ಭೀಮನ ನಿರೀಕ್ಷೆಯಲ್ಲಿ ಪ್ರಿಯಾಂಕಾ


Team Udayavani, Sep 19, 2018, 11:54 AM IST

priyanka.jpg

“ಗಣಪ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮಲೆನಾಡ ಹುಡುಗಿ ಪ್ರಿಯಾಂಕಾ ತಿಮ್ಮೇಶ್‌ ಸದ್ಯ “ಭೀಮ’ನ ನಿರೀಕ್ಷೆಯಲ್ಲಿದ್ದಾರೆ. ಈ ಸಲ ಭೀಮ ಕೈ ಹಿಡಿಯುತ್ತಾನೆಂಬ ಅಚಲವಾದ ನಂಬಿಕೆ ಕೂಡಾ ಪ್ರಿಯಾಂಕಾ ಅವರಿಗಿದೆ. ಎಲ್ಲಿಯ ಭೀಮ, ಯಾವ ಪ್ರಿಯಾಂಕಾ ಎಂದು ನೀವು ಕೇಳಬಹುದು. “ಭೀಮಸೇನ ನಳಮಹಾರಾಜ’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಆ ಚಿತ್ರ ಬಿಡುಗಡೆಯ ಹಂತದಲ್ಲಿದೆ. ಈ ಚಿತ್ರದ ಇಬ್ಬರು ನಾಯಕಿಯರಲ್ಲಿ ಪ್ರಿಯಾಂಕಾ ಕೂಡಾ ಒಬ್ಬರು. ಇಲ್ಲಿ ಪ್ರಿಯಾಂಕಾ, ಸಾರಾ ಎಂಬ ಕ್ರಿಶ್ಚಿಯನ್‌ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಒಗರು ರುಚಿಯನ್ನು ಪ್ರತಿನಿಧಿಸುತ್ತಾರಂತೆ. “ಈ ಸಿನಿಮಾ ಮೇಲೆ ನನಗೆ ಸಾಕಷ್ಟು ನಿರೀಕ್ಷೆ ಇದೆ. ನಾನು ಈ ಚಿತ್ರಕ್ಕೆ ಆಯ್ಕೆಯಾಗಿದ್ದು ಕೂಡಾ ಅನಿರೀಕ್ಷಿತವಾಗಿ.

ಅದೊಂದು ದಿನ ನಿರ್ಮಾಪಕ ಪುಷ್ಕರ್‌ ಅವರ ಕಚೇರಿಗೆ ಹೋಗಿದ್ದೆ. ಅಲ್ಲಿದ್ದ ನಿರ್ದೇಶಕ ಕಾರ್ತಿಕ್‌ ಅವರು ನನ್ನನ್ನು ನೋಡಿ, “ಈ ಪಾತ್ರಕ್ಕೆ ತುಂಬಾ ಚೆನ್ನಾಗಿ ಹೊಂದಿಕೆಯಾಗುತ್ತಾರೆ’ ಎಂದು ನನ್ನನ್ನು ಆಯ್ಕೆ ಮಾಡಿದರು’ ಎಂದು ಚಿತ್ರದ  ಬಗ್ಗೆ ಹೇಳುತ್ತಾರೆ. ಈ ಸಿನಿಮಾ ಮೂಲಕ ಪ್ರಿಯಾಂಕಾಗೆ ಬ್ರೇಕ್‌ ಸಿಗುವ ನಿರೀಕ್ಷೆ ಇದೆ. “ತುಂಬಾ ಒಳ್ಳೆಯ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ.

ನಿರ್ಮಾಣ, ನಿರ್ದೇಶನ ತಂಡ ಎಲ್ಲರೂ ಸಿನಿಮಾ ಅಚ್ಚುಕಟ್ಟಾಗಿ ಮೂಡಿಬರಲು ಶ್ರಮಿಸಿದ್ದಾರೆ’ ಎನ್ನುವುದು ಪ್ರಿಯಾಂಕಾ ಮಾತು. “ಗಣಪ’ ಚಿತ್ರದ ನಂತರ ಪ್ರಿಯಾಂಕಾ ದೊಡ್ಡ ಗ್ಯಾಪ್‌ ತಗೊಂಡಿದ್ದರು. ಯಾವುದೇ ಸಿನಿಮಾದಲ್ಲೂ ಪ್ರಿಯಾಂಕಾ ಸುದ್ದಿಯಾಗಿರಲಿಲ್ಲ. ಹಾಗಾದರೆ ಅವರಿಗೆ ಅವಕಾಶವಿರಲಿಲ್ಲವೇ ಎಂದು ನೀವು ಕೇಳಬಹುದು. “ನಾನು ಸಾಕಷ್ಟು ಕಥೆ ಕೇಳುತ್ತಿದ್ದೆ. ಎಲ್ಲಾ ಓಕೆಯಾಗಿ, ಯಾವುದೋ ಒಂದು ಅಂಶದಲ್ಲಿ ತಪ್ಪುತ್ತಿತ್ತು.

ಕೆಲವರು ಸಿನಿಮಾ ಮುಗಿಯುವವರೆಗೆ ಬೇರೆ ಸಿನಿಮಾ ಒಪ್ಪಿಕೊಳ್ಳಬಾರದು ಎನ್ನುತ್ತಿದ್ದರು. ಅದು ಹೇಗೆ ಸಾಧ್ಯ ಹೇಳಿ…. ಈ ತರಹದ ಸಮಸ್ಯೆಗಳಿಂದ ಸಿನಿಮಾ ತಪ್ಪಿತ್ತಿತ್ತು. ಈ ಗ್ಯಾಪ್‌ನಲ್ಲಿ ನಾನು ಚೆನ್ನಾಗಿ ತಮಿಳು ಕಲಿತೆ. ನನಗೆ ತಮಿಳು ಸಿನಿಮಾ ಮಾಡಬೇಕೆಂಬ ಆಸೆ ಇತ್ತು. ಅದು ಕೂಡಾ ಈಡೇರಿತು’ ಎನ್ನುವುದು ಪ್ರಿಯಾಂಕಾ ಮಾತು. ಪ್ರಿಯಾಂಕಾ ಮಲಯಾಳಂನಲ್ಲೂ ಒಂದು ಸಿನಿಮಾ ಮಾಡಿದ್ದಾರೆ. ನೀವೀನ್‌ ಪೌಲ್‌ ನಾಯಕರಾಗಿರುವ ಬಿಗ್‌ಬಜೆಟ್‌ ಸಿನಿಮಾದಲ್ಲಿ ಪ್ರಿಯಾಂಕಾ, ನೀವೀನ್‌ ಪತ್ನಿಯ ಪಾತ್ರ ಮಾಡಿದ್ದಾರೆ. 

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.