ಫ್ಯಾಂಟಮ್ ಈಗ “ವಿಕ್ರಾಂತ್ ರೋಣ”: ಬುರ್ಜ್ ಖಲೀಫಾದಲ್ಲಿ ರಾರಾಜಿಸಲಿದೆ ಕಿಚ್ಚನ ಕಟೌಟ್


Team Udayavani, Jan 21, 2021, 5:30 PM IST

Phantom is now VikrantRona.

ಬೆಂಗಳೂರು: ಕನ್ನಡದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನಲ್ಲಿ ಮೂಡಿಬರುತ್ತಿರುವ ‘ಫ್ಯಾಂಟಮ್’ ಸಿನಿಮಾದ ಶೀರ್ಷಿಕೆಯನ್ನು ಚಿತ್ರತಂಡ ‘ವಿಕ್ರಾಂತ್ ರೋಣ’ ಎಂದು  ಬದಲಾಯಿಸಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ  ನಿರ್ದೇಶಕ ಅನೂಪ್ ಭಂಡಾರಿ ‘ಫ್ಯಾಂಟಮ್’ ಸಿನಿಮಾ ಹೊಸ ಶೀರ್ಷಿಕೆಯೊಂದಿಗೆ ತೆರೆಮೇಲೆ ಬರಲಿದ್ದು, ಮುಂಬರುವ ಜನವರಿ 31 ರಂದು ಪ್ರಪಂಚದ ಅತೀ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ದ ಮೇಲೆ ಚಿತ್ರದ ಹೊಸ ಶೀರ್ಷಿಕೆಯ ಲೋಗೋ ವನ್ನು ಬಿಡುಗಡೆಗೊಳಿಸಲಾಗುವುದು ಎಂದಿದ್ದಾರೆ.

ಸಿನಿಮಾದ ಶೀರ್ಷಿಕೆ ಬದಲಾಗುವ ಕುರಿತಾಗಿ ಈ ಹಿಂದೆಯೇ ಹಲವಾರು ಗಾಳಿ ಸುದ್ದಿಗಳು ಹರಿದಾಡಿದ್ದು, ಇದಕ್ಕೆ ಪೂರಕವಾಗುವಂತೆ ನಿರ್ದೇಶಕ ಅನೂಪ್ ಕೂಡಾ ಟ್ಟೀಟ್ ಸಂದೇಶ ಕಳುಹಿಸುವ ಮೂಲಕ ಜನವರಿ 21 ರಂದು ಚಿತ್ರಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ ಡೇಟ್ ನೀಡಲಿದ್ದೇವೆ ಎಂದಿದ್ದರು. ಆ ಬಿಗ್ ಅಪ್ ಡೇಟ್ ಶೀರ್ಷಿಕೆ ಬದಲಾವಣೆಯೇ ಇರಬಹುದಾ ಅಥವಾ ಬೇರೆ ಏನಾದರೂ ಇರಬಹುದಾ ಎಂಬ ಹಲವು  ಪ್ರಶ್ನೆಗಳು ಸಿನಿ ಪ್ರಿಯರಲ್ಲಿ ಮೂಡಿದ್ದು, ಇದೀಗ ಆ ಎಲ್ಲಾ ಪ್ರಶ್ನೆಗಳಿಗೆ ಚಿತ್ರತಂಡ ತೆರೆ ಎಳೆದಿದೆ.

ಇದನ್ನೂ ಓದಿ:‘ಪರಾಕ್ರಂ ದಿವಸ್’ ಆಚರಣೆಗೆ ಮೋದಿ ಕೋಲ್ಕತ್ತಾಗೆ ಭೇಟಿ ಖಚಿತ : ಪಿಎಮ್ಒ

ಈ ಕುರಿತಾಗಿ ನಟ ಸುದೀಪ್ ಕೂಡಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ್ದು, ಚಿತ್ರದ ಪ್ರಮುಖ ಪ್ರಾತ್ರವಾಗಿರುವ ವಿಕ್ರಾಂತ್ ರೋಣ ಎಂಬ ಹೆಸರನ್ನೆ ಚಿತ್ರದ ಶೀರ್ಷಿಕೆಯನ್ನಾಗಿಸುವ ಕುರಿತು ಸುಳಿವು ನೀಡಿದ್ದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.