ಪಾತ್ರ ಪರಿಚಯಕ್ಕೆ ಒಂದು ಪೋಸ್ಟರ್‌

ಯೆಲ್ಲೋಗ್ಯಾಂಗ್ಸ್‌ಗೆ ಧನಂಜಯ್‌ ಸಾಥ್‌

Team Udayavani, Nov 24, 2020, 1:06 PM IST

Untitled-1

ಕ್ರೈಂ ಥ್ರಿಲ್ಲರ್‌ಕಥಾ ಶೈಲಿಯ “ಯೆಲ್ಲೋ ಗ್ಯಾಂಗ್ಸ್‌’ ಚಿತ್ರದ ಹೊಸ ಪೋಸ್ಟರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಚಿತ್ರದ ಪಾತ್ರಗಳನ್ನು ಪರಿಚಯಿಸುವ ಮೊದಲ ಪೋಸ್ಟರ್‌ ಅನ್ನು ನಟ ಧನಂಜಯ್‌ ಬಿಡುಗಡೆ ಮಾಡಿ ಶುಭ ಕೋರಿದರು.

ಈ ಚಿತ್ರ ವಿಭಿನ್ನ ಸ್ಟುಡಿಯೋಸ್‌,ಕೀ ಲೈಟ್ಸ್ ಮತ್ತು ವಾಟ್‌ ನೆಕ್ಸ್ಟ್ ಮೂವೀಸ್‌ ಸಂಸ್ಥೆಗಳಸಹಯೋಗದಲ್ಲಿ ನಿರ್ಮಾಣವಾಗಿದ್ದು ಇದಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದೆ. ಎರಡು ಹಂತಗಳಲ್ಲಿ ಒಟ್ಟು25 ದಿನಗಳಕಾಲ ನಡೆದ ಚಿತ್ರೀಕರಣವು ಸಂಪೂರ್ಣವಾಗಿ ಬೆಂಗಳೂರಿನಲ್ಲಿ ನಡೆದಿದೆ. ಛಾಯಾಗ್ರಹಣವನ್ನು ಸುಜ್ಞಾನ್‌ ಅವರು ನಿರ್ವಹಿಸಿದ್ದಾರೆ. ಚಿತ್ರಕ್ಕೆ ರೋಹಿತ್‌ ಸೋವರ್‌ ಅವರ ಸಂಗೀತ, ಸುರೇಶ್‌ ಆರ್ಮುಗಂ ಅವರ ಸಂಕಲನವಿದೆ.  ಚಿತ್ರದ ಸಂಭಾಷಣೆಯನ್ನು ರವೀಂದ್ರ ಪರಮೇಶ್ವರಪ್ಪ ಹಾಗೂ ಪ್ರವೀಣ್‌ ಕುಮಾರ್‌ ಜಿ ಅವರುಗಳು ಬರೆಸಿದ್ದಾರೆ.

ಮನೋಜ್‌ ಪಿ, ಜಿ.ಎಂ. ಆರ್‌ಕುಮಾರ್‌, ಡಿ.ಎಸ್‌ ಪ್ರವೀಣ್‌ ಹಾಗೂ ಜೆ.ಎನ್‌.ವಿ, ಶಿವಮೊಗ್ಗ ಶಾಲೆಯ ಮಾಜಿ ವಿದ್ಯಾರ್ಥಿಗಳು ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಷಣ್ಮುಖ ಹಿರೇಮಧುರೆ ಮತ್ತು ಸುಪ್ರೀತ್‌ ಅವರು ಚಿತ್ರದಕಲಾ ನಿರ್ದೇಶಕರು. ಚಿತ್ರಕ್ಕೆ ಚೇತನ್‌ ಡಿಸೋಜಾ ಅವರ ಸಾಹಸ ಸಂಯೋಜನೆ ಮತ್ತು ದಿಲೀಪ್‌ ಶಿವಾನಂದ ಅವರ ವಸ್ತ್ರವಿನ್ಯಾಸವಿದೆ.

ತಾರಾಗಣದಲ್ಲಿ ಬಲರಾಜ್ವಾಡಿ, ನಾಟ್ಯ ರಂಗ, ದೇವ್‌ ದೇವಯ್ಯ, ಅರ್ಚನಾ ಕೊಟ್ಟಿಗೆ, ಸತ್ಯ ಉಮ್ಮತ್ತಾಲ್, ಪ್ರದೀಪ್‌ ಪೂಜಾರಿ, ವಿನೀತ್‌ಕಟ್ಟಿ, ಮಲ್ಲಿಕಾರ್ಜುನ ದೇವರಮನೆ, ನಂದಗೋಪಾಲ್, ರವಿ ಗಜ ಜಿಗಣಿ, ನೀನಾಸಂ ದಯಾನಂದ್‌, ಸತ್ಯ ಬಿ.ಜಿ, ವಿಠ್ಠಲ್‌ ಪರೀಟ, ಅರುಣ್‌ಕುಮಾರ್‌, ಶ್ರೀಹರ್ಷ, ಸಂಚಾರಿ ಮಧು, ಪ್ರವೀಣ್‌ ಕೆ.ಬಿ, ಪವನ್‌ಕುಮಾರ್‌ಕೆ ಮತ್ತು ಮುಂತಾದವರಿದ್ದಾರೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.