ಕಾಣೆ ಸುದ್ದಿಗೆ ಪೂಜಾ ಗರಂ


Team Udayavani, Aug 21, 2017, 10:27 AM IST

pooja-gandhi.jpg

ನಟಿ ಪೂಜಾಗಾಂಧಿ ಕಾಣೆಯಾಗಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಪೂಜಾಗಾಂಧಿ ನಿಜಕ್ಕೂ ಕಾಣೆಯಾಗಿದ್ದರಾ? ಈ ಪ್ರಶ್ನೆಗೆ ಸ್ವತಃ ಪೂಜಾಗಾಂಧಿ ಅವರೇ ಉತ್ತರವಾಗಿದ್ದಾರೆ. ಅವರೇ ಹೇಳುವಂತೆ, “ನಾನು ಎಲ್ಲೂ ಹೋಗಿಲ್ಲ. ಪೂನಾಗೆ ಹೋಗಿದ್ದೆ. ಪೂನಾದಿಂದ ಸುಮಾರು ಹತ್ತು ಕಿಲೋಮೀಟರ್‌ ದೂರ ಇರುವಂತಹ ಆನಂದ ಪ್ರಿಯ ರೀಟ್ರೀಸ್‌ ಎಂಬ ಸ್ಥಳದಲ್ಲಿ ಯೋಗ ಶಿಕ್ಷಣಕ್ಕೆ ಹೋಗಿದ್ದೆ.

ಅಲ್ಲಿ ನಮ್ಮ ಗುರೂಜೀ ಪರಮಹಂಸ ಯೋಗಾನಂದ ಇದ್ದಾರೆ. ನಾನು ಆಗಾಗ ಅಲ್ಲಿಗೆ ಹೋಗುತ್ತಿರುತ್ತೇನೆ. ಇತ್ತೀಚೆಗೂ ನಾನು ಅಲ್ಲಿಗೆ ಹೋಗಿದ್ದೆ. ಆದರೆ, ಯಾರೋ, ನಾನು ಕಾಣೆಯಾಗಿದ್ದೇನೆ ಅಂತೆಲ್ಲಾ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅದನ್ನು ಕೇಳಿ ನನಗೆ ನಗು ಬಂತು. ಯಾಕೆಂದರೆ, ಕೇವಲ ಎರಡು ಮೂರು ಗಂಟೆ ನನ್ನ ಫೋನ್‌ ಕಾಲ್‌ ಸಿಗಲಿಲ್ಲ ಅಂದಾಕ್ಷಣ, ಹೀಗೆಲ್ಲ ಸುದ್ದಿ ಹರಡಿದರೆ ಹೇಗೆ? ನನ್ನ ಫೋನ್‌ ಅಲ್ಲಿ ನಾಟ್‌ ರೀಚಬಲ್‌ ಆಗಿತ್ತು.

ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಯಾರಿಗೂ ನಾನು ಮಾತನಾಡಲು ಸಿಕ್ಕಿಲ್ಲ. ಈಗ ಬೆಂಗಳೂರಿಗೆ ಬಂದಿದ್ದೇನೆ. ಒಂದೆರೆಡು ದಿನ ಫೋನ್‌ಗೆ ಸಿಗದೇ ಇದ್ದರೆ, ಹೀಗೆಲ್ಲ ಆಗುತ್ತೆ ಅಂತ ಗೊತ್ತಿರಲಿಲ್ಲ. ಒಂದು ವೇಳೆ ಕಾಣೆಯಾದವರನ್ನು ಪತ್ತೆ ಹಚ್ಚೋಕೆ ಪೊಲೀಸರು 24 ಗಂಟೆ ಸಮಯ ತೆಗೆದುಕೊಳ್ಳುತ್ತಾರೆ. ಆದರೆ, ಒಂದೆರೆಡು ಗಂಟೆ ಫೋನ್‌ ನಾಟ್‌ ರೀಚಬಲ್‌ ಆಗಿದ್ದಾಕ್ಷಣ, ಕಾಣೆಯಾಗಿದ್ದಾರೆ ಅನ್ನೋದು ಹೇಗೆ? ವಿನಾಕಾರಣ ಸುದ್ದಿ ಹಬ್ಬಿಸುವ ಮುನ್ನ, ಸ್ವಲ್ಪ ಯೋಚಿಸಬೇಕು’ ಎನ್ನುತ್ತಾರೆ ಪೂಜಾಗಾಂಧಿ.

ಪೂಜಾಗಾಂಧಿ ಅಭಿನಯಿಸುತ್ತಿರುವ “ಉತಾಹಿ’ ಶೇ. 50 ರಷ್ಟು ಚಿತ್ರೀಕರಣವಾಗಿದೆ. ಇಷ್ಟರಲ್ಲೇ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ. “ಉತಾಹಿ’ ಕನ್ನಡ, ತಮಿಳು, ತೆಲುಗು, ಮಲಯಾಳಿ, ಮರಾಠಿ ಭಾಷೆಯಲ್ಲಿ ತಯಾರಾಗುತ್ತಿದೆ. ಉಳಿದಂತೆ, ಶ್ರೀನಿವಾಸ್‌ರಾಜ್‌ ನಿರ್ದೇಶನದ “3′ ಸಿನಿಮಾ ಕೂಡ ರೆಡಿಯಾಗುತ್ತಿದೆ. ಅತ್ತ, ಪೂಜಾಗಾಂಧಿ ಅವರ ಬ್ಯಾನರ್‌ನಲ್ಲಿ ನಿರ್ಮಾಣಗೊಳ್ಳಲಿರುವ “ಬ್ಲ್ಯಾಕ್‌ ವರ್ಸಸ್‌ ವೈಟ್‌’ ಚಿತ್ರಕ್ಕೂ ತಯಾರಿ ನಡೆಯುತ್ತಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.