ಅರ್ಜುನ್‌ ಗೌಡನ ಜೊತೆ ಪ್ರಿಯಾಂಕಾ


Team Udayavani, May 19, 2018, 10:59 AM IST

priyanka-thimmesh.jpg

ನಿರ್ಮಾಪಕ ರಾಮು ಈಗ “ಅರ್ಜುನ್‌ ಗೌಡ’ ಎಂಬ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈ ಚಿತ್ರವನ್ನು ಶಂಕರ್‌ ನಿರ್ದೇಶಿಸುತ್ತಿದ್ದಾರೆ. ರಾಮು ಬ್ಯಾನರ್‌ನಲ್ಲಿ ಇದು 38 ನೇ ಚಿತ್ರ. ಈಗ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ.

ಅದು ಪ್ರಿಯಾಂಕಾ. ಕನ್ನಡ ಚಿತ್ರರಂಗದಲ್ಲಿ ಪ್ರಿಯಾಂಕಾ ಹೆಸರಿನ ಎರಡ್ಮೂರು ನಾಯಕಿಯರು ಇರುವುದರಿಂದ ಯಾವ ಪ್ರಿಯಾಂಕಾ ಎಂಬ ಸಂದೇಹ ಕಾಡುವುದು ಸಹಜ. ನಿಮಗೆ “ಗಣಪ’ ಸಿನಿಮಾ ನೆನಪಿದ್ದರೆ ಪ್ರಿಯಾಂಕಾ ಮುಖ ಕಣ್ಣ ಮುಂದೆ ಬರಬಹುದು.

ಆ ನಂತರ ಪ್ರಿಯಾಂಕಾ ಗಣೇಶ್‌ ನಾಯಕರಾಗಿದ್ದ “ಪಟಾಕಿ’ ಸಿನಿಮಾದಲ್ಲಿ ತಂಗಿಯಾಗಿ ನಟಿಸಿದ್ದರು. ಈಗ ಪ್ರಿಯಾಂಕಾಗೆ “ಅರ್ಜುನ್‌ ಗೌಡ’ ಚಿತ್ರದಲ್ಲಿ ನಾಯಕಿಯಾಗುವ ಅವಕಾಶ ಸಿಕ್ಕಿದೆ. ಪ್ರಿಯಾಂಕಾಗೆ ಇಲ್ಲಿ ವಿಭಿನ್ನ ಪಾತ್ರವಿದೆಯಂತೆ. 

ಇನ್ನು, “ಅರ್ಜುನ್‌ ಗೌಡ’ ಚಿತ್ರ  ಪಕ್ಕಾ ಆ್ಯಕ್ಷನ್‌, ಲವ್‌ಸ್ಟೋರಿ ಇರುವ ಚಿತ್ರವಂತೆ. ರಾಮು ಬ್ಯಾನರ್‌ನಲ್ಲಿ ಬಂದ ಬಹುತೇಕ ಚಿತ್ರಗಳಲ್ಲಿ ಆ್ಯಕ್ಷನ್‌ಗೆ ಹೆಚ್ಚು ಮಹತ್ವ ಇದ್ದೇ ಇರುತ್ತೆ. ಹಾಗಾಗಿ “ಅರ್ಜುನ್‌ ಗೌಡ’ ಚಿತ್ರದಲ್ಲೂ ಅದು ಹೆಚ್ಚಾಗಿಯೇ ಇರಲಿದೆಯಂತೆ.

ಭರ್ಜರಿ ವೆಚ್ಚದಲ್ಲಿ ತಯಾರಾಗುತ್ತಿರುವ “ಅರ್ಜುನ್‌ ಗೌಡ’ ಚಿತ್ರದಲ್ಲಿ ಪ್ರಜ್ವಲ್‌ ಮೂರು ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ, ಪ್ರಜ್ವಲ್‌ ದೇವರಾಜ್‌ ಹೀರೋ ಆಗಿ ಪಕ್ಕಾ ಆಗಿದ್ದಾರೆ. ಬೆಂಗಳೂರು ಸೇರಿದಂತೆ ವಿದೇಶದಲ್ಲೂ “ಅರ್ಜುನ್‌ ಗೌಡ’ ಚಿತ್ರದ ಚಿತ್ರೀಕರಣ ನಡೆಯಲಿದೆ.

ಚಿತ್ರಕ್ಕೆ ಜೈ ಆನಂದ್‌ ಛಾಯಾಗ್ರಹಣ ಮಾಡಿದರೆ, ಧರ್ಮ ಮಿಲಿಂದ್‌ ಅವರ ಸಂಗೀತವಿದೆ. ಚಿತ್ರದಲ್ಲಿ “ಸ್ಪರ್ಶ’ ರೇಖಾ, ದೀಪಕ್‌ ಶೆಟ್ಟಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮುಂದಿನ ವಾರ ಚಿತ್ರೀಕರಣ ಆರಂಭವಾಗಲಿದೆ. 

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.