![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪುನೀತ್ ಈಗ ಯುವರತ್ನ
Team Udayavani, Nov 3, 2018, 11:12 AM IST
![puneeth.jpg](https://www.udayavani.com/wp-content/uploads/2018/11/3/puneeth.jpg)
“ರಾಜಕುಮಾರ’ ಚಿತ್ರದ ಬಳಿಕ ಪುನೀತ್ ರಾಜಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದರಾಮ್ ಜೋಡಿ ಮತ್ತೂಂದು ಚಿತ್ರ ಮಾಡಲಿದ್ದಾರೆ ಎಂದು ಐದಾರು ತಿಂಗಳ ಹಿಂದೆಯೇ ಘೋಷಣೆಯಾಗಿತ್ತು. ಅದಾಗಲೇ, ಒಂದು ಹಿಟ್ ಚಿತ್ರ ಕೊಟ್ಟ ಈ ಜೋಡಿಯ ಎರಡನೇ ಚಿತ್ರ ಏನಿರಬಹುದು, ಅದರ ಶೀರ್ಷಿಕೆ ಏನು ಎಂಬ ಪ್ರಶ್ನೆಗಳು ಕಳೆದ ಕೆಲ ತಿಂಗಳಿನಿಂದ ಗಾಂಧಿನಗರದಲ್ಲಿ ಹರಿದಾಡುತ್ತಿದ್ದು, ಅದೆಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ.
ಅಂದಹಾಗೆ, ಪುನೀತ್-ಸಂತೋಷ್ ಆನಂದರಾಮ್ ಜೋಡಿಯ ಹೊಸ ಚಿತ್ರಕ್ಕೆ “ಯುವರತ್ನ’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ “ಪರಶುರಾಮ’, “ಜ್ವಾಲಾಮುಖೀ’ ಸೇರಿದಂತೆ ಇನ್ನು ಎರಡು-ಮೂರು ಹೆಸರುಗಳು ಇಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ, ಅದೆಲ್ಲವನ್ನು ಬದಿಗಿಟ್ಟು ಚಿತ್ರತಂಡ “ಯುವರತ್ನ’ ಎಂಬ ಶೀರ್ಷಿಕೆಯನ್ನೆ ಅಂತಿಮಗೊಳಿಸಿದೆ. “ರಾಜ ಕುಮಾರ’ ಚಿತ್ರವನ್ನು ನಿರ್ಮಿಸಿದ್ದ “ಹೊಂಬಾಳೆ ಫಿಲಂಸ್’ ಬ್ಯಾನರ್ನಲ್ಲಿ ಈ ಚಿತ್ರ ನಿರ್ಮಾಣವಾಗಲಿದ್ದು, ಚಿತ್ರದ ಉಳಿದ ಕಲಾವಿದರು, ತಂತ್ರಜ್ಞರ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬರಬೇಕಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.