ನಿರ್ಮಾಪಕರ ಪ್ರೀತಿಯಿಂದಲೇ ಕೊಬ್ಬಿ ಘರ್ಜಿಸಿದ ಪಡ್ಡೆಹುಲಿ!


Team Udayavani, Apr 11, 2019, 10:47 AM IST

11-April-3

ಯಾವುದೇ ಒಂದು ಚಿತ್ರ ರೂಪುಗೊಳ್ಳುವಾಗಲೂ ಪ್ರಧಾನವಾಗಿ ನಿರ್ಮಾಪಕರ ಸಹಕಾರವೇ ಮುಖ್ಯವಾಗುತ್ತೆ. ನಿರ್ದೇಶಕರ ಕನಸನ್ನು ಅರ್ಥ ಮಾಡಿಕೊಂಡು ಹಣಕಾಸಿನ ಮುಖ ನೋಡದೆ ಗ್ರೀನ್ ಸಿಗ್ನಲ್ ಕೊಡೋ ನಿರ್ಮಾಪಕರು ಸಿಗೋದು ಅಪರೂಪ. ಆದರೆ ಪಡ್ಡೆಹುಲಿ ಚಿತ್ರಕ್ಕೆ ಅಂಥಾ ಸಹೃದಯಿ ನಿರ್ಮಾಪಕರು ಸಿಕ್ಕಿದ್ದಾರೆ. ಇಡೀ ಚಿತ್ರವನ್ನು ದೃಷ್ಯಕಾವ್ಯವಾಗಿಸುವಲ್ಲಿ ಪ್ರಧಾನ ಪಾತ್ರ ವಹಿಸಿರುವ ನಿರ್ಮಾಪಕ ಎಂ ರಮೇಶ್ ರೆಡ್ಡಿಯವರ ಬಗ್ಗೆ ನಿರ್ದೇಶಕರು, ನಾಯಕ ಸೇರಿದಂತೆ ಒಂದಿಡೀ ಚಿತ್ರತಂಡವೇ ತುಂಬು ಅಭಿಮಾನ ಹೊಂದಿದೆ.

ಅಷ್ಟಕ್ಕೂ ಪಡ್ಡೆಹುಲಿ ಎಂಬ ಹೊಸಾ ಹುಡುಗ ನಾಯಕನಾಗಿ ಎಂಟ್ರಿ ಕೊಡುತ್ತಿರೋ ಚಿತ್ರವನ್ನು ರಮೇಶ್ ರೆಡ್ಡಿಯವರು ನಿರ್ಮಾಣ ಮಾಡಿರೋ ರೀತಿಯೇ ಅಂಥಾದ್ದಿದೆ. ಅದರ ಕಥೆ ಕೇಳಿದರೆ ಅವರ ಬಗ್ಗೆ ತಾನೇತಾನಾಗಿ ಅಬಿಮಾನ ಮೂಡುತ್ತದೆ!

ಹೊಸಾ ಹೀರೋ ಅಂದರೇನೇ ಚಿತ್ರ ನಿರ್ಮಾಣದಿಂದ ಹಿಂದೆ ಸರಿಯುವವರೇ ಹೆಚ್ಚು. ಯಾರದ್ದೋ ಎಂಟ್ರಿಗೆ ತಮ್ಮ ಕಾಸನ್ನು ಪಣಕ್ಕಿಡಲು ಹೆಚ್ಚಿನವರು ರೆಡಿಯಿರೋದಿಲ್ಲ. ಆದರೆ ತೇಜಸ್ವಿನಿ ಎಂಟರ್ ಪ್ರೈಸಸ್ ಮೂಲಕ ಪಡ್ಡೆಹುಲಿಯನ್ನು ರಮೇಶ್ ರೆಡ್ಡಿಯವರು ಕನಸಿನಂತೆ ರೂಪಿಸಿದ್ದಾರೆ. ಅವರಿಗೆ ಅಂಥಾದ್ದೊಂದು ಪ್ರೀತಿ ಇಲ್ಲದೇ ಹೋಗಿದ್ದರೆ ಈ ಚಿತ್ರ ಹನ್ನೊಂದು ಹಾಡುಗಳೊಂದಿಗೆ ಈ ಪರಿಯಾಗಿ ಕ್ರೇಜ್ ಹುಟ್ಟಿಸಲು ಸಾಧ್ಯವೇ ಇರುತ್ತಿರಲಿಲ್ಲ.

ಬಹುಶಃ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೇ ಹೊಸಾ ಹುಡುಗನ ಎಂಟ್ರಿಗೆ ಇಷ್ಟು ದೊಡ್ಡ ಮೊತ್ತ ಹೂಡಿರೋದು ಇದೇ ಮೊದಲ ಸಲ. ಅಂಥಾದ್ದೊಂದು ಗಟ್ಟಿತನವನ್ನ ನಿರ್ಮಾಪಕರು ಪ್ರದರ್ಶಿಸಿದ್ದಾರೆ. ಆ ನಂಬಿಕೆಗೆ ತಕ್ಕುದಾದ ಕಂಟೆಂಟ್ ಅನ್ನು ಪಡ್ಡೆಹುಲಿ ಹೊಂದಿದೆ. ಅದು ಪ್ರೇಕ್ಷಕರಿಗೆ ಖಂಡಿತಾ ಇಷ್ಟವಾಗುತ್ತೆ ಅನ್ನೋದು ಚಿತ್ರತಂಡದ ಅಚಲ ನಂಬಿಕೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.