ನಿರ್ಮಾಪಕರ ಸಂಘಕ್ಕೆ ಸದ್ಯದಲ್ಲೇ ಸ್ವಂತ ಕಟ್ಟಡ


Team Udayavani, Aug 29, 2018, 11:45 AM IST

producer.jpg

ಸ್ವಂತದ್ದೊಂದು ಕಟ್ಟಡ ಮಾಡಿಕೊಳ್ಳಬೇಕು ಎಂಬುದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಹಲವು ವರ್ಷಗಳ ಕನಸಾಗಿತ್ತು. ಆದರೆ, ಕಾರಣಾಂತರಗಳಿಂದ ಯೋಜನೆ ಮುಂದಕ್ಕೆ ಹೋಗುತ್ತಲೇ ಇತ್ತು. ಇದೀಗ ಆ ಕನಸು ನನಸಾಗುವ ಹಂತಕ್ಕೆ ಬಂದಿದ್ದು, ನಿರ್ಮಾಪಕರ ಸಂಘವು ಕಟ್ಟಡಕ್ಕಾಗಿ ಸ್ವಂತ ನಿವೇಶವನ್ನು ಖರೀದಿಸಿದೆ.

ಹೌದು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವು ನಗರದ ಗಾಂಧಿ ಭವನದ ಎದುರು ನಿವೇಶನವೊಂದನ್ನು ಖರೀದಿಸಿದೆ. ಸುಮಾರು ಮೂರೂವರೆ ಸಾವಿರ ಚದುರಡಿ ರುವ ಈ ನಿವೇಶನ ಮೌಲ್ಯ 9.45 ಕೋಟಿ. ಆ ಪೈಕಿ ಇತ್ತೀಚೆಗೆ 7.45 ಕೋಟಿಯಷ್ಟು ಮುಂಗಡ ನೀಡಲಾಗಿದೆ. ಸಂಘದ ಅಧ್ಯಕ್ಷ ಮುನಿರತ್ನ, ಕಾರ್ಯದರ್ಶಿ ಸೂರಪ್ಪ ಬಾಬು, ನಿರ್ಮಾಪಕರಾದ ಎ. ಗಣೇಶ್‌, ರಮೇಶ್‌ ಯಾದವ್‌, ಉಮೇಶ್‌ ಬಣಕಾರ್‌, ಸೌಂದರ್ಯ ಜಗದೀಶ್‌, ಮಾರುತಿ ಜೆಡಿಯವರ್‌ ಮುಂತಾದವರು ಮುಂಗಡ ಚೆಕ್‌ ಕೊಟ್ಟಿದ್ದಾರೆ.

ಅಂದಹಾಗೆ, ಈ ನಿವೇಶನದಲ್ಲಿ ಹಳೆಯ ಕಟ್ಟಡವೊಂದಿದ್ದು, ಅದನ್ನು ಸದ್ಯದಲ್ಲೇ ನೆಲಸಮ ಮಾಡಲಾಗುತ್ತದೆ. ವಿಜಯದಶಮಿಯಂದು ಮುಖ್ಯಮಂತ್ರಿ ಹಾಗೂ ನಿರ್ಮಾಪಕರಾದ ಎಚ್‌.ಡಿ. ಕುಮಾರಸ್ವಾಮಿ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.