ಪಾಠ ಮಾಡಲು ರೆಡಿಯಾದ ‘ಪ್ರಿಯಾಂಕಾ ಉಪೇಂದ್ರ’


Team Udayavani, Oct 5, 2021, 1:01 PM IST

ಪಾಠ ಮಾಡಲು ರೆಡಿಯಾದ ‘ಪ್ರಿಯಾಂಕಾ ಉಪೇಂದ್ರ’

ತಮ್ಮ ಮಕ್ಕಳನ್ನು ಪೋಷಕರು ಯಾವ ಶಾಲೆಗಳಲ್ಲಿ ಓದಿಸಬೇಕು, ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಗಳ ಗುಣಮಟ್ಟ ಹೇಗಿರುತ್ತದೆ ಎಂಬ ಚರ್ಚೆ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಈಗ ಇದೇ ವಿಷಯವನ್ನು ಇಟ್ಟುಕೊಂಡು ನಟಿ ಪ್ರಿಯಾಂಕಾ ಉಪೇಂದ್ರ ತೆರೆಮೇಲೆ ಪಾಠ ಮಾಡಲು ಹೊರಟಿದ್ದಾರೆ. ಅದು “ಮಿಸ್‌ ನಂದಿನಿ’ ಚಿತ್ರದ ಮೂಲಕ.

ಪ್ರಿಯಾಂಕಾ ಉಪೇಂದ್ರ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ “ಮಿಸ್‌ ನಂದಿನಿ’ ಎಂದು ಹೆಸರಿಡಲಾಗಿದ್ದು, ಎಸ್‌.ಆರ್‌ ಗುರುದತ್ತ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. “ಮಿಸ್‌ ನಂದಿನಿ’ ಚಿತ್ರದಲ್ಲಿ ಪ್ರಿಯಾಂಕಾ ಸರ್ಕಾರಿ ಶಾಲೆಯ ಟೀಚರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸರ್ಕಾರಿ ಶಾಲೆಗಳು ಖಾಸಗಿ ಶಾಲೆಯ ಗುಣಮಟ್ಟಕ್ಕೆ ಏಕೆ ಏರಲು ಸಾಧ್ಯವಿಲ್ಲ. ಸರ್ಕಾರಿ ಶಾಲೆಗಳ ಮುಂದಿರುವ ಸವಾಲುಗಳು ಮಕ್ಕಳ ಮನಸ್ಥಿತಿ ಮೊದಲಾದ ಸಂಗತಿಗಳ ಸುತ್ತ “ಮಿಸ್‌ ನಂದಿನಿ’ ಚಿತ್ರದ ಕಥೆ ಸಾಗಲಿದೆ. ಇದೊಂದುಮಕ್ಕಳ ಚಿತ್ರವಾಗಿದ್ದು, ಚಿತ್ರದಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವ ಪ್ರಯತ್ನ ಮಾಡಲಾಗಿದೆ ಎನ್ನುತ್ತದೆ ಚಿತ್ರತಂಡ.

ಇದನ್ನೂ ಓದಿ:ಹುಟ್ಟುಹಬ್ಬ ಆಚರಿಸುತ್ತಿಲ್ಲ: ಅಭಿಮಾನಿಗಳಲ್ಲಿ ಮನವಿ ಮಾಡಿದ ಧ್ರುವ ಸರ್ಜಾ

ಇನ್ನು ಇತ್ತೀಚಿನ ದಿನಗಳಲ್ಲಿ ಹೊಸಥರದ ಕಥೆಗಳು ಮತ್ತು ಹೊಸಥರದ ಪಾತ್ರಗಳನ್ನು ಆಯ್ಕೆ ಮಾಡಿಕೊಂಡು ಗಮನ ಸೆಳೆಯುತ್ತಿರುವ ನಟಿ ಪ್ರಿಯಾಂಕಾ ಉಪೇಂದ್ರ, “ಮಿಸ್‌ ನಂದಿನಿ’ ಚಿತ್ರದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಮಾತುಗಳನ್ನಾಡುತ್ತಾರೆ.

“ಇದೊಂದು ಒಳ್ಳೆಯ ಮೆಸೇಜ್‌ ಇರುವಂಥ ಸಿನಿಮಾ’ ಎನ್ನುವ ಪ್ರಿಯಾಂಕಾ, “ನಿಜಜೀವನದಲ್ಲಿ ನನಗೆ ಟೀಚರ್‌ ಆಗುವ ಆಸೆಯಿತ್ತು. ಆದ್ರೆ ಕಾರಣಾಂತರಗಳಿಂದ ಟೀಚರ್‌ ಆಗಲು ಸಾಧ್ಯವಾಗಲಿಲ್ಲ. ಈಗ ಆ ಕನಸು ಈ ಸಿನಿಮಾ ಮೂಲಕ ನನಸಾಗುತ್ತಿದೆ’ ಎಂದು ಖುಷಿ ಹಂಚಿಕೊಳ್ಳುತ್ತಾರೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.