ಪ್ರಜ್ವಲ್‌ ಹುಟ್ಟುಹಬ್ಬಕ್ಕೆ ಡಬ್ಬಲ್‌ ಗಿಫ್ಟ್


Team Udayavani, Jul 5, 2018, 5:29 PM IST

prajwal.jpg

ಪ್ರಜ್ವಲ್‌ ದೇವರಾಜ್‌ ನಿನ್ನೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಎಂದಿನಂತೆ ಅವರ ಹಲವು ಅಭಿಮಾನಿಗಳು ಮನೆಯ ಹತ್ತಿರ ಬಂದು, ಪ್ರಜ್ವಲ್‌ರಿಂದ ಕೇಕ್‌ ಕಟ್‌ ಮಾಡಿಸಿ, ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದಲ್ಲದೆ ಪ್ರಜ್ವಲ್‌ ಕುಟುಂಬದವರು, ಆಪ್ತರು, ಸ್ನೇಹಿತರು, ಚಿತ್ರತಂಡದವರು … ಅದೆಷ್ಟು ಕೇಕ್‌ಗಳನ್ನು ತಂದಿದ್ದರೋ, ಒಂದು ದಿನದಲ್ಲಿ ಪ್ರಜ್ವಲ್‌ ಅದೆಷ್ಟು ಕೇಕ್‌ಗಳನ್ನು
ಕತ್ತರಿಸಿದರೋ ಗೊತ್ತಿಲ್ಲ. ಒಟ್ಟಿನಲ್ಲಿ ಮೊನ್ನೆಯಿಂದಲೇ ಪ್ರಜ್ವಲ್‌ ಅವರ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆದಿದೆ.

ಈ ಮಧ್ಯೆ ಪ್ರಜ್ವಲ್‌ ಅಭಿನಯದ ಎರಡು ಚಿತ್ರಗಳ ತಂಡದವರು, ಪ್ರಜ್ವಲ್‌ಗೆ  ತಮ್ಮದೇ ರೀತಿಯಲ್ಲಿ ಗಿಫ್ಟ್ ಕೊಟ್ಟಿದ್ದಾರೆ. ಈ ಪೈಕಿ “ಇನ್‌ಸ್ಪೆಕ್ಟರ್‌ ವಿಕ್ರಮ್‌’ ತಂಡದವರು ಮಂಗಳವಾರ ಚಿತ್ರದ ಟೀಸರ್‌ ಬಿಡುಗಡೆ ಮಾಡಿದರೆ, “ಜಂಟಲ್‌ವುನ್‌’ ತಂಡದವರು ಚಿತ್ರದ ಮುಹೂರ್ತ ಮಾಡಿದ್ದಾರೆ.

ಪ್ರಜ್ವಲ್‌ ಹುಟ್ಟುಹಬ್ಬಕ್ಕೆ ಕಾಣಿಕೆಯಾಗಿ ಅರ್ಪಿಸಲಾದ “ಇನ್‌ಸ್ಪೆಕ್ಟರ್‌ ವಿಕ್ರಮ್‌’ ಚಿತ್ರದ ಟೀಸರ್‌, ಕಲಾವಿದರ ಸಂಘದ ಕಟ್ಟಡದಲ್ಲಿ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಪ್ರಜ್ವಲ್‌ ತಂದೆ ಹಾಗೂ ಹಿರಿಯ ನಟ ದೇವರಾಜ್‌, ತಾಯಿ ಚಂದ್ರಲೇಖ, ತಮ್ಮ ಪ್ರಣಾಮ್‌ ಸೇರಿದಂತೆ ಹಲವರು ಇದ್ದರು.

ಇಲ್ಲಿಂದ ಕೇಕು ಕತ್ತರಿಸುವುದಕ್ಕೆ ಪ್ರಾರಂಭವಾಯ್ತು. ಇನ್ನು ಹುಟ್ಟುಹಬ್ಬದ ದಿನವೇ ಪ್ರಜ್ವಲ್‌ ಹೊಸ ಚಿತ್ರ “ಜಂಟಲ್‌ವುನ್‌’ ಪ್ರಾರಂಭವಾಗಿದೆ. ಈ ಚಿತ್ರದ ಮುಹೂರ್ತಕ್ಕೆ ದರ್ಶನ್‌ ಬಂದು ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ದೇವರಾಜ್‌ ಕ್ಯಾಮೆರಾ ಆನ್‌ ಮಾಡಿದರು. ಬನಶಂಕರಿ 2ನೇ ಹಂತದಲ್ಲಿರುವ ಶ್ರೀ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನ ದಲ್ಲಿ ನಡೆದ ಈ ಮುಹೂರ್ತ ಸಮಾರಂಭದಲ್ಲೂ ಕೇಕು ಕತ್ತರಿಸಲಾಯಿತು. 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.