ರಕ್ತಸಿಕ್ತ ‘ಕೆಜಿಎಫ್’ ಸಾಮ್ರಾಜ್ಯದ ಹೊಸ ಅಧ್ಯಾಯ


Team Udayavani, Mar 28, 2022, 9:27 AM IST

ರಕ್ತಸಿಕ್ತ ‘ಕೆಜಿಎಫ್’ ಸಾಮ್ರಾಜ್ಯದ ಹೊಸ ಅಧ್ಯಾಯ

“ಕೆಜಿಎಫ್ ನಲ್ಲಿ ಗರುಡನ ಸಾಯಿಸಿದ ಮೇಲೆ ಮುಂದೇನಾಯ್ತು…? ನೀವು ಓದ್ತೀರಾ..?’ ಹೀಗೆ ಹೇಳುತ್ತಿದ್ದಂತೆ, “ಕೆಜಿಎಫ್’ನ ರಕ್ತಸಿಕ್ತ ಅಧ್ಯಾಯದ ತುಣುಕುಗಳು, ಪಾತ್ರಗಳು ಶರವೇಗದಲ್ಲಿ ಕಣ್ಮುಂದೆ ಸುಳಿದು ಮರೆಯಾಗುತ್ತವೆ. ಅದರ ಬೆನ್ನಲ್ಲೇ “ರಕ್ತದಿಂದ ಬರೆದಿರೋ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಅಂದ್ರೆ, ಮತ್ತೆ ರಕ್ತನೇ ಕೇಳುತ್ತೆ..’ ಎಂಬ ಸಂಭಾಷಣೆಗಳು. ಅದರ ಹಿಂದೆ “ಅಧೀರ’ನಾಗಿ ಸಂಜಯ್‌ ದತ್‌ ರಗಡ್‌ ಎಂಟ್ರಿ. “ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣ ಹದ್ದುಗಳನ್ನು ಕೇಳು…’ ಎಂಬ ಬ್ಯಾಕ್‌ ಟು ಬ್ಯಾಕ್‌ ಖಡಕ್‌ ಮಾಸ್‌ ಡೈಲಾಗ್ಸ್‌, ಅದಕ್ಕೆ ಇಂಬು ನೀಡುವಂಥ ಬ್ಯಾಗ್ರೌಂಡ್‌ ಸ್ಕೋರ್‌. ಒಂದೇ ಮಾತಿನಲ್ಲಿ ಹೇಳುವುದಾದರೆ, ನಾಲ್ಕುವರೆ ವರ್ಷಗಳಿಂದ ಕಾತುರದಿಂದ ಕಾದು ಕುಳಿತಿದ್ದ ಸಿನಿಪ್ರಿಯರ ಅದರಲ್ಲೂ ಯಶ್‌ ಅಭಿಮಾನಿಗಳ ನಿರೀಕ್ಷೆಯನ್ನ, ಎದೆಬಡಿತವನ್ನು ಮತ್ತಷ್ಟು ಹೆಚ್ಚಿಸಿದ ಝಲಕ್‌!

ಇದು ಭಾನುವಾರ ಸಂಜೆ ಬಿಡುಗಡೆಯಾಗಿರುವ ಬಹುನಿರೀಕ್ಷಿತ “ಕೆಜಿಎಫ್-2′ ಸಿನಿಮಾದ ಟ್ರೇಲರ್‌ನಲ್ಲಿ ಕಂಡುಬಂದ ಸಣ್ಣ ತುಣುಕುಗಳು. ಸುಮಾರು 2.56 ನಿಮಿಷದ “ಕೆಜಿಎಫ್-2′ ಟ್ರೇಲರ್‌ನಲ್ಲಿ ಸಿನಿಮಾದ ಕಥೆಯ ಸಣ್ಣ ಎಳೆ, ಬೃಹತ್‌ ಕಲಾವಿದರ ದಂಡು, ಶಾರ್ಪ್‌ ಡೈಲಾಗ್ಸ್‌, ತಾಂತ್ರಿಕ ಕಾರ್ಯಗಳು, ಅದ್ಧೂರಿ ಮೇಕಿಂಗ್‌ ಎಲ್ಲವನ್ನೂ ಅನಾವರಣ ಮಾಡಿದೆ ಚಿತ್ರತಂಡ.

