ಪುನೀತ್‌ “ಯುವರತ್ನ’ನಿಗೆ ಸಯೇಶಾ ಜೋಡಿ?


Team Udayavani, Feb 5, 2019, 5:33 AM IST

sayesha.jpg

ಪುನೀತ್‌ರಾಜಕುಮಾರ್‌ ಅಭಿನಯದ “ನಟಸಾರ್ವಭೌಮ’ ಚಿತ್ರ ಈ ವಾರ ತೆರೆಕಾಣುತ್ತಿದೆ. ಅದರ ಬೆನ್ನಲ್ಲೇ ಅವರ ಮತ್ತೂಂದು ಚಿತ್ರ “ಯುವರತ್ನ’ ಸೆಟ್ಟೇರುತ್ತಿದ್ದು, ಫೆ.14 ರಿಂದ ಆರಂಭವಾಗಲಿದೆ. ಈ ಹಿಂದೆ “ರಾಜ್‌ಕುಮಾರ’ ಚಿತ್ರ ನಿರ್ದೇಶಿಸಿದ್ದ ಸಂತೋಷ್‌ ಆನಂದರಾಮ್‌ ಈ ಚಿತ್ರದ ನಿರ್ದೇಶಕರು. ಚಿತ್ರಕ್ಕೆ ಸಂಬಂಧಿಸಿದಂತೆ ಬಹುತೇಕ ಎಲ್ಲವೂ ಅಂತಿಮವಾಗಿದೆ. ಆದರೆ, ನಾಯಕಿಯ ಆಯ್ಕೆ ಮಾತ್ರ ಇನ್ನೂ ಆಗಿಲ್ಲ.

ಆರಂಭದಲ್ಲಿ “ಯುವರತ್ನ’ ಚಿತ್ರಕ್ಕೆ ತಮನ್ನಾ ಬರುತ್ತಾರೆಂಬ ಸುದ್ದಿ ಕೇಳಿಬಂದಿತ್ತು. ಈಗ ಮತ್ತೂಂದು ಹೊಸ ಹೆಸರು ಕೇಳಿಬರುತ್ತಿದೆ. ಅದು ಸಯೇಶಾ ಸೈಗಲ್‌. ಈಗಷ್ಟೇ ತೆಲುಗು, ಹಿಂದಿ, ತಮಿಳು ಚಿತ್ರರಂಗದಲ್ಲಿ ನೆಲೆಯೂರುತ್ತಿರುವ ಸಯೇಶಾ, “ಯುವರತ್ನ’ ಚಿತ್ರಕ್ಕೆ ನಾಯಕಿಯಾಗಲಿದ್ದಾರೆಂಬ ಹೊಸ ಸುದ್ದಿ ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಅಷ್ಟಕ್ಕೂ ಈ ಸಯೇಶಾ ಯಾರೆಂದರೆ ಬಾಲಿವುಡ್‌ ನಟ ಸುಮಿತ್‌ ಸೈಗಲ್‌ ಅವರ ಪುತ್ರಿ.

ಈಗಾಗಲೇ ತೆಲುಗಿನ “ಅಖೀಲ್‌’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟಿರುವ ಸಯೇಶಾ, ಅಜಯ್‌ ದೇವಗನ್‌ ಅಭಿನಯದ “ಶಿವಾಯ್‌’ ಚಿತ್ರದಲ್ಲೂ ನಟಿಸಿದ್ದಾರೆ. ಇದಲ್ಲದೇ ತಮಿಳು ಸಿನಿಮಾವೊಂದರಲ್ಲೂ ಸಯೇಶಾ ಕಾಣಿಸಿಕೊಂಡಿದ್ದಾರೆ. ಈಗ ಪುನೀತ್‌ರಾಜಕುಮಾರ್‌ ಅವರ “ಯುವರತ್ನ’ ಮೂಲಕ ಕನ್ನಡಕ್ಕೆ ಬರುತ್ತಾರೆನ್ನಲಾಗಿದೆ. ಆದರೆ, ಆಕೆ ಬರುವುದು ಇನ್ನೂ ಅಂತಿಮವಾಗಿಲ್ಲ.

ಈಗಷ್ಟೇ ಒಂದು ಸುತ್ತಿನ ಮಾತುಕತೆಯಾಗಿದೆ. ಇವರ ಜೊತೆಗೆ ಇನ್ನಿಬ್ಬರು ನಟಿಯರನ್ನು ಕೂಡಾ ಚಿತ್ರತಂಡ ಸಂಪರ್ಕಿಸಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಸಂತೋಷ್‌ ಆನಂದರಾಮ್‌, “ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿಲ್ಲ. ಒಂದಷ್ಟು ನಟಿಯರ ಜೊತೆ ಮಾತುಕತೆ ನಡೆಯುತ್ತಿದೆ. ಅದರಲ್ಲಿ ಸಯೇಶಾ ಕೂಡಾ ಒಬ್ಬರು. ಹಾಗಂತ ಅವರೇ ನಾಯಕಿಯಾಗುತ್ತಾರೆಂದಲ್ಲ. ಮಾತುಕತೆ ನಡೆಸಿರುವುದಂತೂ ನಿಜ’ ಎನ್ನುತ್ತಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.