“ವಿಷ್ಣುಪ್ರಿಯ’ ಚಿತ್ರಕ್ಕೆ ಪ್ರಿಯಾ ವಾರಿಯರ್‌ ನಾಯಕಿ

ಕಣ್ಸನ್ನೆ ಹುಡುಗಿ ಜೊತೆ ಶ್ರೇಯಸ್‌ ಲವ್‌ಸ್ಟೋರಿ

Team Udayavani, Aug 25, 2019, 3:02 AM IST

priya

ಪರಭಾಷೆಯ ಸ್ಟಾರ್‌ ನಟಿ ಅಥವಾ ಏಕಾಏಕಿ ಫೇಮಸ್‌ ಆದ ನಟ-ನಟಿಯರು ತಮ್ಮ ಚಿತ್ರಗಳಿಗೆ ಬರುತ್ತಾರೆಂದು ಹೇಳಿ ತಮ್ಮ ಸಿನಿಮಾಗಳಿಗೆ ಮೈಲೇಜ್‌ ಪಡೆದುಕೊಳ್ಳುವ ಅನೇಕರು ಗಾಂಧಿನಗರದಲ್ಲಿದ್ದಾರೆ. ಅದರ ಪರಿಣಾಮವಾಗಿಯೇ ಅನೇಕ ನಟ-ನಟಿಯರ ಹೆಸರುಗಳು ಓಡಾಡುತ್ತಲೇ ಇರುತ್ತವೆ. ಹಾಗೆ ಓಡಾಡಿದ ಹೆಸರಲ್ಲಿ ಪ್ರಿಯಾ ವಾರಿಯರ್‌ ಕೂಡಾ ಸೇರುತ್ತದೆ. “ಕಣ್ಸನ್ನೆ’ ಹುಡುಗಿ ಎಂದೇ ಖ್ಯಾತಿಯಾಗಿ ರಾತ್ರೋರಾತ್ರಿ ಸ್ಟಾರ್‌ ಆದ ಪ್ರಿಯಾ ವಾರಿಯರ್‌ ಅವರ ಹೆಸರು ಈ ಹಿಂದೆ ಅನೇಕ ಕನ್ನಡ ಚಿತ್ರಗಳಲ್ಲಿ ಕೇಳಿಬಂದಿವೆ.

ಆದರೆ, ಯಾರೊಬ್ಬರು ಅಧಿಕೃತವಾಗಿ ಹೇಳಿಲ್ಲ. ಆದರೆ, ಈಗ ನಿರ್ಮಾಪಕ ಕೆ.ಮಂಜು ತಮ್ಮ ಮಗನ ಚಿತ್ರಕ್ಕೆ ಪ್ರಿಯಾ ವಾರಿಯರ್‌ ಅವರನ್ನು ಆಯ್ಕೆ ಮಾಡಿ, ಅಧಿಕೃತವಾದ ಮೇಲೆಯೇ ಅನೌನ್ಸ್‌ ಮಾಡಿದ್ದಾರೆ. ಈ ಮೂಲಕ ಈ ಬಾರಿ ಪ್ರಿಯಾ ವಾರಿಯರ್‌ ಕನ್ನಡ ಚಿತ್ರದಲ್ಲಿ ನಟಿಸೋದು ಪಕ್ಕಾ ಆಗಿದೆ. ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್‌ “ಪಡ್ಡೆಹುಲಿ’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗಿದ್ದು ನಿಮಗೆ ನೆನಪಿರಬಹುದು.

ಈಗ ಶ್ರೇಯಸ್‌ ಎರಡನೇ ಚಿತ್ರಕ್ಕೆ ಅಣಿಯಾಗಿದ್ದು, ಚಿತ್ರಕ್ಕೆ “ವಿಷ್ಣುಪ್ರಿಯ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಪ್ರಿಯಾ ವಾರಿಯರ್‌ ನಾಯಕಿಯಾಗಿದ್ದಾರೆ. ಈಗಾಗಲೇ ಪ್ರಿಯಾ ಅವರನ್ನು ಭೇಟಿಯಾಗಿರುವ ಚಿತ್ರತಂಡ, ಅವರ ಗ್ರೀನ್‌ಸಿಗ್ನಲ್‌ ಪಡೆದಿದೆ. ಮಲಯಾಳಂ ಮೂಲದ ನಿರ್ದೇಶಕ ವಿ.ಕೆ ಪ್ರಕಾಶ್‌, “ವಿಷ್ಣುಪ್ರಿಯ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದೆ.

ಅಂದಹಾಗೆ, “ಪಡ್ಡೆಹುಲಿ’ ಚಿತ್ರದ ನಂತರ ಶ್ರೇಯಸ್‌ಗಾಗಿ ಇಲ್ಲಿಯವರೆಗೆ ಸುಮಾರು 85ಕ್ಕೂ ಹೆಚ್ಚು ಸ್ಕ್ರಿಪ್ಟ್ಗಳು ಬಂದಿದ್ದರೂ, ಯಾವ ಕಥೆಯನ್ನೂ ಒಪ್ಪಿಕೊಂಡಿರದ ನಿರ್ಮಾಪಕ ಕೆ. ಮಂಜು, ಈ ಚಿತ್ರದ ಕಥೆ ನೈಜವಾಗಿದೆ ಮತ್ತು ಹೊಸತರವಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಂಡಿದ್ದಾರೆ. ಇದೊಂದು ಲವ್‌ಸ್ಟೋರಿಯಾಗಿದ್ದು, ಇಂದಿನ ಟ್ರೆಂಡ್‌ಗೆ ತಕ್ಕಂತಿದೆಯಂತೆ. ಸೆಪ್ಟೆಂಬರ್‌ 09 ರಂದು ಚಿತ್ರಕ್ಕೆ ಮುಹೂರ್ತ ನಡೆಯಲಿದೆ.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.