಳು ಸಾಕಷ್ಟು ಬಂದಿವೆ. ಅನೇಕ ಚಿತ್ರಗಳು ಹೊಸಬರ ಮನಸ್ಸು ಗೆದ್ದಿವೆ. ಈ ಸಾಲಿಗೆ ಈಗ ಹೊಸ ಸೇರ್ಪಡೆ “ಪದವಿ ಪೂರ್ವ’.

ವರ್ಷಾಂತ್ಯದಲ್ಲಿ ತೆರೆಕಂಡ ಈ ಚಿತ್ರ ಈಗ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಪಕ್ಕಾ ಯೂತ್‌ಫ‌ುಲ್‌ ಕಥೆ ಹೊಂದಿರುವ ಕಾಲೇಜು ಹಿನ್ನೆಲೆಯಲ್ಲಿ ನಡೆಯುವ “ಪದವಿ ಪೂರ್ವ’ ಹೊಸಬರ ಚಿತ್ರವಾದರೂ ಒಂದೊಳ್ಳೆ ಮನರಂಜನೆಯ ಚಿತ್ರವಾಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

“ಪದವಿ ಪೂರ್ವ’ ಚಿತ್ರದಲ್ಲಿ ನಾಯಕರಾಗಿ ನಟಿಸುವ ಮೂಲಕ ಪೃಥ್ವಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಭವಿಷ್ಯದ ಭರವಸೆಯ ನಟರಾಗಿ ಹೊರಹೊಮ್ಮಿರುವ ಪೃಥ್ವಿಗೆ ಈಗ ಕನ್ನಡ ಚಿತ್ರರಂಗದಿಂದ ಸಾಕಷ್ಟು ಅವಕಾಶಗಳು ಹುಡುಕಿಬರುತ್ತಿವೆ.

ಯೋಗರಾಜ್‌ ಸಿನಿಮಾಸ್‌ ಹಾಗೂ ರವಿ ಶಾಮನೂರ್‌ ಫಿಲಂಸ್‌ ಜಂಟಿಯಾಗಿ “ಪದವಿ ಪೂರ್ವ’ ಚಿತ್ರವನ್ನು ನಿರ್ಮಿಸಿದೆ. ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಯಿಂದ ಚಿತ್ರತಂಡ ಖುಷಿಯಾಗಿದ್ದು, ಇತ್ತೀಚೆಗೆ ಮಾಧ್ಯಮದ ಮುಂದೆ ಬಂದು ಆ ಖುಷಿಯನ್ನು ಹಂಚಿಕೊಂಡಿತು. ನಿರ್ದೇಶಕ ಹರಿಪ್ರಸಾದ್‌ ಜಯಣ್ಣ, ನಿರ್ಮಾಪಕರಾದ ಯೋಗರಾಜ್‌ ಭಟ್‌, ರವಿ ಶ್ಯಾಮನೂರ್‌, ನಾಯಕ ಪೃಥ್ವಿ, ನಾಯಕಿ ಅಂಜಲಿ ಸೇರಿದಂತೆ ಇಡೀ ಚಿತ್ರತಂಡ ಹಾಜರಿತ್ತು.

ಹೊಸಬರ ಸಿನಿಮಾವಾದರೂ ಮೆಚ್ಚುಗೆ ಸಿಗುತ್ತಿದೆ. ಅನೇಕರು ಈ ಸಿನಿಮಾ ನೋಡಿ ತಮ್ಮ ಕಾಲೇಜು, ಸ್ನೇಹಿತರ ಬಗ್ಗೆ ನೆನಪಸಿಕೊಂಡಿದ್ದಾರೆ ಎನ್ನುವುದು ಚಿತ್ರತಂಡದ ಮಾತು. ಅಂದಹಾಗೆ, ಪೃಥ್ವಿ ಅವರ ಹೊಸ ಸಿನಿಮಾವನ್ನು ಯೋಗರಾಜ್‌ ಭಟ್‌ ಅವರು ನಿರ್ದೇಶಿಸಲಿದ್ದಾರಂತೆ.

“ಚಿಕ್ಕಂದಿನಲ್ಲೇ ನನಗೆ ಸಿನಿಮಾ ನಟನಾಗಬೇಕೆಂಬ ಆಸೆ. ಒಂದು ಸಿನಿಮಾದಲ್ಲಾದರೂ ಕಾಣಿಸಕೊಂಡರೆ ಸಾಕು ಎಂಬ ಕನಸು ನನ್ನದಾಗಿತ್ತು. ಅನೇಕ ಸಿನಿಮಾಗಳಿಗೆ ಆಡಿಷನ್‌ ಕೊಟ್ಟಿದ್ದೆ. ಆದರೆ, ನಾನು ಹೈಟ್‌ ಇದ್ದೇನೆಂಬ ಕಾರಣಕ್ಕೆ ರಿಜೆಕ್ಟ್ ಆಗಿದ್ದೆ. ಹಾಗಂತ ನನ್ನ ಪ್ರಯತ್ನ ನಿಲ್ಲಿಸಲಿಲ್ಲ. ಡ್ಯಾನ್ಸ್‌, ಫೈಟ್‌ ಎಲ್ಲವನ್ನು ಕಲಿತಿದ್ದೇನೆ. ಈಗ ಸಿನಿಮಾದಲ್ಲಿ ಅವಕಾಶ ಸಿಕ್ಕಿ, ಚಿತ್ರವೂ ಬಿಡುಗಡೆಯಾಗಿದೆ. ಯೋಗರಾಜ್‌ ಭಟ್‌ ಅವರ ಜೊತೆಗೆ ಒಂದು ಫೋಟೋ ತೆಗೆಸಿಕೊಂಡರೆ ಸಾಕು ಎಂದು ಆಸೆಪಟ್ಟವನಿಗೆ ಈಗ ಅವರ ಬ್ಯಾನರ್‌ನಲ್ಲೇ ನಟಿಸುವ ಅವಕಾಶ ಸಿಕ್ಕಿದೆ.”ಪದವಿ ಪೂರ್ವ’ ಚಿತ್ರದ ಕಥೆ ಇವತ್ತಿನ ಟ್ರೆಂಡ್‌ಗೆ ಬೇಕಾದಂತೆ ಇರುವುದರಿಂದ ಜನರಿಗೆ ಚಿತ್ರ ಇಷ್ಟವಾಗಿದೆ ಎಂಬುದು ಪೃಥ್ವಿ ಮಾತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.