ಮಾ.24ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್


Team Udayavani, Mar 23, 2021, 11:14 AM IST

ಮಾ.24ರಂದು ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್

ಮಣಿಪಾಲ: ಕನ್ನಡ, ತುಳು ಚಿತ್ರರಂಗದ ಯುವ ನಟ, ‘ದಿಯಾ’ ಚಿತ್ರದಿಂದ ರಾಜ್ಯಾದ್ಯಂತ ಮನೆಮಾತಾದ ನಟ ಪೃಥ್ವಿ ಅಂಬಾರ್ ಅವರು ಮಾರ್ಚ್ 24ರಂದು ‘ಉದಯವಾಣಿ ಡಾಟ್ ಕಾಮ್’ ನ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪೃಥ್ವಿ ಅಂಬಾರ್ ಅವರು ಸಂಜೆ ಮಾರ್ಚ್ 24ರಂದು 5.30 ರಿಂದ ಫೇಸ್ ಲೈವ್ ನಲ್ಲಿ ಮಾತುಕತೆ ನಡೆಸಲಿದ್ದು, ಈ ಸಂದರ್ಭದಲ್ಲಿ ಓದುಗರು ಕೂಡಾ ಅವರಿಗೆ ತಮ್ಮ ಪ್ರಶ್ನೆಗಳನ್ನು ಲೈವ್ ಚಾಟ್ ಮೂಲಕ ಕೇಳಿ ಉತ್ತರ ಪಡೆಯಬಹುದಾಗಿದೆ.

ಇದನ್ನೂ ಓದಿ:ಸಖತ್ ನಲ್ಲಿ ಅಂಧನಾದ ಗಣೇಶ್: ಕುತೂಹಲ ಹೆಚ್ಚಿಸಿದ ಹೊಸತರದ ಪಾತ್ರ

ಉಡುಪಿ ಜಿಲ್ಲೆಯ ಕಾಪುವಿನವರಾದ ಪೃಥ್ವಿ ಅಂಬಾರ್ ಮಂಗಳೂರಿನಲ್ಲಿ ಆರ್.ಜೆ (ರೇಡಿಯೋ ಜಾಕಿ) ಯಾಗಿ ವೃತ್ತಿ ಜೀವನ ಆರಂಭಿಸಿದರು. ಮಾಡೆಲ್, ಡ್ಯಾನ್ಸರ್ ಆಗಿ ಮಿಂಚಿದ್ದ ಅವರು, 2014ರಲ್ಲಿ ಬರ್ಕೆ ಎಂಬ ತುಳು ಚಿತ್ರದ ಮೂಲಕ ದೊಡ್ಡ ಪರದೆಗೆ ಪದಾರ್ಪಣೆ ಮಾಡಿದರು.

ತುಳು ಚಿತ್ರಗಳಾದ ‘ಪಿಲಿಬೈಲ್ ಯಮುನಕ್ಕ’, ‘ಪಮ್ಮಣ್ಣೆ ದಿ ಗ್ರೇಟ್’, ‘ಗೋಲ್ಮಾಲ್’, ‘ಆಟಿದೊಂಜಿ ದಿನ’, ‘ಎನ್ನ’, ‘ರಡ್ಡ್ ಎಕ್ರೆ’ ಮುಂತಾದ ಚಿತ್ರಗಳಲ್ಲಿ ನಟಿಸಿ ಕರಾವಳಿ ಭಾಗದಲ್ಲಿ ಮನೆಮಾತಾದರು. ಸದ್ಯ ಸೂರಜ್ ಶೆಟ್ಟಿ ನಿರ್ದೇಶನದ, ಪೃಥ್ವಿ ಅಂಬಾರ್ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ಇಂಗ್ಲೀಷ್’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಇಲ್ಲಿದೆ ನೋಡಿ

ಕಳೆದ ವರ್ಷ ಬಿಡುಗಡೆಯಾದ ಕನ್ನಡದ ‘ದಿಯಾ’ ಚಿತ್ರದಲ್ಲಿನ ಪೃಥ್ವಿ ಅಂಬಾರ್ ನಟನೆ ಅವರನ್ನು ರಾಜ್ಯಾದ್ಯಂತ ಗುರುತಿಸುವಂತೆ ಮಾಡಿದೆ. ಬಳಿಕ ಕನ್ನಡದ “ಜೊತೆ ಜೊತೆಯಲಿ” ಧಾರವಾಹಿಯಲ್ಲಿ ‘ನೀಲ್’ ಪಾತ್ರದಲ್ಲಿ ಮಿಂಚಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.