ಅಧ್ಯಕ್ಷ ಇನ್ ಅಮೆರಿಕಾ: ಅಲ್ಲಿ ನಡೆಯೋ ಕಥೆಗೆ ಇಲ್ಲಿನ ನಂಟಿದೆ!


Team Udayavani, Oct 3, 2019, 1:05 PM IST

3-Sepctember-10

ಶರಣ್ ಅಭಿನಯದ ಅಧ್ಯಕ್ಷ ಇನ್ ಅಮೆರಿಕಾ ಚಿತ್ರ ಈ ವಾರ ತೆರೆಗಾಣುತ್ತಿದೆ. ಹೆಸರಿಗೆ ತಕ್ಕುದಾಗಿಯೇ ಈ ಚಿತ್ರದ ಹೆಚ್ಚಿನ ಸನ್ನಿವೇಶ ಅಮೆರಿಕದಲ್ಲಿಯೇ ನಡೆಯುತ್ತದೆ. ಇದರ ಬಹು ಭಾಗದ ಚಿತ್ರೀಕರಣವೂ ಅಮೆರಿಕದಲ್ಲಿಯೇ ನಡೆದಿದೆ. ಹಾಗೆಂದಾಕ್ಷಣ ಈ ಕಥೆಗೂ ನಮ್ಮ ನೆಲಕ್ಕೂ ಸಂಬಂಧವೇ ಇಲ್ಲ ಅಂದುಕೊಳ್ಳುವಂತಿಲ್ಲ. ಇಡೀ ಕಥೆಯ ಬೇರುಗಳಿರೋದು, ಈ ಮಜವಾದ ಕಥೆ ಬಿಚ್ಚಿಕೊಳ್ಳೋದು ಮೈಸೂರು ಭಾಗದ ಮಹಿಷೂರು ಎಂಬ ಹಳ್ಳಿಯಿಂದಲೇ!

ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರಿನಡಿಯಲ್ಲಿ ಟಿ ಜಿ ವಿಶ್ವಪ್ರಸಾದ್ ನಿರ್ಮಾಣ ಮಾಡಿರೋ ಈ ಚಿತ್ರವನ್ನು ನಿರ್ದೇಶಕ ಯೋಗಾನಂದ್ ನಮ್ಮ ನೇಟಿವಿಟಿಗೆ ಒಗ್ಗಿಸಿಕೊಂಡೇ ಇಡೀ ಚಿತ್ರವನ್ನು ರೂಪಿಸಿದ್ದಾರೆ. ಮೂಲ ಕಥೆಯನ್ನು ಕ್ರಿಯಾಶೀಲವಾಗಿಯೇ ಈ ನೆಲದ ನಂಟಿಗೆ ಒಗ್ಗಿಸಿಕೊಂಡಿರೋ ಅವರು ಶರಣ್ ಪಾತ್ರದ ವಿಚಾರದಲ್ಲಿಯೂ ಹಾಗೆಯೇ ಮಾಡಿದ್ದಾರೆ.

ಮಹಿಷೂರೆಂಬೋ ಹಳ್ಳಿಯ ಅಧ್ಯಕ್ಷ ಅಮೆರಿಕಾ ಪಾಲಾದದ್ದರು ಸುತ್ತಲಿನ ಮಜವಾದ ಕಥೆಯಿರೋ ಈ ಸಿನಿಮಾದಲ್ಲಿ ಶರಣ್ ಕೂಡಾ ಹೊಸಾ ಬಗೆಯ ಶೇಡಿನಲ್ಲಿಯೇ ಕಾಣಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಈ ಕಥೆಗೆ ಪೂರಕವಾಗಿ ಅಮೆರಿಕದಲ್ಲಿಯೇ ಬಹು ಭಾಗದ ಚಿತ್ರೀಕರಣ ನಡೆದಿದೆ. ಸಾಮಾನ್ಯವಾಗಿ ಅಮೆರಿಕಾದಂಥಾ ದೇಶಗಳಲ್ಲಿ ಚಿತ್ರೀಕರಣ ನಡೆಸೋದೆಂದರೆ ಅದು ಮಹಾ ಸಾಹಸ. ಯಾಕೆಂದರೆ, ಅಲ್ಲಿ ಹೆಜ್ಜೆ ಹೆಜ್ಜೆಗೂ ಕಾನೂನು ಕಟ್ಟಳೆಗಳ ತೊಡಕುಗಳು ಎದುರಾಗುತ್ತವೆ. ಆದರೆ ನಿರ್ಮಾಪಕ ವಿಶ್ವಪ್ರಸಾದ್ ಅವರು ಅಂಥಾ ಯಾವ ಕಂಟಕವೂ ಎದುರಾಗದಂತೆ, ಯಾವುದಕ್ಕೂ ಕಡಿಮೆಯಾಗದಂತೆ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರಂತೆ. ಅದೆಲ್ಲವೂ ಈ ವಾರ ಪ್ರೇಕ್ಷಕರ ಮುಂದೆ ಅನಾವರಣವಾಗಲಿದೆ.

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.