ಏಕಲವ್ಯನ ಸ್ಟಂಟ್ಸ್‌ ಜೋರು


Team Udayavani, May 28, 2019, 9:53 AM IST

cini-6

ನಿರ್ದೇಶಕ ಪ್ರೇಮ್‌ ಕಳೆದವಾರ ಮಹದೇಶ್ವರ ಬೆಟ್ಟದಲ್ಲಿ ತಮ್ಮ ಹೊಸ ಚಿತ್ರ “ಏಕಲವ್ಯ’ ದ ಮುಹೂರ್ತವನ್ನು ನೆರವೇರಿಸಿದ್ದರು. ಸದ್ಯ ಸೆಟ್ಟೇರಿರುವ “ಏಕಲವ್ಯ’ ಚಿತ್ರದ ಚಿತ್ರೀಕರಣ ಇದೀಗ ಆರಂಭವಾಗಿದ್ದು, ಚಿತ್ರದ ಮೊದಲ ಹಂತದಲ್ಲೇ ನಿರ್ದೇಶಕ ಪ್ರೇಮ್‌ ಆ್ಯಕ್ಷನ್‌ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದಾರೆ.

ಇನ್ನು ರಕ್ಷಿತಾ ಪ್ರೇಮ್‌ ಅವರ ಸಹೋದರ ಅಭಿಷೇಕ್‌ ಈ ಚಿತ್ರದ ಮೂಲಕ ರಾಣಾ ಎಂಬ ಹೆಸರಿನೊಂದಿಗೆ ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿದ್ದಾರೆ. ನಿರ್ದೇಶಕ ಪ್ರೇಮ್‌ ತಮ್ಮ ಭಾವಮೈದುನ ಅಭಿಷೇಕ್‌ ನಟನೆಯ ಮೊದಲ ಚಿತ್ರವನ್ನು ಅದ್ಧೂರಿಯಾಗಿ ತೆರೆಮೇಲೆ ತರಲು ಪ್ಲಾನ್‌ ಮಾಡಿಕೊಂಡಿದ್ದು, ಚಿತ್ರದಲ್ಲಿ ಅನೇಕ ಸ್ಟಾರ್‌ ಕಲಾವಿದರು ಮತ್ತು ತಂತ್ರಜ್ಞರನ್ನು ಇರಲಿದ್ದಾರೆ ಎನ್ನಲಾಗುತ್ತಿದೆ.

ಅದರ ಮೊದಲ ಭಾಗವಾಗಿ, ಈಗ ಅನೇಕ ಸೂಪರ್‌ ಸ್ಟಾರ್ ಗೆ ಆಕ್ಷನ್‌-ಕಟ್‌ ಹೇಳಿರುವ ನಟ ಕಂ ಸಾಹಸ ನಿರ್ದೇಶಕ ಸ್ಟಂಟ್‌ ಶಿವ “ಏಕ್‌ ಲವ್‌ ಯಾ’ ಚಿತ್ರತಂಡವನ್ನು ಸೇರಿಕೊಂಡಿದ್ದು, ಚಿತ್ರದ ಆ್ಯಕ್ಷನ್‌ ದೃಶ್ಯಗಳನ್ನು ಸಂಯೋಜಿಸುತ್ತಿದ್ದಾರೆ. ಎಸ್‌.ಎಸ್‌ ರಾಜಮೌಳಿ ನಿರ್ದೇಶನದ “ಯಮದೊಂಗ’ ಚಿತ್ರದ ಮೂಲಕ ಸಾಹಸ ನಿರ್ದೇಶಕನಾಗಿ ಪರಿಚಯವಾದ ಸ್ಟಂಟ್‌ ಶಿವ, ತೆಲುಗು, ತಮಿಳು, ಕನ್ನಡ, ಮಲಯಾಳಂ, ಮರಾಠಿ ಚಿತ್ರಗಳಲ್ಲಿ ಬಹುತೇಕ ಸ್ಟಾರ್‌ ನಟರ
ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯಿಸಿದ್ದ “ಚಕ್ರವ್ಯೂಹ’ ಚಿತ್ರಕ್ಕೂ ಸ್ಟಂಟ್‌ ಶಿವ ಸಾಹಸ ಸಂಯೋಜಿಸಿದ್ದರು.

ಇನ್ನು ರಕ್ಷಿತಾ ಸಹೋದರ ರಾಣಾ ಅಭಿನಯದ ಮೊದಲ ಚಿತ್ರ “ಏಕಲವ್ಯ’ವನ್ನು ಸ್ವತಃ ರಕ್ಷಿತಾ ಅವರೇ ನಿರ್ಮಿಸುತ್ತಿದ್ದು, ಸದ್ಯಕ್ಕೆ ನಾಯಕಿ ಯಾರು ಎಂಬುದು ಅಂತಿಮವಾಗಿಲ್ಲ. ಉಳಿದಂತೆ “ಏಕ್‌ ಲವ್‌ ಯಾ’ ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆಯಿದ್ದು, ಚಿತ್ರಕ್ಕೆ ಮಹೇಂದ್ರ ಸಿಂಹ ಛಾಯಾಗ್ರಹಣ, ಶ್ರೀನಿವಾಸ್‌. ಪಿ ಬಾಬು ಸಂಕಲನವಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.