ರಾಮನ ಬಳಗದಲ್ಲಿ ಪ್ರಣೀತಾ


Team Udayavani, Dec 18, 2018, 11:27 AM IST

pranetha.jpg

ಕೆಲ ದಿನಗಳ ಹಿಂದಷ್ಟೇ ಟೈಟಲ್‌ ಟೀಸರ್‌ ಮೂಲಕ ಹೊರಬಂದು, ಒಂದಷ್ಟು ಕುತೂಹಲಕ್ಕೆ ಕಾರಣವಾಗಿರುವ “ರಾಮನ ಅವತಾರ’ ಚಿತ್ರತಂಡದ ಕಡೆಯಿಂದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದೇನಪ್ಪ ಅಂದ್ರೆ, ರಿಷಿ, ರಾಜ್‌. ಬಿ ಶೆಟ್ಟಿ ಮತ್ತು ಡ್ಯಾನಿಶ್‌ ಸೇಠ್ ಇರುವ ರಾಮನ ಬಳಗಕ್ಕೆ ಮತ್ತೂಂದು ಹೊಸ ಎಂಟ್ರಿಯಾಗಿದೆ. ಅದೇ ಪ್ರಣೀತಾ ಸುಭಾಷ್‌.

ಹೌದು, ಕಳೆದ ಒಂದೂವರೆ ತಿಂಗಳಿನಿಂದ ರಾಮನ ಅವತಾರ ಚಿತ್ರಕ್ಕೆ ನಾಯಕಿಯ ಹುಡುಕಾಟದಲ್ಲಿದ್ದ ಚಿತ್ರತಂಡಕ್ಕೆ ಕೊನೆಗೂ ಪ್ರಣೀತಾ ನಾಯಕಿಯಾಗಿ ಸಿಕ್ಕಿದ್ದಾರೆ. ಚಿತ್ರದಲ್ಲಿ ನಟ ರಿಷಿ ಅವರಿಗೆ ನಾಯಕಿಯಾಗಿ ಪ್ರಣೀತಾ ಜೋಡಿಯಾಗಲಿದ್ದು, “ಇಲ್ಲಿಯವರೆಗೂ ಸಿಕ್ಕಿರದಂಥ ಪಾತ್ರ ಈ ಚಿತ್ರದಲ್ಲಿ ನನಗೆ ಸಿಕ್ಕಿದೆ’ ಎನ್ನುತ್ತಾರೆ ಪ್ರಣೀತಾ. 

“ಸಾಮಾನ್ಯವಾಗಿ ಬಹುತೇಕ ಸಿನಿಮಾಗಳಲ್ಲಿ ಹೀರೋಯಿನ್‌ ಅಂದ್ರೆ ಹೀರೋಗೆ ಜೋಡಿಯಾಗಿ ಒಂದೆರಡು ಹಾಡುಗಳಲ್ಲಿ ಅವರ ಜೊತೆ ಹೆಜ್ಜೆ ಹಾಕೋದಕ್ಕಷ್ಟೇ ಸೀಮಿತವಾಗಿರುತ್ತದೆ. ಆದ್ರೆ ಕೆಲವೊಂದು ಸಿನಿಮಾಗಳಲ್ಲಿ ಪಾತ್ರಗಳು ಅದಕ್ಕಿಂತಲೂ ವಿಭಿನ್ನವಾಗಿರುತ್ತದೆ. ಹೊಸದೇನಾದರೂ ಬಯಸುವಂತಿರುತ್ತವೆ. ಅಂಥದ್ದೇ ಪಾತ್ರ ಈ ಚಿತ್ರದಲ್ಲೂ ಸಿಕ್ಕಿದೆ.

ಇದರಲ್ಲಿ ನನ್ನದು ಇಂಡಿಪೆಂಡೆಂಟ್‌ ಹುಡುಗಿಯ ಪಾತ್ರ, ಚಿತ್ರದಲ್ಲಿ ನನ್ನ ಪಾತ್ರ ಅನೇಕ ತಿರುವುಗಳಿಗೆ ಕಾರಣವಾಗುತ್ತದೆ. ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರಗಳನ್ನೂ ವಿಭಿನ್ನವಾಗಿ ತೋರಿಸಬೇಕು ಎಂಬ ಉದ್ದೇಶದಿಂದ ಹೊಸತರನಾಗಿ ಪಾತ್ರಗಳನ್ನು ಹಣೆಯಲಾಗಿದೆ. ಪ್ರತಿ ಪಾತ್ರಗಳೂ ಆಡಿಯನ್ಸ್‌ಗೆ ಹೊಸದಾಗಿ ಕಾಣುತ್ತವೆ. ಪಾತ್ರದ ಬಗ್ಗೆ ಇನ್ನೂ ಹೆಚ್ಚೇನಾದರೂ ಹೇಳಿದ್ರೆ, ಅದರ ಗುಟ್ಟು ರಟ್ಟಾಗಬಹುದು.

ಹಾಗಾಗಿ ಸದ್ಯಕ್ಕೆ ಇದಕ್ಕಿಂತ ಹೆಚ್ಚಾಗಿ ಚಿತ್ರದ ಬಗ್ಗೆಯಾಗಲಿ, ನನ್ನ ಪಾತ್ರದ ಬಗ್ಗೆಯಾಗಲಿ ಗುಟ್ಟು ಬಿಟ್ಟು ಕೊಡಲಾರೆ’ ಎನ್ನುತ್ತಾರೆ ಪ್ರಣೀತಾ. ಚಿತ್ರದ ಬಗ್ಗೆ ಮಾತನಾಡುವ ಪ್ರಣೀತಾ, “ನನಗೆ ಅನಿಸುವಂತೆ ಈ ಚಿತ್ರದ ನಿರೂಪಣೆ ಬೇರೆಯ ಶೈಲಿಯಲ್ಲಿರುವುದರಿಂದ, ನನಗೆ ಸಿಕ್ಕಿರುವ ಪಾತ್ರ ನನ್ನ ವೃತ್ತಿ ಬದುಕಿಗೆ ಹೊಸ ಆಯಾಮವನ್ನು ತಂದುಕೊಡಲಿದೆ ಎಂಬ ನಿರೀಕ್ಷೆಯಲ್ಲಿದ್ದೇನೆ.

ಇಡೀ ಟೀಮ್‌ ಯಂಗ್‌ ಆ್ಯಂಡ್‌ ಎನರ್ಜಿಟಿಕ್‌ ಅಗಿರುವುದರಿಂದ, ಚಿತ್ರದಲ್ಲಿ ಕೂಡ ಅದೇ ಎನರ್ಜಿ ಇರಲಿದೆ ಎನ್ನುವುದು ನನ್ನ ಭಾವನೆ’ ಎನ್ನುತ್ತಾರೆ. ಕಳೆದ ವರ್ಷ ತೆರೆಕಂಡ “ಮಾಸ್‌ ಲೀಡರ್‌’ ಚಿತ್ರದ ಬಳಿಕ ಪ್ರಣೀತಾ ಯಾವುದೇ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಸುಮಾರು ಒಂದು ವರ್ಷದ ಬಳಿಕ ಮತ್ತೆ ಕಂ ಬ್ಯಾಕ್‌ ಆಗುತ್ತಿರುವ ಪ್ರಣೀತಾ,”ರಾಮನ ಅವತಾರ’ದಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷರಿಗೆ ಇಷ್ಟವಾಗಲಿದ್ದಾರೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ. 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.