ಪ್ರಿಯಾಮಣಿ ಬರ್ತ್‌ಡೇಗೆ “ಡಾ. 56′ ಮೋಶನ್‌ ಟೀಸರ್‌ ಗಿಫ್ಟ್

ವೃತ್ತಿ ಬದುಕಿನ 56 ನೇ ಚಿತ್ರವಿದು

Team Udayavani, Jun 9, 2019, 3:01 AM IST

Dr-56

ನಟಿ ಪ್ರಿಯಾಮಣಿ ಅವರ ಹುಟ್ಟು ಹಬ್ಬದ ಅಂಗವಾಗಿ “ಡಾ. 56′ ಚಿತ್ರತಂಡ ಇತ್ತೀಚೆಗೆ ಮೋಶನ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಅವರಿಗೆ ವಿಶೇಷ ಕೊಡುಗೆ ನೀಡಿದೆ. ಇತ್ತೀಚೆಗೆ (ಜೂ. 4ರಂದು) ಪ್ರಿಯಾಮಣಿ ಅವರು ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ವೇಳೆ ಅವರು ಅಭಿನಯಿಸುತ್ತಿರುವ “ಡಾ.56′ ಚಿತ್ರತಂಡ ಮೋಶನ್‌ ಟೀಸರ್‌ ಬಿಡುಗಡೆ ಮಾಡಿ ಭರ್ಜರಿ ಗಿಫ್ಟ್ ಕೊಟ್ಟಿದೆ.

ಅಂದಹಾಗೆ, ಇದೊಂದು ಮಹಿಳಾ ಪ್ರಧಾನ ಕಥಾ ಹಂದರ ಹೊಂದಿರುವ ಚಿತ್ರ. “ಡಾ.56′ ಚಿತ್ರದಲ್ಲಿ ಪ್ರಿಯಾಮಣಿ ಅವರು ಸಿಬಿಐ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಪ್ರಿಯಾಮಣಿ ಸಿನಿಮಾ ಕೆರಿಯರ್‌ನಲ್ಲಿ ಕಾಕತಾಳೀಯವೊ ಎಂಬಂತೆ “ಡಾ. 56′ ಚಿತ್ರ ಅವರ 56ನೇ ಚಿತ್ರ ಎಂಬುದು ವಿಶೇಷ.

ಸದ್ಯ ಬಿಡುಗಡೆಯಾಗಿರುವ “ಡಾ. 56′ ಚಿತ್ರದ ಮೋಶನ್‌ ಟೀಸರ್‌ ನಿಧಾನವಾಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದು, ಸೈನ್ಸ್‌ ಫಿಕ್ಷನ್‌ ಜೊತೆಗೊಂದು ಮರ್ಡರ್‌ ಮಿಸ್ಟರಿ ಚಿತ್ರದಲ್ಲಿರುವ ಸುಳಿವನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ. “ಡಾ. 56′ ಚಿತ್ರವನ್ನು ರಾಜೇಶ್‌ ಆನಂದ ಲೀಲಾ ಅವರು ನಿರ್ದೇಶನ ಮಾಡಿದ್ದಾರೆ.

ಇನ್ನು, “ಹರಿಹರ ಪಿಕ್ಚರ್’ ಬ್ಯಾನರ್‌ನಲ್ಲಿ ಪ್ರವೀಣ್‌ ರೆಡ್ಡಿ “ಡಾ. 56′ ಚಿತ್ರಕ್ಕೆ ಕಥೆ, ಚಿತ್ರಕಥೆ, ಬರೆದು ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಈ ಚಿತ್ರಕ್ಕೆ ರಾಕೇಶ್‌ ಸಿ. ತಿಲಕ್‌ ಛಾಯಾಗ್ರಹಣ ಮಾಡಿದರೆ, ವಿಶ್ವ ಅವರು ಸಂಕಲನ ಮಾಡಿದ್ದಾರೆ. ಶಂಕರ್‌ ಚಿತ್ರಕ್ಕೆ ಮಾತುಗಳನ್ನು ಪೋಣಿಸಿದ್ದಾರೆ. ಚಿತ್ರಕ್ಕೆ ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತವಿದೆ.

ಈ ಚಿತ್ರದಲ್ಲಿ ಪ್ರಿಯಾಮಣಿ ಅವರೊಂದಿಗೆ ಪ್ರವೀಣ್‌, ರಮೇಶ್‌ ಭಟ್‌, ಯತಿರಾಜ್‌, ವೀಣಾ ಪೊನ್ನಪ್ಪ, ದೀಪಕ್‌ ಶೆಟ್ಟಿ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಜುಲೈ ಅಂತ್ಯಕ್ಕೆ “ಡಾ. 56′ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.