ನಾನು ಕೇವಲ ನಟಿಯಲ್ಲ, ಉದ್ಯಮಿಯೂ ಆಗಿದ್ದೇನೆ:  ಪೂಜಾ ಗಾಂಧಿ


Team Udayavani, Mar 1, 2021, 8:44 AM IST

pooja gandhi

ಕನ್ನಡ ಚಿತ್ರರಂಗದಲ್ಲಿ “ಮುಂಗಾರು ಮಳೆ’ ಚಿತ್ರದ ಮೂಲಕ ಸಿನಿಪ್ರಿಯ ಮನಗೆದ್ದಿದ್ದ ನಟಿ ಪೂಜಾ ಗಾಂಧಿ ಕಳೆದ ಎರಡು – ಮೂರು ವರ್ಷಗಳಿಂದ ಸಿನಿಮಾದಲ್ಲಿ ಎಲ್ಲೂ ಸುದ್ದಿಯಾಗಿರಲಿಲ್ಲ. “ದಂಡುಪಾಳ್ಯ-3′ ಸಿನಿಮಾದ ನಂತರ ಪೂಜಾ ಗಾಂಧಿ ಒಂದಷ್ಟು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಅಲ್ಲಲ್ಲಿ ಕೇಳಿ ಬಂದರೂ, ಪೂಜಾ ಅಭಿನಯದ ಯಾವುದೇ ಸಿನಿಮಾಗಳೂ ಸೆಟ್ಟೇರಿರಲಿಲ್ಲ. ಅಂದಹಾಗೆ, ಸಿನಿಮಾದಿಂದ ಒಂದಷ್ಟು ಗ್ಯಾಪ್‌ ತೆಗೆದುಕೊಂಡಿದ್ದ ಪೂಜಾ ಗಾಂಧಿ ಇಷ್ಟು ಸಮಯ ಏನು ಮಾಡುತ್ತಿದ್ದರು ಅಂದ್ರೆ, ಅವರಿಂದ ಬರುವ ಉತ್ತರ “ಬಿಝಿನೆಸ್‌’

ಹೌದು, ಪೂಜಾಗಾಂಧಿ ಕಳೆದ ಮೂರು ವರ್ಷಗಳಿಂದ ಸಿನಿಮಾದ ಜೊತೆ ಜೊತೆಗೇ ಬಿಝಿನೆಸ್‌ನಲ್ಲೂ ತಮ್ಮನ್ನು ತೊಡಗಿಸಿಕೊಂಡಿ ದ್ದಾರಂತೆ. ಈಗ ಪೂಜಾಗಾಂಧಿ ಕೇವಲ ನಟಿ ಮಾತ್ರವಲ್ಲ, ಬದಲಾಗಿ ತನ್ನನ್ನು ಉದ್ಯಮಿ ಎಂದೂ ಗುರುತಿಸಿ ಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಪೂಜಾ ಗಾಂಧಿ, “ಸುಮಾರು ಮೂರು ವರ್ಷದಿಂದ, ನಾನು ಸಿನಿಮಾದ ಜೊತೆ ಹಲವು ಹೊಸ ಕ್ಷೇತ್ರಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ.

ಅದರಲ್ಲಿ ಬಿಝಿನೆಸ್‌ ಕೂಡ ಒಂದು. ಈಗ ನಾನು ಕೇವಲ ನಟಿಯಲ್ಲ ಜೊತೆಗೆ ಉದ್ಯಮಿಯೂ ಆಗಿದ್ದೇನೆ. ಎರಡು ವರ್ಷಗಳ ಹಿಂದೆ ಮೆಡಿಕಲ್‌ ಸಪ್ಲೆç ಚೈನ್‌ ಎನ್ನುವ ಹೊಸ ಉದ್ಯಮವೊಂದನ್ನು ಪ್ರಾರಂಭಿಸಿದ್ದೇನೆ. ಔಷಧಗಳ ಸರಬರಾಜು, ವೈದ್ಯಕೀಯ ಪರಿಕರಗಳ ಸರಬರಾಜು ಮಾಡುವ ಉದ್ಯಮ ಇದಾಗಿದೆ. ನಾನೇ ಖುದ್ದಾಗಿ ಈ ಉದ್ಯಮವನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಸಿನಿಮಾದ ಜೊತೆಗೆ ಇಂಥದ್ದೊಂದು ಕಾರ್ಪೊರೆಟ್‌ ಲೈಫ್ ಅನ್ನು ಸಹ ಬಹಳ ಎಂಜಾಯ್‌ ಮಾಡುತ್ತಿದ್ದೇನೆ, ಇದು ಬಹಳ ಭಿನ್ನವಾದ ಕ್ಷೇತ್ರ ಇಲ್ಲೂ ಸಾಕಷ್ಟು ಕಲಿಯುತ್ತಿದ್ದೇನೆ’ ಎನ್ನುತ್ತಾರೆ.

ಇದನ್ನೂ ಓದಿ:ಭಾರತ- ಪಾಕ್‌ ಸ್ನೇಹಿತರನ್ನಾಗಿ ನೋಡುವುದೇ ನನ್ನ ಕನಸು: ಮಲಾಲಾ

ಇದೇ ವೇಳೆ ತಮ್ಮ ಮದುವೆ ಬಗ್ಗೆಯೂ ಮಾತನಾಡಿರುವ ಪೂಜಾ ಗಾಂಧಿ, “ಸದ್ಯಕ್ಕೆ ನಾನೀಗ “ಹ್ಯಾಪಿಲಿ ಸಿಂಗಲ್’ ಮುಂದೆ ಏನಾಗುತ್ತದೆಯೋ ನೋಡಬೇಕು. ಹಾಗೇನಾದರು ಇದ್ದರೆ ಖಂಡಿತವಾಗಿಯೂ ಎಲ್ಲರಿಗೂ ಹೇಳುತ್ತೇನೆ. ಎಲ್ಲದಕ್ಕೂ ಸಮಯ ಕೂಡಿಬರಬೇಕು. ಸದ್ಯಕ್ಕಂತೂ ಮದುವೆಯ ಬಗ್ಗೆ ಯಾವುದೇ ಯೋಚನೆ ಇಲ್ಲ’ ಎಂದಿದ್ದಾರೆ.

ಅಂದಹಾಗೆ, ಶೀಘ್ರದಲ್ಲಿಯೇ ಮತ್ತೆ ಸ್ಯಾಂಡಲ್‌ವುಡ್‌ನ‌ಲ್ಲಿ ದರ್ಶನ ಕೊಡೋದಕ್ಕೆ ರೆಡಿಯಾ ಗಿರುವ ಪೂಜಾ ಗಾಂಧಿ, “ಸಂಹಾರಿಣಿ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಪೂಜಾ ಗಾಂಧಿ ಅಭಿನಯಿಸಿರುವ “ಸಂಹಾರಿಣಿ’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸದ್ಯ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿರುವ ಚಿತ್ರತಂಡ, ಇದೇ ಏಪ್ರಿಲ್‌ನಲ್ಲಿ ಚಿತ್ರವನ್ನು ತೆರೆಗೆ ತರಲು ಪ್ಲಾನ್‌ ಮಾಡಿಕೊಂಡಿದೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.