ಬಂಧನವನ್ನು ತಪ್ಪಿಸಲು ಅನುಶ್ರೀ ಮಾಡಲಿದ್ದಾರೆ ಹೊಸ ನಾಟಕ! ಪ್ರಶಾಂತ್ ಸಂಬರಗಿ ಹೇಳಿದ್ದೇನು?


Team Udayavani, Oct 3, 2020, 1:12 PM IST

ಅನುಶ್ರೀ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಬಗ್ಗೆ ಸದಾ ಒಂದೊಂದು ಸುಳಿವು ನೀಡುವ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಈಗ ನಿರೂಪಕಿ ಅನುಶ್ರೀಯ ಮುಂದಿನ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಶುಕ್ರವಾರ ಅನುಶ್ರೀಯ ಶುಗರ್ ಡ್ಯಾಡಿಯ ಬಗ್ಗೆ ಹೇಳಿಕೊಂಡಿದ್ದ ಸಂಬರಗಿ ಈಗ ನಿರೂಪಕಿಯ ಬಂಧನದ ನಾಟಕದ ಬಗ್ಗೆ ಹೇಳಿಕೊಂಡಿದ್ದಾರೆ. ಅನುಶ್ರೀ ಬಂಧನವನ್ನು ಇನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದ ಅವರು ಇಂದು, “ಕೋವಿಡ್ ಇದೆ, ಹತ್ತಿರ ಬರಬೇಡಿ.. ಇದು ಇವತ್ತು ಪ್ರದರ್ಶನ ಆಗಲಿರೋ ಹೊಸಾ ಡ್ರಾಮ. ಪೊಲೀಸ್ ಅರೆಸ್ಟ್ ಮಾಡ್ತಾರೆ ಅಂತ ಗೊತ್ತಾದ ತಕ್ಷಣಕ್ಕೆ ಶುರು ಆಗುತ್ತೆ ಕಥೆ. ನಾಟಕದ ರಾಣಿಯ ಹೊಸ ಅವತಾರ ಇಂದು”. ಎಂದಿದ್ದಾರೆ.

ಇದನ್ನೂ ಓದಿ:ನಟ ಸುಶಾಂತ್ ಪೋಷಕರ ಆರೋಪದಲ್ಲಿ ಹುರುಳಿಲ್ಲ: ಏಮ್ಸ್ ನ ಅಂತಿಮ ವರದಿಯಲ್ಲೇನಿದೆ?

ನಿರೂಪಕಿ ಅನುಶ್ರೀ ಶುಕ್ರವಾರ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋವೊಂದನ್ನು ಹಾಕಿ, ತಾನು ಸಿಸಿಬಿ ಕಚೇರಿಗೆ ಹೋಗಿ ಬಂದಿದ್ದಕ್ಕೆ ನಾನು ಅಪರಾಧಿ ಅಥವಾ ಆರೋಪಿಯಲ್ಲ. ಈ ಪ್ರಕರಣದಲ್ಲಿ ನನ್ನನ್ನು ಬಿಂಬಿಸಿದ ರೀತಿಯಿಂದ ಮನಸ್ಸಿಗೆ ಬೇಸರವಾಗಿದೆ ಎಂದು ಕಣ್ಣೀರು ಹಾಕಿದ್ದರು.

ಅನುಶ್ರೀ

ಇದಾದ ನಂತರ ಟ್ವೀಟ್ ಮಾಡಿದ್ದ ಸಂಬರಗಿ, ಅನುಶ್ರೀ ಬಂಧನವಾಗದಂತೆ ಇದುವರೆಗೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ, ಅದು ಇನ್ನು ಸಾಧ್ಯವಿಲ್ಲ. ಇನ್ನಷ್ಟು ರಹಸ್ಯಗಳು ಹೊರಬೀಳಲಿದೆ ಎಂದಿದ್ದರು.

ಯಾರಿದು ಶುಗರ್ ಡ್ಯಾಡಿ?

ಹಣ, ಅಮೂಲ್ಯ ವಸ್ತುಗಳು, ಉಡುಗೊರೆಗಳನ್ನು ನೀಡಿ ಅದಕ್ಕೆ ಪ್ರತಿಯಾಗಿ ಯುವತಿಯರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಹಿರಿಯ ವಯಸ್ಸಿನ ವ್ಯಕ್ತಿಯನ್ನು ಶುಗರ್ ಡ್ಯಾಡಿ ಎನ್ನುತ್ತಾರೆ ಎಂದು ಸ್ವತಃ ಸಂಬರಗಿ ವಿವರಣೆ ನೀಡಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.