ಪವರ್ ಸ್ಟಾರ್ ಚಿತ್ರಕ್ಕೆ ಪವನ್ ಕುಮಾರ್ ಆ್ಯಕ್ಷನ್ ಕಟ್ !


Team Udayavani, Apr 12, 2021, 1:23 PM IST

fcgfc

ಬೆಂಗಳೂರು : ಲೂಸಿಯಾ ಮತ್ತು ಯು-ಟರ್ನ್‌ ಚಿತ್ರಗಳ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಪವನ್ ಕುಮಾರ್ ಇದೀಗ ಮತ್ತೊಂದು ಸಿನಿಮಾ ಕೈಗೆತ್ತಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಾಯಕ ನಟರಾಗಿ ಅಭಿನಯಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಕಲಾತ್ಮಕ ಹಾಗೂ ಪ್ರಯೋಗಾತ್ಮಕ ಸಿನಿಮಾಗಳಲ್ಲಿ ಪವನ್ ಕುಮಾರ್ ಅವರದು ಎತ್ತಿದ ಕೈ.ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದರೆ ಅದರ ಘಮ ಗೊತ್ತಾಗುತ್ತದೆ. ಇತ್ತ ಅಭಿನಯದಲ್ಲಿ ಅನರ್ಘ್ಯ ರತ್ನದಂತಿರುವ ಪುನೀತ್ ರಾಜಕುಮಾರ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವುದು ಈ ಸಿನಿಮಾ ಮೇಲಿನ ನಿರೀಕ್ಷೆ ದುಪ್ಟಟ್ಟು ಆಗೋದರಲ್ಲಿ ಯಾವುದೇ ಅನುಮಾನವಿಲ್ಲ.

ಅಂದಹಾಗೆ ಈ ಚಿತ್ರದ ಟೈಟಲ್ ಹಾಗೂ ತಾರಾಬಳಗದ ಕುರಿತು ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪುನೀತ್ ಹಾಗೂ ಪವನ್ ಅವರಿಂದಲೂ ಈ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ.

ಇನ್ನು “ಯುವರತ್ನ”ದ ಗೆಲುವಿನ ಸಂಭ್ರಮದಲ್ಲಿರುವ ಪುನೀತ್ ರಾಜ್‌ಕುಮಾರ್  ತಮ್ಮ ಮುಂದಿನ ಜೇಮ್ಸ್ ಸಿನಿಮಾದತ್ತ ಗಮನ ಹರಿಸಿದ್ದಾರೆ. ಇತ್ತ ದಿನಕರ್ ತೂಗುದೀಪ್ ಅವರ ಸಿನಿಮಾವೊಂದಕ್ಕೂ ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ.

ಜೇಮ್ಸ್ ಸಿನಿಮಾ ಈಗಾಗಲೇ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ. ಜೇಮ್ಸ್ ಚಿತ್ರಕ್ಕೆ ಬಹದ್ದೂರ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇತ್ತೀಚಿಗಷ್ಟೆ ಜಮ್ಮು-ಕಾಶ್ಮಿರದಲ್ಲಿ ಚಿತ್ರೀಕರಣ ಮುಗಿಸಿಕೊಂಡು ವಾಪಾಸ್ ಆಗಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.