ಪತ್ನಿ ಬರ್ತ್‌ಡೇಗಾಗಿ ಕೇಕ್‌ ಮಾಡಿದ ಪ್ರೇಮ್


Team Udayavani, Apr 1, 2020, 10:48 AM IST

ಪತ್ನಿ ಬರ್ತ್‌ಡೇಗಾಗಿ ಕೇಕ್‌ ಮಾಡಿದ ಪ್ರೇಮ್

ಮಾರ್ಚ್‌ 31 – ನಟಿ ರಕ್ಷಿತಾ ಪ್ರೇಮ್‌ ಅವರ ಹುಟ್ಟುಹಬ್ಬ. ಕಳೆದ ವರ್ಷ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಯುಬಿ ಸಿಟಿಯಲ್ಲಿ ಆಚರಿಸಲಾಗಿತ್ತು.

ಅದೇ ದಿನ ಏಕ್‌ ಲವ್‌ ಯಾ ಚಿತ್ರ ಕೂಡಾ ಲಾಂಚ್‌ ಆಗಿತ್ತು. ಆದರೆ ಈ ವರ್ಷ ಕೋವಿಡ್ 19 ಎಫೆಕ್ಟ್ ನಿಂದಾಗಿ ಸಿಂಪಲ್ಲಾಗಿ ಮನೆಯಲ್ಲೇ ಆಚರಿಸಲಾಗಿದೆ. ಸ್ವತಃ ಪ್ರೇಮ್‌ ಅವರೇ ಕೇಕ್‌ ತಯಾರಿಸಿ ಪತ್ನಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

ಕುಟುಂಬ ವರ್ಗದೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದು, ಕೋವಿಡ್ 19 ಭೀತಿ ಮುಗಿದ ಬಳಿಕ ಪಾರ್ಟಿ ಮಾಡೋಣ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರೇಮ್‌, ಪ್ರತಿ ವರ್ಷ ರಕ್ಷಿತಾ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದೆವು. ಆದರೆ ಈ ವರ್ಷ ಮನೆಯಲ್ಲಿರಬೇಕಾದ ಅನಿವಾರ್ಯತೆ ಇದೆ. ಸ್ಟೇ ಹೋಮ್‌ ಸ್ಟೇ ಸೇಫ್. ಹಾಗಾಗಿ, ನಾವೇ ಸೇರಿಕೊಂಡು ಕೇಕ್‌ ಮಾಡಿದ್ದೇವೆ ಎಂದಿದ್ದಾರೆ. ಪತಿ ಪ್ರೇಮ್‌, ಮಗ ಸೂರ್ಯ ಸೇರಿ ಕೇಕ್‌ ತಯಾರಿಸಿ ತಮ್ಮ ಹುಟ್ಟುಹಬ್ಬ ಆಚರಿಸಿದ್ದರಿಂದ ನಟಿ ರಕ್ಷಿತಾ ಖುಷಿಯಾಗಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.