ಒಡೆಯರ್‌ ಮುನ್ನ ಪವನ್‌ ಹೊಸ ಸಿನಿಮಾ


Team Udayavani, Nov 6, 2017, 10:30 AM IST

pavan-odeyar.jpg

ದರ್ಶನ್‌ ಅವರಿಗೆ ಪವನ್‌ ಒಡೆಯರ್‌ “ಒಡೆಯರ್‌’ ಎಂಬ ಸಿನಿಮಾ ಮಾಡಲಿದ್ದಾರೆಂಬ ಸುದ್ದಿಯನ್ನು ನೀವು ಕೇಳಿರಬಹುದು. ದರ್ಶನ್‌ ಅವರ 50ನೇ ಚಿತ್ರ “ಕುರುಕ್ಷೇತ್ರ’ ಮುಗಿದ ಬೆನ್ನಲ್ಲೇ “ಒಡೆಯರ್‌’ ಆರಂಭವಾಗಲಿದೆ ಎನ್ನಲಾಗಿತ್ತು. ಆದರೆ, ಸ್ವತಃ ದರ್ಶನ್‌ ಟ್ವೀಟ್‌ ಮಾಡಿ “ನನ್ನ ಹೊಸ ಸಿನಿಮಾಗಳ ಬಗ್ಗೆ ಅನಾವಶ್ಯಕ ಚರ್ಚೆ ಬೇಡ. ಸಮಯ ಬಂದಾಗ ನಾನೇ ಹೇಳುತ್ತೇನೆ’ ಎಂದಿದ್ದರು.

ಅಲ್ಲಿಗೆ “ಕುರುಕ್ಷೇತ್ರ’ ನಂತರ ದರ್ಶನ್‌ ಅವರ ಯಾವ ಸಿನಿಮಾ ಸೆಟ್ಟೇರುತ್ತದೆ ಎಂಬ ಪ್ರಶ್ನೆ ಓಡಾಡುತ್ತಲೇ ಇದೆ. ಈ ನಡುವೆಯೇ “ಕುರುಕ್ಷೇತ್ರ’ ನಂತರ ದರ್ಶನ್‌ ತಮ್ಮ ಹಳೆಯ ಕಮಿಟ್‌ಮೆಂಟ್‌ನ ಸಿನಿಮಾವೊಂದನ್ನು ಮುಗಿಸಲಿದ್ದಾರೆನ್ನಲಾಗಿದೆ. ಜೊತೆಗೆ “ಒಡೆಯರ್‌’ ಮುಂದೆ ಹೋಗಿದ್ದು, ಇದು 52ನೇ ಅಥವಾ 53ನೇ ಸಿನಿಮಾವಾಗಬಹುದೆಂಬ ಸುದ್ದಿಯೂ ಓಡಾಡುತ್ತಿದೆ.

ಹಾಗಾದರೆ, ನಿರ್ದೇಶಕ ಪವನ್‌ ಒಡೆಯರ್‌ ದರ್ಶನ್‌ಗೆ “ಒಡೆಯರ್‌’ ಮಾಡುವ ಮುನ್ನ ಬೇರೆ ಸಿನಿಮಾ ಮಾಡಲ್ವಾ, ಸುಮಾರು ಎರಡು ವರ್ಷವರೆಗೆ ಸುಮ್ಮನೆ ಕೂರುತ್ತಾರಾ ಎಂದು ನೀವು ಕೇಳಬಹುದು. ಖಂಡಿತಾ ಇಲ್ಲ, ಪವನ್‌ ಒಡೆಯರ್‌ “ಒಡೆಯರ್‌’ಗೂ ಮುಂಚೆ ಮತ್ತೂಂದು ಸಿನಿಮಾ ಮಾಡಲಿದ್ದಾರೆ.  ಹೌದು, ಪವನ್‌ ಒಡೆಯರ್‌, ದರ್ಶನ್‌ ಸಿನಿಮಾ ಮಾಡುವ ಮುನ್ನ ಬೇರೆಯವರಿಗೊಂದು ಸಿನಿಮಾ ಮಾಡಲಿದ್ದಾರೆ.

ಈಗಾಗಲೇ ಕಥೆಯಲ್ಲಿ ಬಿಝಿ ಇರುವ ಪವನ್‌, ಹೊಸ ವರ್ಷದ ಹೊತ್ತಿಗೆ ಹೊಸ ಸಿನಿಮಾ ಮಾಡುವ ಯೋಚನೆಯಲ್ಲಿದ್ದಾರೆ. ಹಾಗಾದರೆ ಯಾರಿಗೆ ಸಿನಿಮಾ ಮಾಡುತ್ತಾರಾ, ಸ್ಟಾರ್‌ ನಟನಿಗಾ ಅಥವಾ ಹೊಸಬರಿಗಾ ಎಂಬ ಪ್ರಶ್ನೆ ಬರಬಹುದು. ಪವನ್‌ ಈ ಬಾರಿ ಹೊಸಬರಿಗೆ ಸಿನಿಮಾ ಮಾಡಲಿದ್ದಾರೆ. “ಒಂದು ಚಿಕ್ಕ ಕಥೆ ಮಾಡಿಕೊಳ್ಳುತ್ತಿದ್ದೇನೆ. ಅದನ್ನು ಚಿಕ್ಕ ಬಜೆಟ್‌ನಲ್ಲಿ ಮಾಡುವ ಯೋಚನೆ ಇದೆ.

ಈ ಬಾರಿ ಹೊಸಬರಿಗೆ ಸಿನಿಮಾ ಮಾಡಬೇಕೆಂದಿದ್ದೇನೆ’ ಎನ್ನುವುದು ಪವನ್‌ ಮಾತು. ಈ ಸಿನಿಮಾ ಕಮರ್ಷಿಯಲ್‌ ಅಂಶಗಳ ಜೊತೆಗೆ ಹೊಸತನದಿಂದಲೂ ಕೂಡಿರಲಿದೆಯಂತೆ. ಸದ್ಯಕ್ಕೆ ಕಥೆಯಲ್ಲಿ ತೊಡಗಿರುವ ಪವನ್‌, ತಾರಾಗಣ ಸೇರಿದಂತೆ ಇತರ ಅಂಶಗಳ ಬಗ್ಗೆ ಜನವರಿಯಲ್ಲಿ ಗಮನಹರಿಸುವುದಾಗಿ ಹೇಳುತ್ತಾರೆ. 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.