ಒಂದು ಮುತ್ತಿನ ಕಥೆಗೆ ಪ್ರೇಮ್‌ ಸಾಥ್‌

ಒಲವೇ ಮಂದಾರ 2 ಫ‌ಸ್ಟ್‌ಲುಕ್‌ ರಿಲೀಸ್‌

Team Udayavani, Jan 16, 2020, 7:02 AM IST

Olave-Mandara-2

ಶ್ರೀಕಿ ಅಭಿನಯದ “ಒಲವೇ ಮಂದಾರ’ ಯಶಸ್ವಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಒಂದು ಅಪರೂಪದ ಪ್ರೀತಿಯ ಕಥಾಹಂದರ ಹೊಂದಿದ್ದ ಸಿನಿಮಾದಲ್ಲಿ ಪ್ರೀತಿಯೇ ಹೈಲೈಟ್‌ ಆಗಿತ್ತು. ಅದೇ ಹೆಸರಿನಲ್ಲಿ “ಒಲವೇ ಮಂದಾರ 2′ ಚಿತ್ರ ಸೆಟ್ಟೇರಿದ್ದ ಬಗ್ಗೆಯೂ ಎಲ್ಲರಿಗೂ ಗೊತ್ತು. ಈಗ ಈ ಚಿತ್ರದ ಹೊಸ ಸುದ್ದಿಯೆಂದರೆ, ಸಂಕ್ರಾಂತಿ ಹಬ್ಬದಂದು ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ರಿಲೀಸ್‌ ಆಗಿದೆ. ನಟ “ನೆನಪಿರಲಿ’ ಪ್ರೇಮ್‌ ಫ‌ಸ್ಟ್‌ಲುಕ್‌ ಟೈಟಲ್‌ ಪೋಸ್ಟರ್‌ ರಿಲೀಸ್‌ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಹಾಗಂತ, “ಒಲವೇ ಮಂದಾರ’ ಚಿತ್ರಕ್ಕೂ “ಒಲವೇ ಮಂದಾರ 2′ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಕಥೆಗೆ ಪೂರಕವಾಗಿದೆ ಎಂಬ ಕಾರಣಕ್ಕೆ ಹೆಸರಿಡಲಾಗಿದೆ. ಚಿತ್ರವನ್ನು, ಎಸ್‌.ಆರ್‌.ಪಾಟೀಲ್‌ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಇದೀಗ ಬಂದ ಸುದ್ದಿ’ ಚಿತ್ರ ನಿರ್ದೇಶಿಸಿದ್ದ ಪಾಟೀಲ್‌ಗೆ ಇದು ಎರಡನೇ ಸಿನಿಮಾ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಅವರದೇ. ಚಿತ್ರವನ್ನು ರಮೇಶ್‌ ಮರಗೋಳ, ಚೇತನ್‌ ರಾಜ್‌, ಟಿ.ಎಂ.ಸತೀಶ್‌ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಸನತ್‌ ಹೀರೋ ಆಗಿ ಕಾಣಿಸಿಕೊಂಡರೆ, ಪ್ರಜ್ಞಾ ಭಟ್‌ ನಾಯಕಿಯಾಗಿ ನಟಿಸಿದ್ದಾರೆ.

ಅನೂಪ್‌ ಸತೀಶ್‌, ಭವ್ಯಾ ಸೇರಿದಂತೆ ಇತರೆ ಹಿರಿಯ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್‌ ತೋಟಂಬೈಲ್‌ ಸಂಗೀತವಿದ್ದು, ಐದು ಹಾಡುಗಳಿವೆ. ಈಗಾಗಲೇ ಶೇ.50 ರಷ್ಟು ಚಿತ್ರೀಕರಣಗೊಂಡಿದ್ದು, ಕನಕಪುರ, ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಎರಡನೇ ಹಂತದಲ್ಲಿ ಗುಲ್ಬರ್ಗ ಇತರೆಡೆ ಚಿತ್ರೀಕರಿಸುವ ಯೋಚನೆ ಚಿತ್ರತಂಡಕ್ಕಿದೆ. ತನ್ವೀಕ್‌ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಮಧು ಸಂಕಲನವಿದೆ. ಚಿತ್ರದ ಶೀರ್ಷಿಕೆಗೆ “ಒಂದು ಮುತ್ತಿನ ಕಥೆ’ ಎಂಬ ಅಡಿಬರಹವಿದೆ. ಹಾಗಾಗಿ, ಇದೂ ಕೂಡ ಪಕ್ಕಾ ಪ್ರೀತಿಯ ಕಥಾಹಂದರ ಹೊಂದಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.