ಅಪ್ಪಾಜಿ ಜನ್ಮದಿನಕ್ಕೆ ಪುಟ್ಟ ಕಾಣಿಕೆ ನೀಡಿದ ಅಪ್ಪು


Team Udayavani, Apr 24, 2021, 3:24 PM IST

jouhiyuiyu

ಬೆಂಗಳೂರು : ಇಂದು ನಟಸಾರ್ವಭೌಮ, ವರನಟ ಡಾ. ರಾಜಕುಮಾರ್ ಅವರ 92ನೇ ಜನ್ಮ ದಿನ. ಕನ್ನಡ ಚಿತ್ರರಂಗದ ಧ್ರುವತಾರೆ ಅಣ್ಣಾವ್ರ ಹುಟ್ಟುಹಬ್ಬದ ದಿನವಾದ ಇಂದು ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ನಟ ಪುನೀತ್ ರಾಜಕುಮಾರ್ ತಮ್ಮ ತಂದೆಯ ಜನ್ಮದಿನಕ್ಕೆ ಪುಟ್ಟ ಕಾಣಿಕೆ ನೀಡಿದ್ದಾರೆ. ರಾಜಕುಮಾರ್ ಅವರು ಹಾಡಿರುವ ಬಡವರ ಬಂಧು ಸಿನಿಮಾದ ‘ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕತೆಯ ಹೇಳಿವೆ. ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿವೆ. ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ. ಬಿಸಿಲು ಮಳೆಗೆ ನರಳದಂತೆ ನಿನ್ನ ನೆರಳಲಿ ಸಲುಹಿದೆ, ಆ ಪ್ರೀತಿಯ ನನ್ನ ಮನ ಮರೆಯುವುದೆ ಹಾಡು’ ಹೇಳಿರುವ ಪುನೀತ್, ಈ ವಿಡಿಯೋವನ್ನು ತಮ್ಮ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ಹಾಗೂ ಇದು ಅಪ್ಪಾಜಿ ಅವರ 92ನೇ ಜನ್ಮದಿನದ ಪ್ರಯುಕ್ತ ನಮ್ಮ ಒಂದು ಪುಟ್ಟ ಕಾಣಿಕೆ ಎಂದಿದ್ದಾರೆ.

ಇನ್ನು ರಾಜಕುಮಾರ್ ಇವತ್ತು ನಮ್ಮ ಜೊತೆಗಿಲ್ಲದೇ ಇರಬಹುದು. ಆದರೆ, ಪ್ರತಿ ಅಭಿಮಾನಿಯ ಮನದಲ್ಲಿ ಕನ್ನಡ ನೆಲದ ಕಣಕಣದಲ್ಲೂ ಅವರ ಉಸಿರಿದೆ. ಅದೇ ಕಾರಣದಿಂದ ರಾಜ್‌ ಕುಮಾರ್‌ ಅಂದಿನಿಂದ ಇಂದಿನವರೆಗೆ ಎಲ್ಲಾ ತಲೆಮಾರುಗಳಿಗೆ ಪ್ರೇರಣೆಯಾಗುತ್ತಲೇ ಬಂದಿದ್ದಾರೆ.

ಕೋವಿಡ್ ಲಾಕ್‌ಡೌನ್‌ ಇಲ್ಲದೇ ಇರುತ್ತಿದ್ದರೆ ಇಂದು ಡಾ. ರಾಜ್‌ ಹುಟ್ಟುಹಬ್ಬವನ್ನು ಅಭಿಮಾನಿಗಳು ರಾಜ್‌ ಪುಣ್ಯಭೂಮಿಯಲ್ಲಿ ಆಚರಿಸುತ್ತಿದ್ದರು. ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು. ಆದರೆ, ಈ ಕೋವಿಡ್‍ದಿಂದಾಗಿ ಅದು ಸಾಧ್ಯವಾಗಿಲ್ಲ. ಕುಟುಂಬ ವರ್ಗವಷ್ಟೇ ಪೂಜೆ ಸಲ್ಲಿಸಿದೆ.

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.