ಮೇ 20 ರಿಂದ “ಪ್ರಾರಂಭ” ಶುಭಾರಂಭ

ಲವ್‌ ಸ್ಟೋರಿಯಲ್ಲಿ ಮನುರಂಜನ್‌

Team Udayavani, May 18, 2022, 1:40 PM IST

ಮೇ 20 ರಿಂದ “ಪ್ರಾರಂಭ” ಶುಭಾರಂಭ

ಚಿತ್ರದ ಸಂಪೂರ್ಣ ಕೆಲಸಗಳನ್ನು ಮುಗಿಸಿ ಇನ್ನೇನು ಚಿತ್ರ ಬಿಡುಗಡೆ ದಿನ ಬಂತು ಅನ್ನುವಾಗ ಕೋವಿಡ್‌ ಲಾಕ್‌ಡೌನ್‌ ಆರಂಭವಾಗಿ, ಅದೆಷ್ಟೋ ಚಿತ್ರಗಳು ತೆರೆಗೆ ಬಾರದೇ ಹಿಂದೆ ಸರಿದಿದ್ದವು. ಇದೀಗ ಕನ್ನಡ ಚಿತ್ರರಂಗದ ಹೊಸ ಪರ್ವ ಶುರುವಾಗಿದ್ದು, ರಿಲೀಸ್‌ಗಾಗಿ ಕಾದು ಕುಳಿತಿದ್ದ ಎಲ್ಲಾ ಚಿತ್ರಗಳು ತೆರೆ ಮೇಲೆ ಬರಲು ಸಜ್ಜಾಗಿದೆ.

ಈ ಸಾಲಿಗೆ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ಮನುರಂಜನ್‌ ಅಭಿನಯದ “ಪ್ರಾರಂಭ’ ಚಿತ್ರ ಸೇರಿದ್ದು, ಹೊಸ “ಪ್ರಾರಂಭ’ಕ್ಕೆ ದಿನಗಣೆ ಆರಂಭಿಸಿದೆ. ಜಗದೀಶ್‌ ಕಲ್ಯಾಡಿ ನಿರ್ಮಾಣದ , ಮನು ಕಲ್ಯಾಡಿ ಚೊಚ್ಚಲ ನಿರ್ದೇಶನದ, ಪ್ರಾರಂಭ ಚಿತ್ರ ಮೇ 20 ಕ್ಕೆ ಬಿಡುಗಡೆಯಾಗಲಿದೆ. ಬಿಡು ಗಡೆ ಹಿನ್ನೆಲೆಯಲ್ಲಿ ನಿರ್ದೇಶಕ ಮನು ಕಲ್ಯಾಡಿ ಮಾತನಾಡಿ, “ಕೋವಿಡ್‌ಗೂ ಮೊದಲು ತಯಾರಾದ ಚಿತ್ರ “ಪ್ರಾರಂಭ’. ಚಿತ್ರ ಬಿಡುಗಡೆಗೆ 3 ವರ್ಷ ಕಾದಿದ್ದೇವೆ. ಈಗ ಇದೇ ತಿಂಗಳ 20 ರಂದು ತೆರೆಗೆ ಬರುತ್ತಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಟ್ಟೂ 250 ಪರದೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇದೊಂದು ಪ್ರೇಮ ಕಥೆಯಾಗಿರುವ ಪಕ್ಕಾ ಕಮರ್ಷಿಯಲ್‌ ಸಿನಿಮಾ. ಇನ್ನು ಚಿತ್ರದಲ್ಲಿ ಮನುರಂಜನ್‌ ಮೂರು ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದು , ಚಿತ್ರದ ದ್ವಿತಿಯಾರ್ಧದಲ್ಲಿ ಕಥೆ ಕುತೂಹಲಕಾರಿಯಾಗಿದೆ’ ಎಂಬುದು ನಿರ್ದೇಶಕರ ಮಾತು.

ಚಿತ್ರದ ನಾಯಕ ಮನುರಂಜನ್‌, “ಈ ಚಿತ್ರದ ನಿರ್ದೇಶಕರು, ನಿರ್ಮಾಪಕರು ಹೊಸಬರಾದರೂ ಅವರು ತಂದ ಕಥೆ ನನಗೆ ಇಷ್ಟ ವಾ ಯಿತು. ಲವ್‌ ಫೇಲ್ಯೂರ್‌ ಅನ್ನೋದು ಯುವಕರನ್ನು ಆತ್ಮಹತ್ಯೆ ಅಥವಾ ಕೆಟ್ಟ ಚಟಗಳ ದಾಸರನ್ನಾಗಿಸುತ್ತದೆ. ತಮ್ಮ ತಂದೆ-ತಾಯಿ ಕುಟುಂಬದ ಬಗ್ಗೆ ಯೋಚನೆ ಮಾಡುವುದಿಲ್ಲ. ಆದರೆ ಲವ್‌ ಫೇಲ್ಯೂರ್‌ ಆದ ಮೇಲೂ ಒಂದು ಒಳ್ಳೆ ಜೀವನ ಇದೆ ಅನ್ನೋದನ್ನು ಚಿತ್ರದ ಮೂಲಕ ಹೇಳಲು ಹೊರಟಿದ್ದೇವೆ. ಒಂದು ಒಳ್ಳೆಯ ಕಂಟೆಂಟ್‌ ಇದರಲ್ಲಿದೆ’ ಎಂದರು.

ಚಿತ್ರದ ಛಾಯಾಗ್ರಾಹಕ ಸುರೇಶ್‌ ಬಾಬು ಮಾತನಾಡಿ, “ಆಗೋದೆಲ್ಲಾ ಒಳ್ಳೆದಕ್ಕೆ ಅನ್ನೋ ಮಾತಿದೆ ಹಾಗೇ ಈ ಚಿತ್ರ ಕೊರೊನಾ ಮೊದಲೇ ಬಿಡುಗಡೆಯಾಗಬೇಕಿತ್ತು, ಆದರೆ ಆಗಲಿಲ್ಲ . ಆದರೂ ಚಿತ್ರ ಈಗ ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿರುವುದು ಖುಷಿ ಸಂಗತಿ’ ಎಂದರು.

ಚಿತ್ರದಲ್ಲಿ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದು, ಕಡ್ಡಿಪುಡಿ ಚಂದ್ರು, ಹನುಮಂತೇ ಗೌಡ್ರು, ಸೂರಜ್‌, ರಕ್ಷಿತ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ.

“ಜೇನುಶ್ರೀ ತನುಷ ಪ್ರೊಡಕ್ಷನ್‌’ ಅಡಿಯಲ್ಲಿ ಜಗದೀಶ್‌ ಕಲ್ಯಾಡಿ ನಿರ್ಮಾಣ, ಮನು ಕಲ್ಯಾಡಿ ನಿರ್ದೆಶನ, ಪ್ರಜ್ವಲ್‌ ಪೈ ಸಂಗೀತ ಸಂಯೋಜನೆ, ಸುರೇಶ್‌ ಬಾಬು ಛಾಯಾಗ್ರಹಣ, ಥ್ರಿಲ್ಲರ್‌ ಮಂಜು, ವಿಕ್ರಮ್‌ ಮೌರ್‌ ಸಾಹಸ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.