ಬಜಾರ್‌ನಲ್ಲಿ ಪಾರಿವಾಳ ಕಲರವ


Team Udayavani, Jan 30, 2019, 5:56 AM IST

bazar.jpg

ಯಾವುದೇ ಸಿನಿಮಾದಲ್ಲಿ ಪಕ್ಷಿ, ಪ್ರಾಣಿಗಳನ್ನು ಸೆರೆಹಿಡಿಯಬೇಕಾದರೆ ತುಸು ಕಷ್ಟದ ಕೆಲಸ. ಅದರಲ್ಲೂ ಸಾಕಷ್ಟು ತಾಳ್ಮೆ ಇರಲೇಬೇಕು. ಪಕ್ಷಿಗಳ ದೃಶ್ಯ ಸೆರೆಹಿಡಿಯುವುದು ಮತ್ತೂಂದು ಸಾಹಸವೇ ಸರಿ. ಅಂಥದ್ದೊಂದು ಸಾಹಸವನ್ನು ನಿರ್ದೇಶಕ ಸುನಿ “ಬಜಾರ್‌’ನಲ್ಲಿ ಮಾಡಿದ್ದಾರೆ. ಹೌದು, “ಬಜಾರ್‌’ ಚಿತ್ರದಲ್ಲಿ ಪಾರಿವಾಳ ಹೈಲೈಟ್‌. ಇಲ್ಲಿ ಪಾರಿವಾಳಗಳನ್ನು ಇಟ್ಟುಕೊಂಡೇ ಸುನಿ, ಹೊಸದೊಂದು ಲವ್‌ಸ್ಟೋರಿ ಹೇಳಹೊರಟಿದ್ದಾರೆ.

ಈ ಚಿತ್ರದ ವಿಶೇಷವೆಂದರೆ, ಪಾರಿವಾಳ ರೇಸ್‌. ಹೌದು, ಅದು ಚಿತ್ರದ ಪ್ರಮುಖ ಭಾಗ ಎಂಬುದು ನಿರ್ದೇಶಕರ ಮಾತು. ಇಷ್ಟಕ್ಕೂ ಸಿನಿಮಾದಲ್ಲಿ ಪಾರಿವಾಳವನ್ನು ಹೆಚ್ಚು ಕಾಲ ಗ್ರಾಫಿಕ್ಸ್‌ ತೋರಿಸಲು ಸಾಧ್ಯವಿಲ್ಲ. ಕಥೆಗೆ ಪೂರಕವಾಗಿ, ನೈಜವಾಗಿದ್ದರೆ ಅದರ ಎಫೆಕ್ಟ್ ಹೊಸ ರೀತಿಯಲ್ಲಿರುತ್ತೆ ಎಂಬ ಕಾರಣಕ್ಕೆ, ಸುನಿ ಪಾರಿವಾಳಗಳ ಅಡ್ಡದಲ್ಲೇ ಚಿತ್ರೀಕರಣ ಮಾಡಿದ್ದಾರೆ. ಬೆಂಗಳೂರಿನ ಪ್ರಕಾಶನಗರದಲ್ಲಿ ಪಾರಿವಾಳ ಅಡ್ಡವಿದೆ.

ಅಲ್ಲೇ “ಬಜಾರ್‌’ ಚಿತ್ರದ ಪ್ರಮುಖ ಭಾಗವನ್ನು ಚಿತ್ರೀಕರಿಸಿದ್ದಾರೆ. ಪಾರಿವಾಳಗಳನ್ನೆಲ್ಲಾ ಹಿಡಿದು ಕೂರಿಸಿ, ಚಿತ್ರೀಕರಿಸುವುದು ಸುಲಭವಂತೂ ಅಲ್ಲ, ಯಾಕೆಂದರೆ, ಪಾರಿವಾಳ ಸುಮ್ಮನೆ ಕೂತಲ್ಲಿ ಕೂರಲ್ಲ. ಸೂಕ್ಷ್ಮ ಸ್ವಭಾವ ಇರುವಂಥವು. ಅವುಗಳಿಗೆ ಮೂಡ್‌ ಬಂದಾಗ ಮಾತ್ರ ಹಾರಾಡುತ್ತವೆ. ಹಾಗೆ, ಹಾರು ಸಮಯದಲ್ಲಿ ಮಾತ್ರ ರೇಸಿನ ಚಿತ್ರೀಕರಣ ಮಾಡಿದ್ದಾರೆ ಸುನಿ. ಅಂದಹಾಗೆ, ಆ ಸನ್ನಿವೇಶಕ್ಕಾಗಿಯೇ ಅವರು ಗಂಟೆಗಟ್ಟಲೆ ಕ್ಯಾಮೆರಾ ಇಟ್ಟು ಕಾದಿದ್ದಾರಂತೆ. ಅದೇನೆ ಇರಲಿ, ಸುನಿ, ಈ ಚಿತ್ರದಲ್ಲಿ ಪಾರಿವಾಳ ರೇಸ್‌ ದೃಶ್ಯವನ್ನು ತುಂಬಾ ಸೊಗಸಾಗಿ ಕಟ್ಟಿಕೊಟ್ಟಿರುವ ಖುಷಿಯಲ್ಲಿದ್ದಾರೆ.

ಈ ವಾರ ರಾಜ್ಯಾದ್ಯಂತ ಚಿತ್ರ ತೆರೆಗೆ ಬರುತ್ತಿದೆ. ಧನ್ವೀರ್‌ ಚಿತ್ರದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇದು ಇವರ ಮೊದಲ ಸಿನಿಮಾ.  ಈಗಾಗಲೇ ಟ್ರೇಲರ್‌ ಜೋರು ಸುದ್ದಿ ಮಾಡಿದ್ದು, ಸಿನಿಮಾ ನೋಡುವ ಕುತೂಹಲ ಕೆರಳಿಸಿದೆ. ಚಿತ್ರದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಉಳಿದಂತೆ ಚಿತ್ರದಲ್ಲಿ ಲೋಹಿತಾಶ್ವ ಪ್ರಮುಖ ಪಾತ್ರ ಮಾಡಿದ್ದಾರೆ. ತಿಮ್ಮೇಗೌಡ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.