Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ


Team Udayavani, Mar 1, 2024, 9:01 AM IST

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

ತುಳು ಸಿನಿಮಾ, ನಾಟಕ ಪ್ರೇಮಿಗಳಿಗೆ ಚಿರಪರಿತರಾಗಿರುವ ದೇವದಾಸ್‌ ಕಾಪಿಕಾಡ್‌ ನಿರ್ದೇಶನದ “ಪುರುಷೋತ್ತಮ ಪ್ರಸಂಗ’ ಚಿತ್ರ ಇಂದು ತೆರೆಕಾಣುತ್ತಿದೆ. ತಮ್ಮ ಅದ್ಭುತ ಕಾಮಿಡಿ ಟೈಮಿಂಗ್‌ ಮೂಲಕ ತುಳು ಸಿನಿಪ್ರೇಮಿಗಳನ್ನು ನಗಿಸಿ, ತೆಲಿಕೆದ ಬೊಳ್ಳಿ ಎಂಬ ಬಿರುದು ಪಡೆದಿರುವ ದೇವದಾಸ್‌ ಮೊದಲ ಬಾರಿಗೆ ನಿರ್ದೇಶಿಸಿರುವ ಕನ್ನಡ ಸಿನಿಮಾವಿದು.

ರಾಷ್ಟ್ರಕೂಟ ಪಿಕ್ಚರ್ ಬ್ಯಾನರ್‌ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಅಜಯ್‌ ಹಾಗೂ ರಿಷಿಕಾ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿರುವ ಅಜಯ್‌ಗೂ ಈ ಸಿನಿಮಾ ಮೇಲೆ ಭರ್ಜರಿ ನಿರೀಕ್ಷೆ ಇದೆ.

“ನಾನು ಈ ಚಿತ್ರದಲ್ಲಿ ಪುರುಷೋತ್ತಮನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ದುಬೈಗೆ ಹೋಗಲು ಪುರುಷೋತ್ತಮ ಏನೆಲ್ಲಾ ಮಾಡುತ್ತಾನೆ ಎಂಬುದನ್ನು ನಿರ್ದೇಶಕರು ಈ ಚಿತ್ರದಲ್ಲಿ ಹಾಸ್ಯದ ಮೂಲಕ ತೋರಿಸಿದ್ದಾರೆ. ಇದೊಂದು ಪಕ್ಕಾ ಫ್ಯಾಮಿಲಿ ಸ್ಟೋರಿ. ಸಿಂಪಲ್ಲಾಗಿ ಎಲ್ಲರಿಗೂ ಇಷ್ಟವಾಗುವ ಕಥೆ. ಮಕ್ಕಳ ಹಾಗೂ ಪಾಲಕರ ವಿದೇಶ ಮೋಹ ಹಾಗೂ ನಮ್ಮ ದೇಶದ ಹಿರಿಮೆ ಸೇರಿದಂತೆ ಹಲವು ಅಂಶಗಳ ಜೊತೆ ಸಿನಿಮಾ ಸಾಗುತ್ತದೆ. ಚಿತ್ರದಲ್ಲಿ ಕಾಮಿಡಿ ಜೊತೆಗೆ ಯೋಚಿಸುವ ಅಂಶಗಳೂ ಇವೆ. ನನಗೆ ಮೊದಲಿನಿಂದಲೂ ರಂಗಭೂಮಿಯ ನಂಟು. ಟೊರಾಂಟೊ ಯೂನಿವರ್ಸಿಟಿಯಲ್ಲಿ ನಟನೆ ಕುರಿತು ಅಭ್ಯಾಸ ಮಾಡಿದ್ದೇನೆ. ನಾಯಕನಾಗಿ ಮೊದಲ ಚಿತ್ರ. ಜನ ಸಿನಿಮಾವನ್ನು ಹೇಗೆ ಸ್ವೀಕರಿಸುತ್ತಾರೋ ಎಂಬ ಕಾತರವಿದೆ. ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರಿಗೆ ಈ ಚಿತ್ರ ಮೋಸ ಮಾಡುವುದಿಲ್ಲ’ ಎನ್ನುತ್ತಾರೆ ಅಜಯ್‌

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.