“ಪುರುಸೊತ್‌ರಾಮ’ನಿಗೆ ವೆಬ್‌ಸೈಟ್‌ನಲ್ಲಿ ಪೈರಸಿ ಕಾಟ


Team Udayavani, Dec 15, 2020, 1:08 PM IST

“ಪುರುಸೊತ್‌ರಾಮ’ನಿಗೆ ವೆಬ್‌ಸೈಟ್‌ನಲ್ಲಿ ಪೈರಸಿ ಕಾಟ

ಕಳೆದವಾರವಷ್ಟೇ”ಪುರುಸೊತ್‌ರಾಮ’ ಚಿತ್ರ ತೆರೆಕಂಡಿದ್ದು ನಿಮಗೆ ಗೊತ್ತಿರಬಹುದು. ಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತ, ಉತ್ತಮ ಪ್ರದರ್ಶನ ಕಾಣುತ್ತಿದೆ.

ಚಿತ್ರದ ಗಳಿಕೆಯಲ್ಲೂ ನಿಧಾನವಾಗಿ ಏರಿಕೆಯಾಗುತ್ತಿದೆ. ಇದರ ನಡುವೆಯೇ”ಪುರುಸೋತ್‌ರಾಮ’ನಿಗೆ ಪೈರಸಿ ಕಾಟ ಎದುರಾಗಿದೆ. ಚಿತ್ರ ತೆರೆಕಂಡು ಎರಡು – ಮೂರು ದಿನಗಳು ಕಳೆಯುವಷ್ಟರಲ್ಲಿ ಚಿತ್ರದ ಪೈರಸಿ ಕಾಪಿ ಕೆಲ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದೆ. ಇದು ಚಿತ್ರತಂಡದ ಆತಂಕಕ್ಕೆಕಾರಣವಾಗಿದೆ. ಸದ್ಯಕ್ಕೆ ಪೈರಸಿ ಕಾಪಿ ಹರಿದಾಡುತ್ತಿರುವ ವೆಬ್‌ ಸೈಟ್‌ ಪತ್ತೆ ಹಚ್ಚಿರುವ ಚಿತ್ರತಂಡ ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಪೊಲೀಸರಿಗೆ ದೂರು ನೀಡಿದೆ.

ಇದನ್ನೂ ಓದಿ : ‘ದಿ ಬ್ರಿಡ್ಜ್ ಮ್ಯಾನ್ ‘ ಗಿರೀಶ್‌ ಭಾರದ್ವಾಜ್‌ ಬಯೋಪಿಕ್‌ : ಜೀವನಗಾಥೆಗೆ ಸಿನಿಮಾ ಸ್ಪರ್ಶ

ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಉಪ್ಪಿ ದಂಪತಿ :

ನಟ ಕಂ ನಿರ್ದೇಶಕ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ಪ್ರಿಯಾಂಕ ಉಪೇಂದ್ರ ದಂಪತಿಗೆ ಸೋಮವಾರ18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ.

ಸ್ಯಾಂಡಲ್‌ವುಡ್‌ನ‌ಲ್ಲಿ ತಾರಾ ಜೋಡಿಯಾಗಿ ಗುರುತಿಸಿಕೊಂಡಿರುವ ಉಪೇಂದ್ರ ಮತ್ತು ಪ್ರಿಯಾಂಕ ಉಪೇಂದ್ರ ದಂಪತಿಯ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಚಿತ್ರರಂಗದ ಅನೇಕ ಗಣ್ಯರು, ಸಿನಿಪ್ರಿಯರು, ಅಭಿಮಾನಿಗಳು ಸೋಶಿಯಲ್‌ ಮೀಡಿಯಾಗಳ ಮೂಲಕ ಶುಭ ಹಾರೈಸಿದ್ದಾರೆ.

ಉಪ್ಪಿ-ಪ್ರಿಯಾಂಕ ದಂಪತಿಗೆ ಆಯುಶ್‌ ಮತ್ತು ಐಶ್ವರ್ಯಾ ಎಂಬ ಇಬ್ಬರು ಮಕ್ಕಳಿದ್ದಾರೆ. ಮಗಳು ಐಶ್ವರ್ಯಾ ಕಳೆದ ವರ್ಷ ತೆರೆಕಂಡ “ದೇವಕಿ’ ಚಿತ್ರದ ಮೂಲಕ ಬಾಲನಟಿಯಾಗಿ ಬೆಳ್ಳಿತೆರೆಗೆ ಪರಿಚಯವಾಗಿದ್ದಾರೆ.

ಉಪೇಂದ್ರ-ಪ್ರಿಯಾಂಕಾ ದಂಪತಿಗೆ 17ನೇ ವರ್ಷ ವಿವಾಹ ವಾರ್ಷಿಕೋತ್ಸವ | Upendra - Priyanka Celebrate 17th Wedding Anniversary - Kannada Filmibeat

ಅಭಿಮಾನಿಯಿಂದ ಸಲಗ ಶಾಸನ :

ಇದೇ ಮೊದಲ ಬಾರಿಗೆ ಸಿನಿಮಾವೊಂದಕ್ಕೆ ಶಾಸನ ರಚನೆ ಮಾಡಲಾಗಿದೆ. ಪುರಾತನ ಶಿಲಾ ಶಾಸನದ ಮಾದರಿಯಲ್ಲಿ ಸಲಗ ಶಾಸನ ರಚನೆ ಮಾಡಲಾಗಿದ್ದು, ನಟ ವಿಜಯ್‌ ಅಭಿಮಾನಿಯೊಬ್ಬ ಸ್ತಬ್ಧ ಚಿತ್ರವನ್ನು ಶಾಸನ ಮಾದರಿಯಲ್ಲಿ ವಿನ್ಯಾಸ ಗೊಳಿಸಿದ್ದಾರೆ. ಅಭಿಮಾನಿಯ ಸಿನಿಮಾ ಪ್ರೀತಿಯನ್ನು ಚಿತ್ರತಂಡ ಮೆಚ್ಚಿದೆ. ದುನಿಯಾ ವಿಜಯ್‌ ನಿರ್ದೇಶಿಸಿ ನಟಿಸಿರೋ”ಸಲಗ’ ಚಿತ್ರದಲ್ಲಿ ಡಾಲಿ ಧನಂಜಯ, ಸಂಜನಾ ಆನಂದ್‌ ಪ್ರಮುಖಪಾತ್ರಗಳಲ್ಲಿಕಾಣಿಸಿಕೊಂಡಿದ್ದಾರೆ.ಟೀಸರ್‌ ಮತ್ತು ಹಾಡುಗಳಿಂದ ಗಮನ ಸೆಳೆದಿರೋ “ಸಲಗ’ ಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟಿಸಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.