ಇಂದು ಪ್ರಜ್ವಲ್‌ ಹುಟ್ಟುಹಬ್ಬ: ‘ಮಾಫಿಯಾ’ ತಂಡದಿಂದ ಹೊಸ ಪೋಸ್ಟರ್‌ ಗಿಫ್ಟ್


Team Udayavani, Jul 4, 2022, 9:41 AM IST

ಇಂದು ಪ್ರಜ್ವಲ್‌ ಹುಟ್ಟುಹಬ್ಬ: ‘ಮಾಫಿಯಾ’ ತಂಡದಿಂದ ಹೊಸ ಪೋಸ್ಟರ್‌ ಗಿಫ್ಟ್

ಇಂದು ನಟ ಪ್ರಜ್ವಲ್‌ ದೇವರಾಜ್‌ಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಸಿನಿಮಾಗಳ ಹೊಸ ಪೋಸ್ಟರ್‌, ಫ‌ಸ್ಟ್‌ಲುಕ್‌ಗಳು ರಿಲೀಸ್‌ ಆಗಲಿವೆ. ಅದರಲ್ಲಿ “ಮಾಫಿಯಾ’ ಕೂಡಾ ಒಂದು.

ಇದು ಪ್ರಜ್ವಲ್‌ ದೇವರಾಜ್‌ ನಟನೆಯ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾವಾಗಿದ್ದು, ಲೋಹಿತ್‌ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಕುಮಾರ್‌ ಬಿ ತಮ್ಮ ಬೆಂಗಳೂರು ಕುಮಾರ್‌ ಫಿಲಂಸ್‌ ಬ್ಯಾನರ್‌ನಡಿ ನಿರ್ಮಿಸುದ್ದಾರೆ.

ಪ್ರಜ್ವಲ್‌ ಬರ್ತ್‌ಡೇ ಹಿನ್ನೆಲೆಯಲ್ಲಿ ಚಿತ್ರತಂಡ “ಮಾಫಿಯಾ’ದ ಹೊಸ ಪೋಸ್ಟರ್‌ ಬಿಡುಗಡೆ ಮಾಡುತ್ತಿದೆ. ಪಕ್ಕಾ ಆ್ಯಕ್ಷನ್‌ ಇಮೇಜ್‌ ಇರುವ ಪೋಸ್ಟರ್‌ ಬಿಡುಗಡೆ ಮಾಡುತ್ತಿದೆ.

ಇದನ್ನೂ ಓದಿ:ಕಿರೀಟ ಗೆದ್ದ ಕರುನಾಡ ಕುವರಿ: ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಸಿನಿಮಾದ ಕಥೆ ಬಗ್ಗೆ ಮಾತನಾಡುವ ನಿರ್ದೇಶಕ ಲೋಹಿತ್‌, “ಇದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಎಂಟರ್‌ಟೈನರ್‌. ಮಾಫಿಯಾ ಅಂದಾಗ ಕೇವಲ ಹೊಡೆದಾಟ ಬಡಿದಾಟದ ಸಿನಿಮಾನಾ ಎಂಬ ಭಾವನೆ ಬರಬಹುದು. ಖಂಡಿತಾ ಅಲ್ಲ, ಸಾಕಷ್ಟು ಹೊಸ ವಿಚಾರಗಳನ್ನು ಹೇಳುತ್ತಿದ್ದೇವೆ. ಸಾಮಾನ್ಯವಾಗಿ ಮಾಫಿಯಾ ಎಂದಾಗ ಬರುವ ಯೋಚನೆಗೂ ನಮ್ಮ ಕಥೆಗೂ ಸಾಕಷ್ಟು ವ್ಯತ್ಯಾಸವಿದೆ. ಈ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ ವಿಭಿನ್ನ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ’ ಎನ್ನುವುದು ನಿರ್ದೇಶಕ ಲೋಹಿತ್‌ ಮಾತು.

ಈಗಾಗಲೇ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರದ ಎರಡು ಹಾಡು ಹಾಗೂ ಫೈಟ್‌ ಬಾಕಿ ಇದೆ.

ಟಾಪ್ ನ್ಯೂಸ್

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.