ಅಧ್ಯಕ್ಷರಿಗೆ ಜನಬಲ!

ಎಲ್ಲರ ಮೊಗದಲ್ಲಿ ಮಂದಹಾಸ...

Team Udayavani, Oct 20, 2019, 3:01 AM IST

adhyaksha-in

“ಅಧ್ಯಕ್ಷರ ಮೊಗದಲ್ಲಿ ನಗು ಮೂಡಿದೆ…’ ಹೌದು, ಇದು ಯಾವುದೋ ರಾಜಕಾರಣಿಯ ವಿಷಯವಲ್ಲ, ಸಿನಿಮಾ ಸುದ್ದಿ. “ಅಧ್ಯಕ್ಷ ಇನ್‌ ಅಮೆರಿಕ’ ಚಿತ್ರಕ್ಕೆ ಜನಬಲ ಸಿಕ್ಕಿದೆ. ಹಾಗಾಗಿ, ಚಿತ್ರತಂಡ ಖುಷಿಯ ಮೂಡ್‌ನ‌ಲ್ಲಿದೆ. ಸಿನಿಮಾಗೆ ಭರಪೂರ ಬೆಂಬಲ ಸಿಕ್ಕಿದೆ ಅಂತ ಹೇಳಿಕೊಳ್ಳಲೆಂದೇ ಅವರು ಪತ್ರಕರ್ತರ ಮುಂದೆ ಬಂದಿದ್ದರು. ಮೊದಲು ಖುಷಿ ಹಂಚಿಕೊಂಡಿದ್ದು, ನಟ ಶರಣ್‌. “ನಿಮ್ಮಿಂದ ನಾವು ಇಲ್ಲಿಯವರೆಗೆ ಬಂದಿದ್ದೇವೆ. ಜನರ ಬೆಂಬಲ ಈ ಅಧ್ಯಕ್ಷನಿಗೆ ಸಿಕ್ಕಿದೆ.

ಹಾಗಾಗಿ ಎಲ್ಲರ ಮೊಗದಲ್ಲೂ ಮಂದಹಾಸ ಮೂಡಿದೆ. ನಿರ್ಮಾಣ ಸಂಸ್ಥೆಗೆ ಇದು ಮೊದಲ ಸಿನಿಮಾ. ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಒಳ್ಳೆಯ ಗೆಲುವು ಸಿಕ್ಕಿದೆ’ ಎಂದು ಖುಷಿಗೊಂಡರು ಶರಣ್‌. ರಾಗಿಣಿ ಕೂಡ ಅಂದು ಸಂತಸದಲ್ಲಿದ್ದರು. ಅದಕ್ಕೆ ಕಾರಣ, ಅಧ್ಯಕ್ಷನಿಗೆ ಸಿಕ್ಕ ಗೆಲುವು. “ಎಲ್ಲೇ ಹೋದರು ಒಳ್ಳೆಯ ಮೆಚ್ಚುಗೆ ಸಿಗುತ್ತಿದೆ. ಸಿನಿಮಾ ಕಾಮಿಡಿಯಾಗಿರುವುದರಿಂದ ಜನರು ಇಷ್ಟಪಟ್ಟಿದ್ದಾರೆ.

ಆದಷ್ಟು ಬೇಗ ಈ ನಿರ್ಮಾಣ ಸಂಸ್ಥೆ ಇನ್ನೊಂದು ಚಿತ್ರ ಮಾಡಲಿ’ ಎಂಬುದು ರಾಗಿಣಿ ಮಾತು. ನಿರ್ದೇಶಕ ಯೋಗಾನಂದ್‌ ಮುದ್ದಾನ್‌ ಅವರ ಖುಷಿಗಂತೂ ಪಾರವೇ ಇರಲಿಲ್ಲ. “ಇತ್ತೀಚೆಗೆ ಸಕ್ಸಸ್‌ ಪಾರ್ಟಿ ಅನ್ನೋದು ಮರೀಚಿಕೆಯಾಗಿತ್ತು. ಇಂತಹ ಸಂದರ್ಭದಲ್ಲೂ ಅಧ್ಯಕ್ಷನ ಕಾಮಿಡಿಗೆ ಜನರು ಫಿದಾ ಆಗಿದ್ದಾರೆ ಎಂದರು ನಿರ್ದೇಶಕ ಯೋಗಾನಂದ್‌. ಇನ್ನು, ಅಂದು ಶಿವರಾಜ್‌ ಕೆ.ಆರ್‌ಪೇಟೆ ಹಾಗು ಸುಂದರ್‌ ಅವರು ಸಹ, ಇಂತಹ ಒಳ್ಳೆಯ ಸಂಸ್ಥೆಯಲ್ಲಿ ನಾವು ಕೆಲಸ ಮಾಡಿದ್ದು ಖುಷಿಕೊಟ್ಟಿದೆ.

ಅದರಲ್ಲೂ ಚಿತ್ರ ಗೆಲುವು ಕಂಡಿರುವುದು ಸಂತಸ ಹೆಚ್ಚಿಸಿದೆ ಎಂದರು ಅವರು. ಸದ್ಯಕ್ಕೆ ಚಿತ್ರ ವಿದೇಶದಲ್ಲೂ ಪ್ರದರ್ಶನ ಕಾಣುತ್ತಿದೆ. ಕಾರ್ಯಕಾರಿ ನಿರ್ಮಾಪಕಿ ಜಯ ಅವರು ಕನ್ನಡಿಗರು ಹೆಚ್ಚು ಇರುವ ಅಮೆರಿಕ ನಗರದಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಸಿಂಗಾಪುರ ಇತರೆಡೆಯೂ ಚಿತ್ರವಿದೆ ಎಂದರು. ಇದೇ ವೇಳೆ, ಚಿತ್ರತಂಡ ತಂತ್ರಜ್ಞರಿಗೆ ನೆನಪಿನ ಕಾಣಿಕೆ ವಿತರಿಸಿ, ಸಂಭ್ರಮಿಸಿತು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.