ಇದನ್ನೂ ಓದಿ:ಗುಜರಾತ್‌ ಟೈಟಾನ್ಸ್‌- ಲಕ್ನೋ ಸೂಪರ್‌ ಜೈಂಟ್ಸ್‌: ನೂತನ ತಂಡಗಳ ರಂಗಪ್ರವೇಶ

“ಕೆಜಿಎಫ್’ ಮೊದಲ ಭಾಗವನ್ನೂ ಮೀರಿಸುವಂಥ ಅಂಶಗಳು ಎರಡನೇ ಭಾಗದಲ್ಲಿ ನಿರೀಕ್ಷಿಸಬಹುದು ಎಂಬ ಭಾವನೆ ಟ್ರೇಲರ್‌ ನೋಡಿದವರಿಂದ ವ್ಯಕ್ತವಾಗುವಂತಿದೆ. “ಕೆಜಿಎಫ್’ನಲ್ಲಿ ಗರುಡನನ್ನು ಹತ್ಯೆ ಮಾಡಿದ ನಂತರ ಆ ಸಾಮ್ರಾಜ್ಯ ರಾಕಿಯ ಕೈ ಸೇರಿದೆ. ನಟೋರಿಯಸ್‌ ಗ್ಯಾಂಗ್‌ ಸ್ಟರ್‌ ಹಾಗೂ ಉದ್ಯಮಿಯಾಗಿ ಬೆಳೆದಿರುವ ರಾಕಿ (ಯಶ್‌) ಪಾತ್ರನ್ನು “ಕೆಜಿಎಫ್-2′ ಟ್ರೇಲರ್‌ನಲ್ಲಿ ಹೈಲೈಟ್‌ ಮಾಡಲಾಗಿದೆ. ಒಂದೆಡೆ ರಾಕಿಗೆ ಎದುರಾಗಿ ಅಬ್ಬರಿಸಲು ಬರುವ ಅಧೀರ (ಸಂಜಯ್‌ ದತ್‌) ಮತ್ತೂಂದೆಡೆ ರಾಕಿಯನ್ನು ಹಣೆಯಲು ರಮಿಕಾ ಸೇನ್‌ (ರವೀನಾ ಟಂಡನ್‌) ಇವರಿಬ್ಬರ ನಡುವಿನ ಕಾಳಗ ಸಿನಿಮಾದಲ್ಲಿ ಹೇಗಿರಬಹುದು ಎಂಬ ಸಣ್ಣ ಸುಳಿವು ಟ್ರೇಲರ್‌ನಲ್ಲಿ ಸಿಕ್ಕಿದಂತಿದೆ.

ಒಟ್ಟಾರೆ “ಕೆಜಿಎಫ್-2′ ಟ್ರೇಲರ್‌ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್‌ ಮೀಡಿಯಾದಲ್ಲೂ ಜೋರಾಗಿ ಸದ್ದು ಮಾಡುತ್ತಿದ್ದು, ದಾಖಲೆಯ ವೀಕ್ಷಣೆ ಕಾಣುತ್ತಿದೆ. ಸದ್ಯ ಟ್ರೇಲರ್‌ ಬಿಡುಗಡೆಯಾಗಿ ಹಿಟ್‌ ಆಗಿದ್ದು, ಇನ್ನೇನಿದ್ದರೂ, ಸಿನಿ ಪ್ರಿಯರ ಚಿತ್ತ ಏ. 14ರಂದು “ಕೆಜಿಎಫ್-2′ ಬಿಡುಗಡೆಯಾಗುವುದರತ್ತ ನೆಟ್ಟಿದೆ.

ಟಾಪ್ ನ್ಯೂಸ್

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

1——dsad

Women’s Reservation Bill ಮೂಲಕ ‘ಶಕ್ತಿ’ಯನ್ನು ಪೂಜಿಸುವ ಭಾವನೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

Sandalwood; ‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.