ಸ್ಯಾಂಡಲ್‌ವುಡ್‌ ನಿರ್ಮಾಪಕರ ಹಿಂದಿ ಸಿನಿಮಾ; ಊರ್ವಶಿ ರೌಟೇಲಾ ನಾಯಕಿ


Team Udayavani, Apr 10, 2022, 10:26 AM IST

producer ramesh reddy producing a hindi movie dil hey gray

ಸ್ಯಾಂಡಲ್‌ವುಡ್‌ನಲ್ಲಿ “ಉಪ್ಪು ಹುಳಿ ಖಾರ’, “ನಾತಿಚರಾಮಿ’, “ಪಡ್ಡೆಹುಲಿ’, “100′, “ಗಾಳಿಪಟ-2′ ಸೇರಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಎಂ. ರಮೇಶ್‌ ರೆಡ್ಡಿ, ತಮ್ಮ ಹೋಮ್‌ ಬ್ಯಾನರ್‌ ಸೂರಜ್‌ ಪೊ›ಡಕ್ಷನ್ಸ್‌ ನಡಿಯಲ್ಲಿ ಹಿಂದಿ ಸಿನಿಮಾ ನಿರ್ಮಾಣ ಮಾಡಿದ್ದು ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅವರ ನಿರ್ಮಾಣದ “ದಿಲ್‌ ಹೈ ಗ್ರೇ’ ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ.

ಶೀರ್ಷಿಕೆಯೇ ಹೇಳುವಂತೆ ಇದೊಂದು ಕ್ರೈಂ ಥ್ರಿಲ್ಲರ್‌ ಸಿನಿಮಾವಾಗಿದ್ದು, ಪ್ರಧಾನ ಮೂರು ಪಾತ್ರಗಳ ಹಿನ್ನೆಲೆಯಲ್ಲಿ ಸಿನಿಮಾ ಸಾಗಲಿದೆ. ವಿನೀತ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಂಡರೆ, ಅಕ್ಷಯ್‌ ಆನ್‌ ಲೈನ್‌ನಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುವವನಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ನಾಯಕಿಯಾಗಿ “ಐರಾವತ’ ಖ್ಯಾತಿಯ ಊರ್ವಶಿ ರೌಟೇಲಾ ನಟಿಸಿದ್ದಾರೆ. ಸುಸಿ ಗಣೇಶನ್‌ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ತಾರಿಕ್‌ ಮಹಮ್ಮದ್‌, ನವೀನ್‌ ಪ್ರಕಾಶ್‌ ಚಿತ್ರದ ಬರವಣಿಗೆಯಲ್ಲಿ ಸಾಥ್‌ ನೀಡಿದ್ದಾರೆ

ಇದನ್ನೂ ಓದಿ:ಪಾಕ್ ಗೆ ಯಾರು ಪ್ರಧಾನಿ? ಮುಂಚೂಣಿಲ್ಲಿದ್ದಾರೆ ನವಾಜ್ ಶರೀಫ್ ಸಹೋದರ ಶಹಬಾಜ್

ಈ ಬಗ್ಗೆ ಮಾಹಿತಿ ನೀಡುವ ನಿರ್ಮಾಪಕ ರಮೇಶ್‌ ರೆಡ್ಡಿ, ಈ ಚಿತ್ರದ ಕಥೆಯೇ ರೋಚಕವಾಗಿದೆ. ಈ ಸಿನಿಮಾದಲ್ಲಿ ಕಥೆಯೇ ಹೀರೋ. ಕ್ರೈಂ ಥ್ರಿಲ್ಲರ್‌ ಎಳೆಯಲಿ ಸಾಗುವ ಈ ಸಿನಿಮಾ ಪ್ರಸ್ತುತ ಕಾಲಘಟ್ಟ ಸೂಕ್ತವಾಗಿದೆ. ಇಂಥ ಸಿನಿಮಾ ಕಟ್ಟಿಕೊಡುವಲ್ಲಿ ನಿರ್ದೇಶಕÃ ಮತ್ತವರ ತಂಡ ಯಶಸ್ವಿಯಾಗಿದೆ. ಸದ್ಯ ಬಹುತೇಕ ಕೆಲಸಗಳು ಮುಕ್ತಾಯದ ಹಂತದಲ್ಲಿದೆ. ಜುಲೈನಲ್ಲಿ ತೆರೆಗೆ ಬರಲಿದ್ದೇವೆ ಎನ್ನುತ್ತಾರೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.