ಮೆಂಟಲ್‌ ವೆಂಕಟ್‌ಗೆ ಪ್ರಜ್ಜು ನಾಯಕಿ


Team Udayavani, Jun 4, 2018, 11:03 AM IST

prajju.jpg

ನಿರ್ದೇಶಕ ಕಮ್‌ ನಟ ಜನಾರ್ದನ್‌ “ನೀನಿಲ್ಲದ ಮಳೆ’ ಚಿತ್ರದ ನಂತರ ಸದ್ದಿಲ್ಲದೆಯೇ ಒಂದು ಸಿನಿಮಾದಲ್ಲಿ ನಟಿಸಿದ್ದಾಗಿದೆ. ಈಗ ಮತ್ತೂಂದು ಹೊಸ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಅಭಿನಯಿಸುತ್ತಿದ್ದಾರೆ. ಆ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಆದರೆ, ಕಥೆಗೆ ಪೂರಕವಾಗಿರುತ್ತೆ ಅಂತಂದುಕೊಂಡಿರುವ ಜನಾರ್ದನ್‌, ತಮ್ಮ ಹೊಸ ಚಿತ್ರಕ್ಕೆ “ಮೆಂಟಲ್‌ ವೆಂಕಟ್‌’ ಎಂಬ ಹೆಸರಿಡಬೇಕು ಎಂಬ ಯೋಚನೆ ಮಾಡಿದ್ದಾರೆ.

ಅಂದಹಾಗೆ, ಈ ಚಿತ್ರಕ್ಕೆ ಪ್ರಜ್ಜು ಪೂವಯ್ಯ ನಾಯಕಿಯಾಗಿ ನಟಿಸುತ್ತಿದ್ದಾರೆ. ಕಥೆ ಕೇಳಿರುವ ಪ್ರಜ್ಜು ಪೂವಯ್ಯ, ನಟಿಸಲು ಗ್ರೀನ್‌ಸಿಗ್ನಲ್‌ ಕೊಟ್ಟಿದ್ದು, ಉಳಿದಂತೆ ಇತರೆ ತಾರಾಬಳಗದ ಆಯ್ಕೆ ಮಾಡುಬೇಕಿದೆ. ಚಿತ್ರವನ್ನು ಜನಾರ್ದನ್‌ ಹಾಗೂ ಅವರ ಗೆಳೆಯರು ಸೇರಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ “ಮೆಂಟಲ್‌ ವೆಂಕಟ್‌’ ಎಂಬ ಶೀರ್ಷಿಕೆಯೇ ಬೇಕಾ? ಎಂಬ ಪ್ರಶ್ನೆಗೆ, ಕ್ಲೈಮ್ಯಾಕ್ಸ್‌ನಲ್ಲಿ ಹೀರೋ ಮೆಂಟಲ್‌ನಂತೆ ವರ್ತಿಸುತ್ತಾನೆ.

ಹಾಗಾಗಿ, ಚಿತ್ರಕ್ಕೆ ಇದೇ ಶೀರ್ಷಿಕೆ ಸೂಕ್ತ ಅಂದುಕೊಂಡಿದ್ದೇನೆ. ಶೀರ್ಷಿಕೆಗೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ ಹೇಗೆ? ಈ ಪ್ರಶ್ನೆಗೆ ಉತ್ತರಿಸುವ ಜನಾರ್ದನ್‌, ಅದರಲ್ಲೇನಿದೆ. ಈಗಾಗಲೇ ಆ ರೀತಿಯ ಶೀರ್ಷಿಕೆಗಳು ಬಂದಿಲ್ಲವೇ? “ಹುಚ್ಚ ವೆಂಕಟ್‌’, “ತಿಕ್ಲ ಹುಚ್ಚ ವೆಂಕಟ್‌’ ಸಿನಿಮಾಗಳೇ ಕಣ್ಣ ಮುಂದಿರುವಾಗ, “ಮೆಂಟಲ್‌ ವೆಂಕಟ್‌’ ಶೀರ್ಷಿಕೆ ಇಡುವುದರಲ್ಲಿ ತಪ್ಪೇನಿದೆ ಎನ್ನುತ್ತಾರೆ ಜನಾರ್ದನ್‌. 

ಇದೊಂದು ಲವ್‌ಸ್ಟೋರಿಯಾಗಿದ್ದರೂ, ಫ್ಯಾಮಿಲಿ ಡ್ರಾಮಾ ಇದೆ. ಸಾಕಷ್ಟು ಎಮೋಷನಲ್‌, ಸೆಂಟಿಮೆಂಟ್‌ ಕೂಡ ಇಲ್ಲಿದೆ. ಪಕ್ಕಾ ರಾ ಸಬ್ಜೆಕ್ಟ್ ಆಗಿರುವುದರಿಂದ ತಯಾರಿ ಜೋರಾಗಿ ನಡೆಯುತ್ತಿದೆ. ಈ ಬಾರಿ ಹೊಸ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದೇನೆ.

ಚಿತ್ರದಲ್ಲಿ ತಬಲನಾಣಿ, ಸಾಧುಕೋಕಿಲ ಸೇರಿದಂತೆ ಪ್ರಮುಖ ಪಾತ್ರವೊಂದಕ್ಕೆ ಹಿರಿಯ ಕಲಾವಿದರಾದ ಶ್ರೀನಿವಾಸಮೂರ್ತಿ ಅವರನ್ನೂ ಆಯ್ಕೆ ಮಾಡಿಕೊಳ್ಳುವ ಯೋಚನೆ ಇದೆ. ಚಿತ್ರಕ್ಕೆ ಪ್ರದೀಪ್‌ ವರ್ಮ ಸಂಗೀತ ನೀಡುತ್ತಿದ್ದಾರೆ. ಚಿತ್ರದಲ್ಲಿ ಒಂದೇ ಹಾಡು ಇರಲಿದೆ. ಇನ್ನು, ಮೋಹನ್‌ ಛಾಯಾಗ್ರಹಣ ಮಾಡುತ್ತಿದ್ದಾರೆ. ಜುಲೈ 15 ರಿಂದ ಬೆಂಗಳೂರಿನಲ್ಲಿ ಒಂದೇ ಹಂತದ ಚಿತ್ರೀಕರಣ ಮಾಡುವ ಯೋಚನೆ ಇದೆ ಎಂಬುದು ಜನಾರ್ದನ್‌ ಮಾತು.

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.