ಆರ್‌.ಎಸ್‌.ಗೌಡ ಸ್ಟುಡಿಯೋದಲ್ಲಿ “ಪ್ರಭುತ್ವ’


Team Udayavani, Sep 28, 2018, 11:15 AM IST

prabhutva.jpg

ಮೇಘರಾಜ್‌ ಮೂವೀಸ್‌ ಬ್ಯಾನರ್‌ನಲ್ಲಿ ರವಿರಾಜ್‌.ಎಸ್‌.ಕುಮಾರ್‌ ಅವರು ನಿರ್ಮಿಸುತ್ತಿರುವ “ಪ್ರಭುತ್ವ” ಚಿತ್ರದ ಚಿತ್ರೀಕರಣ ಇತ್ತೀಚೆಗೆ ಆರ್‌.ಎಸ್‌.ಗೌಡ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಕೋರ್ಟ್‌ ಸೆಟ್‌ನಲ್ಲಿ ನಡೆದಿದೆ. ಶಶಿಕುಮಾರ್‌, ಪಾವನಾ, ಅಂಬಿಕಾ, ಅವಿನಾಶ್‌, ಆದಿಲೋಕೇಶ್‌, ಪೂಜಾ ಲೋಕೇಶ್‌, ಶ್ರೀಧರ್‌, ಚೇತನ್‌, ಅರವಿಂದ್‌, ನಂದೀಶ್‌ ಮುಂತಾದವರು ಈ ಭಾಗವಹಿಸಿದ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಮೇಘನಹಳ್ಳಿ ಶಿವಕುಮಾರ್‌ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.   

ಆರ್‌.ರಂಗಾನಾಥ್‌ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಎಮಿಲ್‌ ಸಂಗೀತ ನೀಡಿದ್ದಾರೆ. ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್‌ ಸಂಕಲನ ಮಾಡಿದ್ದಾರೆ. ಥ್ರಿಲ್ಲರ್‌ ಮಂಜು, ಡಿಫರೆಂಟ್‌ ಡ್ಯಾನಿ, ವಿನೋದ್‌, ಮಾಸ್‌ಮಾದ, ವಿಕ್ರಂ ಸಾಹಸ ನಿರ್ದೇಶನ ಮಾಡಿದ್ದಾರೆ. ಮೋಹನ್‌, ಕಲೈ, ಮುರಳಿ ನೃತ್ಯ ನಿರ್ದೇಶನ ಮಾಡಿದ್ದಾರೆ. ಮೋಹನ್‌ ಬಿ ಕೆರೆ ಕಲಾ ನಿರ್ದೇಶನವಿದೆ. ಕವಿರಾಜ್‌, ನಾಗೇಂದ್ರಪ್ರಸಾದ್‌, ಚೇತನ್‌ಕುಮಾರ್‌(ಭರ್ಜರಿ), ಅಲೆಮಾರಿ ಸಂತು ಗೀತೆಗಳನ್ನು ರಚಿಸಿದ್ದಾರೆ.

ವಿನಯ್‌ ಸಂಭಾಷಣೆ ಬರೆದಿದ್ದಾರೆ. ಈ ಚಿತ್ರದ ಒಂದು ವಿಶೇಷವೆಂದರೆ, ಇಡೀ ಚಿತ್ರದಲ್ಲಿ ಒಂದೇ ಒಂದು ಕಡೆಯೂ ಕ್ಯಾಮೆರಾ ಇಟ್ಟು ಸ್ಟಡಿ ಶಾಟ್‌ ತೆಗೆಯದಿರುವುದು. ಇಡೀ ಚಿತ್ರವು ಓಡುತ್ತಲೇ ಇರುತ್ತದಂತೆ.ಈ ಕುರಿತು ಮಾತನಾಡುವ ನಿರ್ದೇಶಕ ರಂಗನಾಥ್‌, “ಈ ತರಹದ ಪ್ರಯತ್ನ ಕನ್ನಡದಲ್ಲಿ ಆಗಿಲ್ಲ. ಬೇರೆ ಭಾಷೆಯಲ್ಲೆಲ್ಲೋ ಆಗಿದೆ ಅಂತ ಕೇಳಿದ್ದೀನಿ. ನಮ್ಮಲ್ಲಿ ಯಾಕೆ ಮಾಡಬಾರದು ಅಂತ ಈ ಪ್ರಯತ್ನ. ಇಡೀ ಚಿತ್ರದಲ್ಲಿ ಎಲ್ಲೂ ಕ್ಯಾಮೆರಾಗೆ ಟ್ರೈಪಾಡ್‌ ಹಾಕಿ ನಿಲ್ಲಿಸಿ, ಚಿತ್ರೀಕರಣ ಮಾಡಿಲ್ಲ. ಇಡೀ ಚಿತ್ರದಲ್ಲಿ ಕ್ಯಾಮೆರಾ ಮೂವ್‌ ಆಗುತ್ತಲೇ ಇರುತ್ತದೆ.

ಅದೇ ಕಾರಣಕ್ಕೆ ಜಿಮ್ಮಿ, ಸ್ಟಡಿಕ್ಯಾಮ್‌, ಹೆಲಿಕ್ಯಾಮ್‌ ಮುಂತಾದ ಕ್ಯಾಮೆರಾಗಳನ್ನು ತೆಗೆದುಕೊಂಡು ಶೂಟ್‌ ಮಾಡಿದ್ದಾಗಿ ಹೇಳುತ್ತಾರೆ.  ಚೇತನ್‌ ಚಂದ್ರ ನಾಯಕರಾಗಿ ನಟಿಸುರುವ ಈ ಚಿತ್ರದ ನಾಯಕಿ ಪಾವನಾ. ಚಿತ್ರದಲ್ಲಿ  ನಾಜರ್‌, ಶಶಿಕುಮಾರ್‌, ಅಂಬಿಕ, ಸಾಧುಕೋಕಿಲ, ಮುನಿ, ಪೆಟ್ರೋಲ್‌ ಪ್ರಸನ್ನ, ಶರತ್‌ ಲೋಹಿತಾಶ್ವ, ಆದಿಲೋಕೇಶ್‌, ಗಿರಿ, ಹರೀಶ್‌ ರೈ, ಪೂಜಾಲೋಕೇಶ್‌, ಅವಿನಾಶ್‌, ವೀಣಾಸುಂದರ್‌, ವಿಜಯ್‌ ಚೆಂಡೂರ್‌, ಅಮಿತಾ ಕುಲಾಳ್‌, ಅನಿತಾ ಭಟ್‌ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.