ತೆಲುಗು , ತಮಿಳು ಸ್ಟಾರ್ ನಿರ್ಮಾಪಕರ ಮನ ಗೆದ್ದ ಜಂಟಲ್ ಮ್ಯಾನ್ ; ರಿಮೇಕ್ ರೈಟ್ಸ್ ಗೆ ಬೇಡಿಕೆ


Team Udayavani, Jan 14, 2020, 12:50 PM IST

Gentalman

ಬೆಂಗಳೂರು: ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ ಮನ್ ಚಿತ್ರಕ್ಕೆ ಭಾರೀ ಬೇಡಿಕೆ ಹೆಚ್ಚಾಗಿದ್ದು. ಟ್ರೈಲರ್ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಜಂಟಲ್ ಮ್ಯಾನ್ ನೆರೆ ರಾಜ್ಯದ ಸಿನಿಮಾ ನಿರ್ಮಾಪಕರ ಮನಸ್ಸುಗಳನ್ನು ಕೂಡ ಗೆದ್ದಿರೋದು ವಿಶೇಷ. ಹೌದು ಕಳೆದ ವಾರ ರಿಲೀಸ್ ಆದ ಜಂಟಲ್ ಮ್ಯಾನ್ ಟ್ರೈಲರ್ ಯೂನೀಕ್ ಸಬ್ಜೆಕ್ಟ್ ಜೊತೆಗೆ ಥ್ರಿಲ್ಲಿಂಗ್ ಕಹಾನಿಯನ್ನು ಒಳಗೊಂಡಿದೆ.

ಟ್ರೈಲರ್ ಸಿನಿ ಪ್ರೇಕ್ಷಕರ ಮನಸ್ಸಿಗೂ ಹತ್ತಿರವಾಗಿತ್ತು. ಇದೀಗ ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾ ನಿರ್ಮಾಪಕರು ಕೂಡ ಜಂಟಲ್ ಮ್ಯಾನ್ ಸಬ್ಜೆಕ್ಟ್ ಗೆ ಫಿದಾ ಆಗಿದ್ದು ಚಿತ್ರದ ರಿಮೇಕ್ ರೈಟ್ಸ್ ಗಾಗಿ ಚಿತ್ರತಂಡವನ್ನು ಸಂಪರ್ಕ ಮಾಡಿದ್ದಾರೆ. ಚಿತ್ರದ ನಿರ್ಮಾಪಕರಾದ ಗುರುದೇಶಪಾಂಡೆ ಈ ಸಂತಸದ ಸುದ್ದಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಬಹುಭಾಷಾ ನಟ ಸಾಯಿಕುಮಾರ್,  ತಮಿಳಿನ ಖ್ಯಾತ ನಟ ಸಿಂಬು ಮ್ಯಾನೇಜರ್ ಸೌಂದರ್,  ಖ್ಯಾತ ನಿರ್ಮಾಪಕರಾದ ಇಶಾರಿ ಗಣೇಶ್, ಕಥ್ರೇಶನ್ ಸೇರಿದಂತೆ ಇನ್ನು ಹಲವು ಸ್ಟಾರ್ ನಿರ್ಮಾಪಕರು ಜಂಟಲ್ ಮ್ಯಾನ್ ರಿಮೇಕ್ ರೈಟ್ಸ್ ಗಾಗಿ ಕ್ಯೂನಲ್ಲಿ ನಿಂತಿದ್ದು , ನಿರ್ಮಾಪಕ ಗುರುದೇಶಪಾಂಡೆಯನ್ನು ಈಗಾಗಲೇ ಸಂಪರ್ಕಿಸಿ ಮಾತುಕತೆ ನಡೆಸುತ್ತಿದ್ದಾರೆ.

ಜಡೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಸ್ಲೀಪಿಂಗ್ ಬ್ಯೂಟಿ ಸಿಂಡ್ರೋಮ್ ನಿಂದ ಬಳಲುವ ವ್ಯಕ್ತಿ ಕುರಿತ ಕಥೆಯನ್ನು ತೆರೆ ಮೇಲೆ ತರಲಾಗಿದೆ. ಡೈನಾಮಿಕ್ ಪ್ರಿನ್ಸ್ ಜೊತೆ ನಿಶ್ವಿಕಾ ನಾಯ್ಡು ಸ್ಕ್ರೀನ್ ಶೇರ್ ಮಾಡಿದ್ದು, ಗುರುದೇಶ ಪಾಂಡೆ ಜಂಟಲ್ ಮ್ಯಾನ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜನವರಿ 31ಕ್ಕೆ ತೆರೆಗೆ ಬರಲು ಜಂಟಲ್ ಮ್ಯಾನ್ ರೆಡಿಯಾಗಿದ್ದು ಬಿಡುಗಡೆಯ ಮೊದಲೇ ಚಿತ್ರ ಸಖತ್ ಸೌಂಡ್ ಮಾಡ್ತಿದೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.